Breaking News

Daily Archives: ಸೆಪ್ಟೆಂಬರ್ 8, 2022

ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ಕಾರ್ಯ ನಿರ್ವಹಣೇ

ಮೂಡಲಗಿ : 110/11 ಕೆವ್ಹಿ ಮೂಡಲಗಿ, 110/11 ಕೆವ್ಹಿ ನಾಗನೂರ, ಹಾಗೂ 110/11 ಕೆವ್ಹಿ ಮತ್ತು 33/11ಕೆವಿ ಯಾದವಾಡ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ಕಾರ್ಯ ನಿರ್ವಹಣೇಯನ್ನು ಕೈಗೋಳ್ಳುವದರಿಂದ ದಿ. ಸೆ 9 ರಂದು ಮುಂಜಾನೆ 10 ಘಂಟೆಯಿಂದ ಸಾಯಂಕಾಲ 5 ಘಂಟೆಯವರೆಗೆ ವಿದ್ಯುತ್ ಪೊರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದ್ದರಿಂದ 110/11 ಕೆವ್ಹಿ ಮೂಡಲಗಿ, 110/11 ಕೆವ್ಹಿ ನಾಗನೂರ ಹಾಗೂ 110/11 ಕೆವ್ಹಿ ಮತ್ತು 33/11ಕೆವ್ಹಿ ಯಾದವಾಡ ವಿದ್ಯುತ್ …

Read More »

ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ …

Read More »