Breaking News

Daily Archives: ಸೆಪ್ಟೆಂಬರ್ 12, 2022

ಕೆಎಂಎಫ್‌ನ ಕಾರ್ಯಸಾಧು ಬಗ್ಗೆ ಪ್ರಧಾನಿ ಪ್ರಶಂಸೆ

ಕೆಎಂಎಫ್‌ನ ಕಾರ್ಯಸಾಧು ಬಗ್ಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮುಕ್ತವಾಗಿ ಪ್ರಶಂಸೆ ವ್ಯಕ್ತಪಡಿಸಿರುವುದು ನಮ್ಮ ಮುಂದಿನ ಕಾರ್ಯಯೋಜನೆಗಳಿಗೆ ಬಲ ನೀಡಿದೆ. ಜತೆಗೆ ಕೆಎಂಎಫ್‌ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ಕೊಟ್ಟು ನಮಗೆ ಅಗತ್ಯ ಮಾರ್ಗದರ್ಶನ ನೀಡಿದ್ದಲ್ಲದೇ ರೈತ ಸಮುದಾಯ ಮತ್ತು ರೈತ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಬಗ್ಗೆ ಪ್ರಧಾನಿಗಳು ಸಾಕಷ್ಟು ಕಾಳಜಿ ಹೊಂದಿದ್ದಾರೆ ಎಂಬುವುದಕ್ಕೆ ಅವರು ನೀಡಿರುವ ಹಲವಾರು ಸಲಹೆಗಳೇ ಸಾಕ್ಷಿಯಾಗಿವೆ. ಪ್ರಧಾನಿಗಳ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ …

Read More »

ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ.

ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ. ನೋಯಿಡಾದಲ್ಲಿಂದು ಆರಂಭಗೊಂಡ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ) : ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ ನೋಯಿಡಾ …

Read More »

ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿ

ಬೆಟಗೇರಿ: ಸ್ಥಳೀಯ ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಕೆಎಂಎಫ್‍ನಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ಹಲವಾರು ಸಹಾಯ, ಸೌಲಭ್ಯಗಳಿಗೆವೆ. ರೈತರು ಇವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ.ವಿ.ಕೆ.ಜೋಶಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಮಹಾಸಭೆಯಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿ, ಬೆಳಗಾವಿ ಹಾಲು ಒಕ್ಕೂಟದಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ರೈತರಿಗೆ …

Read More »

ಕಲ್ಲೋಳಿ ಮಹಾಲಕ್ಷ್ಮೀ ವಾರ್ಷಿಕ ಸರ್ವಸಾಧಾರಣ ಸಭೆ

  ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ಇದರ ಸನ್ 2021-22 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಶುಕ್ರವಾರ ಸ-16 ರಂದು ಬೆಳಿಗ್ಗೆ 10-30 ಗಂಟೆಗೆ ಸಹಕಾರಿಯ ಸಭಾ ಭವನದಲ್ಲಿ ನಡೆಯಲಿದೆ. ಸಹಕಾರಿ ಸಂಸ್ಥಾಪಕ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಅಧ್ಯಕ್ಷತೆ ವಹಿಸಲಿದ್ದು, ಸಹಕಾರಿಯ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಸೇರಿದಂತೆ ಅನೇಕ ಸಹಕಾರಿಗಳು ಉಪಸ್ಥಿತರಿರುವರು. ಸಹಕಾರಿಯ …

Read More »

ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಸಾಧಕರ ಸತ್ಕಾರ ಕಾರ್ಯಕ್ರಮ

ಬೆಟಗೇರಿ:ಎಲ್ಲರ ಮೆಚ್ಚುಗೆಗೆ ಪಾತ್ರರಾಗುವಂತೆ ಪ್ರಾಮಾಣಿಕ, ನಿಸ್ವಾರ್ಥ ಸೇವೆಗೈದ ವ್ಯಕ್ತಿಗಳ ಬೆನ್ನತ್ತಿ ಹೆಸರು, ಪ್ರಶಸ್ತಿ, ಬಹುಮಾನಗಳು ಬರುತ್ತವೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ನಡೆದ ಸಾಧಕರ ಸತ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಸಾಧನೆ ಸಾಧಕನ ಸ್ವತ್ತು ಹೊರತು ಸೋಮಾರಿಯ ಸ್ವತ್ತಲ್ಲಾ, ಜಿಲ್ಲಾ ಮತ್ತು ತಾಲೂಕಾ ಮಟ್ಟದ ಅತ್ಯುತ್ತಮ ಪ್ರಶಸ್ತಿ ಪಡೆದುಕೊಂಡ …

Read More »