Breaking News

Daily Archives: ಸೆಪ್ಟೆಂಬರ್ 13, 2022

ಕುರುಹಿನಶೆಟ್ಟಿ ಸೊಸೈಟಿಗೆ 3.22ಕೋಟಿ ಲಾಭ – ಬಸಪ್ಪ ಮುಗಳಖೋಡ

ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಕುರುಹಿನಶೆಟ್ಟಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸೈಟಿಯು ಮಾರ್ಚ ಅಂತ್ಯಕ್ಕೆ 3.22 ಕೋಟಿ ರೂ. ಲಾಭ ಗಳಿಸಿ ಸಂಘವು ಪ್ರಗತಿ ಪಥದತ್ತ ಸಾಗಿದೆ ಎಂದು ಬ್ಯಾಂಕ್ ಚೇರಮನ್ ಬಸಪ್ಪ ಮುಗಳಖೋಡ ಹೇಳಿದರು. ಸೊಸೈಟಿ ಸಭಾಭವನದಲ್ಲಿ 27ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘವು ಪ್ರಧಾನ ಕಚೇರಿಯ ಆಧುನಿಕ ಮಾದರಿಯ ಸುಸಜ್ಜಿತ ಕಟ್ಟಡ ಹೊಂದಿ 13 ಶಾಖೆಗಳನ್ನು ಹೊಂದಿ ಎಲ್ಲಾ ಶಾಖೆಗಳು …

Read More »

ಬಹಳಷ್ಟು ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಇಲ್ಲದೆ ದೈಹಿಕ ಶಿಕ್ಷಣ ಪಠ್ಯದಿಂದ ಮಕ್ಕಳು ವಂಚಿತರಾಗಿದ್ದಾರೆ

ಮೂಡಲಗಿ: ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಆದೇಶ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯನ್ನು ಶೀಘ್ರವಾಗಿ ಮಾಡುವಂತೆ ಮನವಿಯನ್ನು ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿoದ ತಹಶೀಲ್ದಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸಲ್ಲಿಸಿದ್ದಾರೆ. ಅವರು ಮನವಿಯಲ್ಲಿ ರಾಜ್ಯದ ದೈಹಿಕ ಶಿಕ್ಷಣ ಶಿಕ್ಷಕರ ಪ್ರಮುಖ ಬೇಡಿಕೆಗಳಾದ ದೈಹಿಕ ಶಿಕ್ಷಣ ಶಿಕ್ಷಕರ ವೃಂದ ನೇಮಕಾತಿ ನಿಯಮಗಳ ತಿದ್ದುಪಡಿ ಆದೇಶ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ …

Read More »

ಕ್ಷೀರ ಭಾಗ್ಯ ಯೋಜನೆಯಲ್ಲಿ ಚೀನಾ ಮತ್ತು ನಾರ್ವೇ ದೇಶಗಳನ್ನು ಹಿಂದಿಕ್ಕಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಂಎಫ್ ಐಡಿಎಫ್‍ನಿಂದ ಕೆಎಂಎಫ್‍ಗೆ “ಇನ್ನೋವೇಷನ್ ಇನ್ ಸ್ಕೂಲ್ ಮಿಲ್ಕ್ ಪ್ರೋಗ್ರಾಮ್ಸ್” ಪ್ರತಿಷ್ಠಿತ ಪ್ರಶಸ್ತಿ

ಕ್ಷೀರ ಭಾಗ್ಯ ಯೋಜನೆಯಲ್ಲಿ ಚೀನಾ ಮತ್ತು ನಾರ್ವೇ ದೇಶಗಳನ್ನು ಹಿಂದಿಕ್ಕಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಂಎಫ್ ಐಡಿಎಫ್‍ನಿಂದ ಕೆಎಂಎಫ್‍ಗೆ “ಇನ್ನೋವೇಷನ್ ಇನ್ ಸ್ಕೂಲ್ ಮಿಲ್ಕ್ ಪ್ರೋಗ್ರಾಮ್ಸ್” ಪ್ರತಿಷ್ಠಿತ ಪ್ರಶಸ್ತಿ ನವದೆಹಲಿ : ಶಾಲೆ ಹಾಗೂ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಣೆಗೊಳಿಸಿ ಆರೋಗ್ಯವಂತರನ್ನಾಗಿಸುವ ಸಾಮಾಜಿಕ ಕಳಕಳಿಯೊಂದಿಗೆ ರಾಜ್ಯ ಸರ್ಕಾರವು ಕೆಎಂಎಫ್ ಸಹಯೋಗದೊಂದಿಗೆ ಆರಂಭಿಸಲಾದ ಕ್ಷೀರಭಾಗ್ಯ ಯೋಜನೆಗೆ ಅಂತರಾಷ್ಟ್ರೀಯ ಡೇರಿ ಫೆಡರೇಷನ್ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ. ಉತ್ತರ ಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ನಿನ್ನೆಯಿಂದ …

Read More »