*ಮೋದಿ ಜನ್ಮ ದಿನದ ನಿಮಿತ್ತ ಮರ ನೆಡುವ ಚಾಲನೆ ನೀಡಿದ ಸೋನಾಲಿ* ಖಾನಾಪೂರ- ನರೇಂದ್ರ ಮೋದಿಯವರ 72ನೇ ಜನ್ಮದಿನದ ನಿಮಿತ್ತ. ಖಾನಾಪುರದಲ್ಲಿ ಬಿಜೆಪಿ ಕುಂದುಕೊರತೆ ನಿವಾರಣಾ ಕೇಂದ್ರದ ಕಾರ್ಯಕರ್ತರು ಡಾ.ಸೋನಾಲಿ ಸರ್ನೋಬತ್ (ಬಿಜೆಪಿ ಮಹಿಳಾ ಮೋರ್ಚಾ ಗ್ರಾಮಾಂತರ ಉಪಾಧ್ಯಕ್ಷೆ) ಹಣ್ಣು ಮತ್ತು ಹೂವಿನ ಗಿಡಗಳನ್ನು ನೆಟ್ಟರು. ಅವರು ಮೋದಿಜಿಯವರು ಮಾಡಿದ ಯೋಜನೆಗಳು ಮತ್ತು ಹಲವಾರು ಅಭಿವೃದ್ಧಿ ಯೋಜನೆಗಳ ಬಗ್ಗೆ ವಿವರಿಸಿದರು. ಭಾರತಮಾತೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳಿಗೆ ಪೂಜೆ …
Read More »
IN MUDALGI Latest Kannada News