Breaking News

Daily Archives: ಸೆಪ್ಟೆಂಬರ್ 19, 2022

ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮ

ಮೂಡಲಗಿ: ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಠಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸುವುದು ಅಗತ್ಯ ಹಾಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಜನರಿಗೆ ಕಾರ್ಯಕ್ರಮ ಮಾಡುವ ಮೂಲಕ ಜಾಗೃತಿ ಮಾಡಿಸಲಾಗುತ್ತಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಜಯಶ್ರೀ ಕಂಬಾರ ಹೇಳಿದರು. ಪಟ್ಟಣದ ಜವಳಪ್ಲಾಟ್ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಅಂಗವಾಗಿ ಹಮ್ಮಿಕೊಳ್ಳಲಾದ ಕಿಶೋರಿಯರಿಗೆ ಪೌಷ್ಠಿಕ ಆಹಾರದ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, …

Read More »

ಗ್ರಾಮಸ್ಥರ ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯ: ಲಕ್ಷ್ಮಣ ಚಂದರಗಿ

ಗ್ರಾಮಸ್ಥರ ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯ: ಲಕ್ಷ್ಮಣ ಚಂದರಗಿ ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮಾರ್ಗದರ್ಶನದಲ್ಲಿ ಬೆಟಗೇರಿ ಗ್ರಾಮದ ನಾಗರಿಕರಿಗೆ ಈಗಾಗಲೇ ಹಲವಾರು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದ ಮಹಾತ್ಮಾ ಗಾಂಧಿ …

Read More »

ಸೆ.21 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ಗೋದಾಮು ನೂತನ ಕಟ್ಟಡ ಉದ್ಘಾಟನೆ

ಸೆ.21 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ಗೋದಾಮು ನೂತನ ಕಟ್ಟಡ ಉದ್ಘಾಟನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಗೋದಾಮು ನೂತನ ಕಟ್ಟಡದ ಉದ್ಘಾಟನೆ ಸೆ.21ರಂದು ಮುಂಜಾನೆ 10.30ಗಂಟೆಗೆ ಸಂಘದ ಆವರಣದಲ್ಲಿ ನಡೆಯಲಿದೆ. ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಜಿ ದಿವ್ಯ ಸಾನಿಧ್ಯ, ಸುಣಧೋಳಿಯ ಅಭಿನವ ಶಿವಾನಂದ ಮಹಾಸ್ವಾಮಿಜಿ ನೇತೃತ್ವ, ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟನೆ, ಅರಭಾಂವಿ ಶಾಸಕ ಬಾಲಚಂದ್ರ …

Read More »

ಮೂಡಲಗಿ ಬಿ.ಪಿ.ಇಡಿ ಕಾಲೇಜಿಗೆ ಉತ್ತಮ ಫಲಿತಾಂಶ

 ಮೂಡಲಗಿ ಬಿ.ಪಿ.ಇಡಿ ಕಾಲೇಜಿಗೆ ಉತ್ತಮ ಫಲಿತಾಂಶ ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ 2021-22ನೇ ಸಾಲಿನ ಬಿ.ಪಿಇಡಿ ಅಚಿತಿಮ ಮತ್ತು ಎರಡನೇ ಸೆಮಿಸ್ಟರ್‍ದಲ್ಲಿ ಉತ್ತಮ ಫಲಿತಾಂಶ ಪಡೆದುಕೊಂಡಿದೆ. ನಾಲ್ಕನೇ ಅಂತಿಮ ಸೆಮಿಸ್ಟರ್‍ದಲ್ಲಿ ಬಾಹುಬಲಿ ಕಡಹಟ್ಟಿ ಶೇ.85.08 ಅಂಕಗಳನ್ನು ಪಡೆದು ಮಹಾವಿದ್ಯಾಲಯಕ್ಕೆ ಪ್ರಥಮ, ಶಿವಬಸು ಮಿರ್ಜಿ ಶೇ. 85.04 ಅಂಕಗಳನ್ನು ಪಡೆದುಕೊಂಡು ದ್ವಿತೀಯ ರಂಗವ್ವ ಪಾಟೀಲ ಶೇ. 85.01 ಅಂಕ ಪಡೆದುಕೊಂಡು ತೃತೀಯ ಸ್ಥಾನ ಪಡೆದುಕೊಂಡಿರುವರು. ದ್ವಿತೀಯ ಸೆಮಿಸ್ಟರ್ …

Read More »

ಬೆಟಗೇರಿ ಗ್ರಾಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನ ಆಚರಣೆ

ಬೆಟಗೇರಿ ಗ್ರಾಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಪಂ ಮಾಜಿ ಅಧ್ಯಕ್ಷರಾದ ಲಕ್ಷ್ಮಣ ಚಂದರಗಿ, ಬಸವಂತ ಕೋಣಿ, ಪ್ರಥಮದರ್ಜೆ ಗುತ್ತಿಗೆದಾರ ಬಸವರಾಜ ಕೋಣಿ ಅವರ ನೇತೃತ್ವದಲ್ಲಿ ಸ್ಥಳೀಯ ಡಾ.ಕೃಷ್ಣಶರ್ಮ ಕ್ರೀಕೆಟ್ ಕ್ಲಬ್ ಸದಸ್ಯರು ಕೇಕ್ ಕಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ಸೆ.17ರಂದು ಸಂಭ್ರಮದಿಂದ ಆಚರಿಸಿದರು. ಮುತ್ತೆಪ್ಪ ನೀಲಣ್ಣವರ, ಕಾಳಪ್ಪ ಕಂಬಾರ, ಗುಳಪ್ಪ ಪಣದಿ, ಭರಮಪ್ಪ ಪೂಜೇರಿ, …

Read More »