Breaking News

Daily Archives: ಸೆಪ್ಟೆಂಬರ್ 23, 2022

ಸರ್ಕಾರಿ ಶಾಲೆಗಳಿಗೆ ಇಲಾಖೆಯ ಯೋಜನೆಗಳೇ ಶ್ರೀರಕ್ಷೆ : ದೇಶಪಾಂಡೆ

ಸರ್ಕಾರಿ ಶಾಲೆಗಳಿಗೆ ಇಲಾಖೆಯ ಯೋಜನೆಗಳೇ ಶ್ರೀರಕ್ಷೆ : ದೇಶಪಾಂಡೆ ಮೂಡಲಗಿ: ಶಿಕ್ಷಕರು ಇಲಾಖೆಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದು ಗೋಕಾಕ ತಾಲೂಕ ಪಂಚಾಯತಿಯ ಕಾರ್ಯನಿವಾಹಕ ಅಧಿಕಾರಿ ಎಮ್.ಎಚ್ ದೇಸಪಾಂಡೆ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರದಾಸೋಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಬಿಸಿ ಊಟ ವಿತರಿಸಿ ಮಾತನಾಡಿ, ಸರ್ಕಾರ ಅದರಲ್ಲೂ ಶಿಕ್ಷಣ ಇಲಾಖೆ ಶಾಲೆಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ …

Read More »

ಮನುಷ್ಯ ದೈಹಿಕವಾಗಿ ಮಾನಸಿಕವಾಗಿ ಸದ್ರುಡವಾಗಿ ಇರಬೇಕಾದರೆ ದಿನನಿತ್ಯ ಆಟವಾಡಬೇಕು: ಸರ್ವೊತ್ತಮ ಜಾರಕಿಹೊಳಿ

ಮೂಡಲಗಿ:   ಮೈಸೂರ ದಸರಾ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ನಮ್ಮ ಭಾಗದ ಕ್ರೀಡಾ ಪಟುಗಳು ಆಡುವದು ಹೆಮ್ಮೆಯ ವಿಷಯ ಎಂದು ಬೆಳಗಾವಿ ಜಿಲ್ಲಾ ಕಬ್ಬಡ್ಡಿ ಅಮೆಚೋರ್ ಅಸೋಶಿಯನ್ ಅಧ್ಯಕ್ಷರಾದ ರಾಹುಲ ಜಾರಕಿಹೊಳಿ ಹೇಳಿದರು. ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀದೇವಿ ರಂಗ ಮಂದಿರದ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ಇವರುಗಳ ಆಶ್ರಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ದಸರಾ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ಪ್ರಥಮ ಬಂದ …

Read More »