ಅರಭಾವಿಮಠ-ಸಂಗನಕೇರಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಮೂಡಲಗಿ: ಅರಭಾವಿ ಶಾಸಕ ಹಾಗೂ ಕೆಎಮ್ಎಫ್ ಅದ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಯತ್ನ ದಿಂದ ಅರಭಾವಿಮಠದಿಂದ ಸಂಗನಕೇರಿ ರಸ್ತೆಗೆ ಅಭಿವೃದ್ಧಿಗೆ ಪಿಆರ್ಎಎಂಎಸಿ ಯೋಜನೆ ಅಡಿಯಲ್ಲಿ ಮಂಜೂರಾದ 2.5 ಕೋಟಿ ರೂಗಳ ಮೊತ್ತದ ಕಾಮಗಾರಿಗೆ ಭೂಮಿ ಪೂಜಾ ಸಮಾರಂಭ ಅರಭಾವಿ ಪುಣ್ಯರಣ್ಯ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಿತು ಯುವ ನಾಯಕ ಸರ್ವೋತ್ತಮ ಭೀ ಜಾರಕಿಹೊಳಿ ಅವರು ಭೂಮಿ ಪೂಜೆಯನ್ನು ನೆರವರಿಸಿ ಮಾತನಾಡಿದ ಅವರು …
Read More »Daily Archives: ಸೆಪ್ಟೆಂಬರ್ 24, 2022
ರೈತರು ಕೃಷಿ ಚಟುವಟಿಕೆ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಳ್ಳಿ: ಸರ್ವೋತ್ತಮ ಜಾರಕಿಹೊಳಿ
ರೈತರು ಕೃಷಿ ಚಟುವಟಿಕೆ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಳ್ಳಿ: ಸರ್ವೋತ್ತಮ ಜಾರಕಿಹೊಳಿ *ಬಗರನಾಳ ಪಿಕೆಪಿಎಸ್ನಿಂದ ಟ್ಯಾಕ್ಟರ್ ವಿತರಣೆ, ಹಾಲು ಶಿಥಲೀಕರಣ ನೂತನ ಕೇಂದ್ರದ ಉದ್ಘಾಟನೆ * ಗಣ್ಯರಿಗೆ ಸತ್ಕಾರ * ಶ್ರೀಗಳಿಂದ ಆರ್ಶೀವಚನ ಬೆಟಗೇರಿ:ರೈತರು ಕೃಷಿ ಚಟುವಟಿಕೆ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ರೈತರು ಸ್ವಾಭಿಮಾನದಿಂದ ಬದುಕಬೇಕು. ಕೆಎಂಎಫ್ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಇಂದು ಕೆಎಂಎಫ್ ಅತ್ಯುತ್ತಮ ಮಟ್ಟದಲ್ಲಿ ಬೆಳೆಯುತ್ತಿದೆ ಎಂದು ಯುವ ನಾಯಕ …
Read More »