Breaking News

Daily Archives: ಸೆಪ್ಟೆಂಬರ್ 25, 2022

ಭಾವೈಕ್ಯತೆ ಬಿಂಬಿಸುವ ಸಾವಳಗಿಯ ದಸರಾ ಉತ್ಸವ

ಭಾವೈಕ್ಯತೆ ಬಿಂಬಿಸುವ ಸಾವಳಗಿಯ ದಸರಾ ಉತ್ಸವ   ಸೋಮವಾರದಿಂದ ಪ್ರಾರಂಭ ಸಾವಳಗಿ: ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಹೆಸರಾಗಿರುವ ಗೋಕಾಕ ತಾಲ್ಲೂಕಿನ ಸಾವಳಗಿಯ ಜಗದ್ಗುರು ಪೀಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸೆ. 26ರಿಂದ ಅ.5ರ ವರೆಗೆ ದಸರಾ ಉತ್ಸವವು ಸಿಂಹಾಸನಾಧೀಶ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯಲ್ಲಿ ಸಂಭ್ರಮದಿಂದ ಜರುಗಲಿವೆ. ಅ.26ರಂದು ಬೆಳಗ್ಗೆ ಕೃರ್ತೃ ಗದ್ದುಗೆಗೆ ವಿಶೇಷ ಅಲಂಕಾರದೊಂದಿಗೆ ಪೂಜೆ, ರುದ್ರಾಭಿಷೇಕ ಜರುಗಲಿದೆ. ಪುರಾಣ: ಸೆ.26ರಿಂದ ಪ್ರತಿ …

Read More »

ಸೆ.26 ರಿಂದ ಅ.5 ರ ವರೆಗೆ ಶ್ರೀ ದುರ್ಗಾದೇವಿ 14ನೇ ವರ್ಷದ ನವರಾತ್ರಿ ಉತ್ಸವ

ಸೆ.26 ರಿಂದ ಅ.5 ರ ವರೆಗೆ ಶ್ರೀ ದುರ್ಗಾದೇವಿ 14ನೇ ವರ್ಷದ ನವರಾತ್ರಿ ಉತ್ಸವ ಮೂಡಲಗಿ ಸೆ.25 : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ದುರ್ಗಾದೇವಿಯ 14ನೇ ವರ್ಷದ ನವರಾತ್ರಿ ಉತ್ಸವ ಸೆ.26 ರಿಂದ ಅ.05 ರ ವರೆಗೆ 10ದಿನಗಳ ಕಾಲ ಪಟ್ಟಣದ ಬಸವರಂಗ ಮಂಟಪದಲ್ಲಿ ವಿಜೃಂಭಣೆಯಿಂದ ಜರುಗುವುದು, ಎಂದು ಉತ್ಸವ ಸಮಿತಿಯ ಪದಾಧಿಕಾರಿಯಾದ ಕುಮಾರ ಗಿರಡ್ಡಿ ತಿಳಿಸಿದರು. ರವಿವಾರದಂದು ಪಟ್ಟಣದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು …

Read More »

ಪಂ. ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ

ಪಂ. ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ ಅರಭಾವಿ ಬಿಜೆಪಿ ಮಂಡಲದಿಂದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನ ಆಚರಣೆ ಗೋಕಾಕ : ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು …

Read More »