‘ರೈತರು ಮಣ್ಣಿನ ಫಲವತ್ತತೆಗೆ ಆದ್ಯತೆ ನೀಡಬೇಕು’ ಮೂಡಲಗಿ: ‘ರೈತರು ಭೂಮಿಯ ಮಣ್ಣನ್ನು ಹದಗೊಳಿಸಿ ಫಲವತ್ತತೆ ಹೆಚ್ಚಿಸಿದರೆ ಕಂಡಿತ ಉತ್ತಮ ಇಳುವರಿಯನು ಪಡೆಯಲು ಸಾಧ್ಯ’ ಎಂದು ಬೆಳಗಾವಿಯ ಬೆಳಗಾವಿಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಹೇಳಿದರು. ತಾಲ್ಲೂಕಿನ ಕಲ್ಲೋಳಿಯಲ್ಲಿ ಪ್ರಗತಿಪರ ರೈತ ಬಸವರಾಜ ಬಿ. ಬೆಳಕೂಡ ಅವರ ತೋಟದಲ್ಲಿ ಕಬ್ಬು, ಅರಿಸಿನ ಮತ್ತು ಸೋಯಾಬಿನ ಬೆಳೆಗಳ ಜಿಲ್ಲಾ ಮಟ್ಟದ ಕ್ಷೇತ್ರೋತ್ಸವ ಹಾಗೂ ಕಿಸಾನ ಗೋಷ್ಠಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ …
Read More »Daily Archives: ಸೆಪ್ಟೆಂಬರ್ 30, 2022
ಶಿಕ್ಷಣ ಇಲಾಖೆಯ ರಾಜ್ಯ ಪ್ರಶಸ್ತಿ ನಮ್ಮೂರಿಗೆ ಹೆಮ್ಮೆ- ವೆಂಕಟೇಶ್ವರ ಮಹಾರಾಜರು.
ಶಿಕ್ಷಣ ಇಲಾಖೆಯ ರಾಜ್ಯ ಪ್ರಶಸ್ತಿ ನಮ್ಮೂರಿಗೆ ಹೆಮ್ಮೆ- ವೆಂಕಟೇಶ್ವರ ಮಹಾರಾಜರು. ರಾಮದುರ್ಗ: ಶಿಕ್ಷಣ ಕ್ಷೇತ್ರದಲ್ಲಿ ತೊಂಡಿಕಟ್ಟಿ ಗ್ರಾಮದವರಾದ ಎ.ವಿ.ಗಿರಣ್ಣವರ ಪ್ರಧಾನಗುರುಗಳಿಗೆ ಕರ್ನಾಟಕ ಸರ್ಕಾರದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪುರಸ್ಕಾರ ಬಂದಿರುವದು ನಮ್ಮ ಗ್ರ್ರಾಮಕ್ಕೆ ಅಷ್ಟೇಲ್ಲದೆ ರಾಮದುರ್ಗ ತಾಲೂಕಿಗೆ ಕೀರ್ತಿ ತಂದಿದೆ ಎಂದು ತೊಂಡಿಕಟ್ಟಿಯ ಗಾಳೇಶ್ವರಮಠದ ವೆಂಕಟೇಶ ಮಹಾರಾಜರು ಹೇಳಿದರು. ಮೂಡಲಗಿ ಶೈಕ್ಷಣಿಕ ವಲಯದ ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ಪ್ರಧಾನಗುರುಗಳಾಗಿ ಸೇವೆ ಸಲ್ಲಿಸುತ್ತಿರುವ ತೊಂಡಿಕಟ್ಟಿ ಗ್ರಾಮದ ಎ.ವ್ಹಿ.ಗಿರೆಣ್ಣವರ ಈ ವರ್ಷದ …
Read More »