ಮೂಡಲಗಿ ಸಬ್ ರಜಿಸ್ಟ್ರಾರ್ ಕಛೇರಿ ನನಸು ಮಾಡಿದ ಬಾಲಚಂದ್ರ ಜಾರಕಿಹೊಳಿ ನುಡಿದಂತೆ ನಡೆದ ಹೆಮ್ಮೆಯ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮೂಡಲಗಿಗೆ ಉಪನೋಂದಣಿ ಅಧಿಕಾರಿಗಳ ಕಛೇರಿಯನ್ನು ಆರಂಭಿಸುವ ಮೂಲಕ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಸೋಮವಾರದಂದು ನೂತನವಾಗಿ ಆರಂಭಗೊಂಡಿರುವ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ ತಿಂಗಳಾಂತ್ಯಕ್ಕೆ ಮೂಡಲಗಿಯಲ್ಲಿ ಕಛೇರಿಯ …
Read More »Monthly Archives: ಅಕ್ಟೋಬರ್ 2022
ನ.2ರಂದು ಬೆಟಗೇರಿಯಲ್ಲಿ ಆನಂದಕಂದರ ದಿವ್ಯ ಸ್ಮರಣೋತ್ಸವ ಕಾರ್ಯಕ್ರಮ
ನ.2ರಂದು ಬೆಟಗೇರಿಯಲ್ಲಿ ಆನಂದಕಂದರ ದಿವ್ಯ ಸ್ಮರಣೋತ್ಸವ ಕಾರ್ಯಕ್ರಮ ಬೆಟಗೇರಿ:ಗ್ರಾಮದ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಸಮಾರಂಭ ನ.2 ರಂದು ಸಂಜೆ 6 ಗಂಟೆಗೆ ಜರುಗಲಿದೆ. ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ, ಸ್ಥಳೀಯ …
Read More »ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ಪಟ್ಟಣದ ಕನ್ನಡ ಪರ ಸಂಘಟನೆಗಳಿಗೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದರು. ಮೂಡಲಗಿ ಪಟ್ಟಣದಲ್ಲಿ ನ. 3 ರಂದು ತಾಲೂಕಿನ ಕನ್ನಡ ಪರ ಸಂಘಟನೆಗಳಿಂದ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದಕ್ಕಾಗಿ ಕೆಎಂಎಫ್ ಅಧ್ಯಕ್ಷ …
Read More »ನ.1ರಂದು ಬೆಟಗೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ನ.1ರಂದು ಬೆಟಗೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಬೆಟಗೇರಿ:ಗ್ರಾಮದಲ್ಲಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸಮಾರಂಭ ನ.1 ರಂದು ಜರುಗಲಿದೆ. ಅಂದು ಮುಂಜಾನೆ 8 ಗಂಟೆಗೆ ಗ್ರಾಮದ ವಿವಿಧ ವೃತ್ತದಲ್ಲಿರುವ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೊಳ್ಳಿ ರಾಯಣ್ಣ …
Read More »ನಮ್ಮ ನಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಂಡು ಆರೋಗ್ಯಕರ ಜೀವನ ನಡೆಸಲು ಪ್ರತಿಯೊಬ್ಬರೂ ಪಣತೊಡಬೇಕೆಂದು : ಸಿದ್ದಣ್ಣ ದುರದುಂಡಿ
ಮೂಡಲಿಗಿ: ಮನುಕುಲದ ಉಳುವಿಗೆ ಸ್ವಚ್ಚ ಪರಿಸರ ಅತಿ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಮೂಡಲಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಪುರಸಭೆ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಚೇತನ ಯುವಕ ಮತ್ತು ಕ್ರೀಡಾ …
Read More »ಬೆಟಗೇರಿಯಲ್ಲಿ ನ.1ರಂದು 5 ಕಿ.ಮೀ ಮುಕ್ತ ಓಟದ ಸ್ಪರ್ಧೆ
ಬೆಟಗೇರಿಯಲ್ಲಿ ನ.1ರಂದು 5 ಕಿ.ಮೀ ಮುಕ್ತ ಓಟದ ಸ್ಪರ್ಧೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬೆಟಗೇರಿ ಕೃಷ್ಣಶರ್ಮ ಸೈನಿಕ ತರಬೇತಿ ಕೇಂದ್ರ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ನ.1ರಂದು ಸಾಯಂಕಾಲ 4 ಗಂಟೆಗೆ 5 ಕಿ.ಮೀ ಮುಕ್ತ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮುಕ್ತ ಓಟದ ಸ್ಪರ್ಧೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಹಣಮಂತ ವಡೇರ ದಿವ್ಯ ಸಾನಿಧ್ಯ, ಕೆಎಂಎಫ್ ಅಧ್ಯಕ್ಷ, …
Read More »ಸಡಗರದಿಂದ ನಡೆದ ಬೆಟಗೇರಿ ಶ್ರೀಲಕ್ಷ್ಮೀದೇವಿ ಜಾತ್ರಾಮಹೋತ್ಸವ
ಸಡಗರದಿಂದ ನಡೆದ ಬೆಟಗೇರಿ ಶ್ರೀಲಕ್ಷ್ಮೀದೇವಿ ಜಾತ್ರಾಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಅ.27 ರಿಂದ ಅ.28 ಎರಡು ದಿನಗಳ ಕಾಲ ಸಂಭ್ರಮ ಮತ್ತು ಸಡಗರದಿಂದ ಜರುಗಿತು. ಅ.27ರಂದು ಬೆಳಗ್ಗೆ, ಸಂಜೆ 7 ಗಂಟೆಗೆ ಸ್ಥಳೀಯ ಲಕ್ಷ್ಮೀದೇವಿ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ಗುಗೆಗೆ ಪೂಜೆ, ಅಭಿಷೇಕ, ನೈವೇದ್ಯ ಸಮರ್ಪನೆ, ರಾತ್ರಿ 8 ಗಂಟೆಗೆ ದೀಪೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಅ.28ರಂದು ಮುಂಜಾನೆ, …
Read More »ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಬೆಟಗೇರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶಂಕರಾನಂದ ಮುಧೋಳ ಆಯ್ಕೆ
ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಬೆಟಗೇರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶಂಕರಾನಂದ ಮುಧೋಳ ಆಯ್ಕೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಶಂಕರಾನಂದ ಶಿವಲಿಂಗಪ್ಪ ಮುಧೋಳ ಅವರು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ. ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಯಲ್ಲಿ ಅ.28ರಂದು ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಯ ಕ್ರೀಡಾಕೂಟದ 600 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ …
Read More »ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ.ಐ.ಸಿ ಆಸ್ಪತ್ರೆ
ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಪರಿಸರ, ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ.ಐ.ಸಿ ಆಸ್ಪತ್ರೆ ಮಾಡಲು ಅರ್ಹತೆ ಇದೆ ಎಂದು ಸಚಿವರು ನೀಡಿರುವ ಪತ್ರದ ಕುರಿತು ಅಭಿನಂದಿಸಿ, ಆದಷ್ಟು ಬೇಗ ಆಸ್ಪತ್ರೆಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ವಿನಂತಿ ಮಾಡಲಾಯಿತು. ಅದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು ಆದಷ್ಟು ಬೇಗ ನಿರ್ಮಾಣ ಕಾರ್ಯಗಳಿಗೆ ಆಡಳಿತಾತ್ಮಕ …
Read More »ನಿತ್ಯದ ದುಡಿಮೆಯಲ್ಲಿ ಗಳಿಸಿದ ಹಣವನ್ನು ಅನವಶ್ಯಕವಾಗಿ ಖರ್ಚ ಮಾಡದೇ ಉಳಿತಾಯ ಮಾಡುವುದರಿಂದ ತಮ್ಮ ಬದುಕಿಗೆ ಆಶ್ರಯವಾಗುತ್ತದೆ- ಸತೀಶ ಕಡಾಡಿ
ಬೆಟಗೇರಿ:ಗ್ರಾಹಕರು ತಮ್ಮ ನಿತ್ಯದ ದುಡಿಮೆಯಲ್ಲಿ ಗಳಿಸಿದ ಹಣವನ್ನು ಅನವಶ್ಯಕವಾಗಿ ಖರ್ಚ ಮಾಡದೇ ಉಳಿತಾಯ ಮಾಡುವುದರಿಂದ ಮುಂದೆ ತಮ್ಮ ಬದುಕಿಗೆ ಆಶ್ರಯವಾಗುತ್ತದೆ. ಇಂದಿನ ಉಳಿತಾಯ ನಾಳಿನ ಗಳಿಕೆ ಎಂದು ಬಿ.ಡಿ.ಸಿ.ಸಿ ಬ್ಯಾಂಕ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಕಲ್ಲೋಳಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಬೆಟಗೇರಿ ಶಾಖೆಯ 6 ನೇ ವಾರ್ಷಿಕೋತ್ಸವದಲ್ಲಿ ಪೂಜಿನೇರವೇರಿಸಿ ಮಾತನಾಡಿದ ಸತೀಶ ಕಡಾಡಿ ಅವರು ಗ್ರಾಮೀಣ ವಲಯದಲ್ಲಿ ಸಂಘ ಸಂಸ್ಥೆಗಳು ಪ್ರಗತಿ ಸಾಧಿಸಬೇಕಾದರೆ ಸ್ಥಳೀಯರ ಸಹಾಯ …
Read More »