ಕಲ್ಮಡ್ಡಿ ಏತ ನೀರಾವರಿ ಎಫ್ಐಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ 194 ಕೋಟಿ ರೂ. ವೆಚ್ಚದ ಕೌಜಲಗಿ ಭಾಗದ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ರೈತರಿಗೆ ವರದಾನ ಗೋಕಾಕ : ಕೌಜಲಗಿ ಭಾಗದ ರೈತರ ಬಹು ವರ್ಷಗಳ ಬೇಡಿಕೆಯಾಗಿರುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈತರ ಎಫ್.ಐ.ಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ …
Read More »Daily Archives: ಅಕ್ಟೋಬರ್ 2, 2022
ಸಪ್ಟಂಬರ್ 17 ರಿಂದ ಅಕ್ಟೋಬರ್ 2 ರ ವರೆಗೆ ಸೇವಾ ಪಾಕ್ಷೀಕ ಅಭಿಯಾನ ಕಾರ್ಯಕ್ರಮ
ಮೂಡಲಗಿ: ಭಾರತ ದೆಶದ ಪ್ರಧಾನ ಮಂತ್ರಿ ನರೇಂದ್ರ ಮೊದಿ ಜನ್ಮದಿನದ ಪ್ರಯುಕ್ತ ಭಾರತಿಯ ಜನತಾ ಪಾರ್ಟಿ ಅರಬಾಂವಿ ಮಂಡಲ ಯುವಮೋರ್ಚಾ ವತಿಯಿಂದ ಸಪ್ಟಂಬರ್ 17 ರಿಂದ ಅಕ್ಟೋಬರ್ 2 ರ ವರೆಗೆ ಸೇವಾ ಪಾಕ್ಷೀಕ ಅಭಿಯಾನ ಕಾರ್ಯಕ್ರಮದ ಸಮಾರೂಪ ಸಮಾರಂಭ ಹಾಗೂ ಮಹತ್ಮಾ ಗಾಂಧಿ ಜಯಂತಿ ನಿಮಿತ್ಯ ಸ್ವಚತಾ ಅಭಿಯಾನ ಕಾರ್ಯಕ್ರಮವನ್ನು ಹಳ್ಳೂರ ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನೆರವೆರಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಯುವ ನಾಯಕ ಸರ್ವೊತ್ತಮ ಅಣ್ಣಾ …
Read More »