ಕೆಎಂಎಫ್ನ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ : ಸರ್ವೋತ್ತಮ ಜಾರಕಿಹೊಳಿ ವೆಂಕಟಾಪೂರ ಮತ್ತು ಢವಳೇಶ್ವರ ಗ್ರಾಮಗಳಲ್ಲಿ ನಡೆದ ಬಿಎಂಸಿ ಕೇಂದ್ರಗಳ ಉದ್ಘಾಟನಾ ಸಮಾರಂಭ ಮೂಡಲಗಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಾರಥ್ಯದಲ್ಲಿರುವ ಕೆಎಂಎಫ್ನ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಭೀಮಶಿ ಜಾರಕಿಹೊಳಿ ರೈತರಿಗೆ ಕರೆ ನೀಡಿದರು. ತಾಲೂಕಿನ ವೆಂಕಟಾಪೂರ ಹಾಗೂ ಢವಳೇಶ್ವರ ಗ್ರಾಮಗಳಲ್ಲಿ ಸೋಮವಾರದಂದು ಇಲ್ಲಿಯ ಕಹಾಮ ಹಾಗೂ ಜಿಲ್ಲಾ ಹಾಲು ಒಕ್ಕೂಟದ ಸಹಯೋಗದ ಬಿಎಂಸಿ ಕೇಂದ್ರಗಳನ್ನು ಉದ್ಘಾಟಿಸಿ …
Read More »Daily Archives: ಅಕ್ಟೋಬರ್ 11, 2022
ಬೆಟಗೇರಿ ಸುತ್ತಮುತ್ತ ಸುರಿದ ಮಳೆಯಿಂದ ಬೆಳೆ ನಾಶವಾಗುವ ಆತಂಕದಲ್ಲಿ ರೈತರು.!
ಬೆಟಗೇರಿ ಸುತ್ತಮುತ್ತ ಸುರಿದ ಮಳೆಯಿಂದ ಬೆಳೆ ನಾಶವಾಗುವ ಆತಂಕದಲ್ಲಿ ರೈತರು.! ತುಂಬಿ ಹರಿದ ಬೆಟಗೇರಿ ಹಳ್ಳ ಮಳೆಗೆ ಕುಸಿದು ಬಿದ್ದ ಕೆಲ ಮನೆಯ ಮೇಲಚ್ಛಾವಣಿ, ಗೋಡೆಗಳು ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಮಂಗಳವಾರದಂದು ಮುಂಜಾನೆ ಮತ್ತು ಮಧ್ಯಾಹ್ನ ಭಾರಿ ಪ್ರಮಾಣದ ಮಳೆಯಾಗಿದ್ದರಿಂದ ಬೆಟಗೇರಿ ಗ್ರಾಮದ ಪಕ್ಕದಲ್ಲಿರುವ ಹಳ್ಳ ತುಂಬಿ ಹರಿಯುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಬೆಟಗೇರಿ ಗ್ರಾಮದ ಸುತ್ತ-ಮುತ್ತ ಹಗಲಿರುಳು ಆಗಾಗ ಧಾರಾಕಾರ ಮಳೆ ಧರೆಗಿಳಿಯುತ್ತಿದೆ. ಮಳೆಗೆ …
Read More »ದಾಲ್ಮಿಯಾ ಭಾರತ ಫೌಂಢೇಶನ್ದಿಂದ ಶುದ್ಧ ನೀರಿನ ಘಟಕ ಲೋಕಾರ್ಪಣೆ
ದಾಲ್ಮಿಯಾ ಭಾರತ ಫೌಂಢೇಶನ್ದಿಂದ ಶುದ್ಧ ನೀರಿನ ಘಟಕ ಲೋಕಾರ್ಪಣೆ ಮೂಡಲಗಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರು ಆರೋಗ್ಯವನ್ನು ಕಾಪಾಡಿಕೋಳ್ಳುವದು ಪ್ರಥಮ ಆದ್ಯತೆ ನೀಡ ಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದಾಲ್ಮಿಯಾ ಸಿಮೆಂಟ ಕಾರ್ಖಾನೆ ನಿರ್ಮಿಸಿರು ಶುದ್ಧ ಕುಡಿಯುವ ನೀರಿನ ಘಟಕದ ಸದ್ಬಳಕೆ ಮಾಡಿಕೋಳ್ಳಬೇಕೆಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿಯ ಅವರು ಹೇಳಿದರು. ತಾಲೂಕಿನ ಯಾದವಾಡ ಗ್ರಾಮದ ಜನತಾ ಪ್ಲಾಟದಲ್ಲಿ ದಾಲ್ಮಿಯಾ ಭಾರತ ಫೌಂಡೇಶನದ ಯಾದವಾಡ ದಾಲ್ಮಿಯಾ ಸಿಮೆಂಟ ಕಾರ್ಖಾನೆಯವರು ನೂತನ …
Read More »