ಮೂಡಲಗಿ: ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ಹರಿಕಾರಿ ಡಾ. ಪ್ರಭಾಕರ ಕೋರೆ ಅವರ 75ನೇ ಅಮೃತ ಮಹೋತ್ಸವ ಸಮಾರಂಭದದಲ್ಲಿ ಅರಭಾವಿ ಮತ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭಾಗವಹಿಸಬೇಕೆಂದು ಕಾಂಗ್ರೇಸ್ ಮುಖಂಡ ಕಲ್ಲೋಳಿಯ ಲಕ್ಕಣ್ಣ ಸವಸುದ್ದಿ ಹೇಳಿದರು. ಬುಧವಾರದಂದು ಮೂಡಲಗಿ ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ನೆಹರು ನಗರದ ಜಿಲ್ಲಾ ಕ್ರೀಡಾಂಗಣ, ಜೆಎಮ್ಸಿ ಆವರಣದಲ್ಲಿ ಅ.15ರಂದು ಮಧ್ಯಾಹ್ನ ಡಾ. ಪ್ರಭಾಕರ ಕೋರೆ ಅವರು ಅಮೃತ ಮಹೋತ್ಸವ …
Read More »Daily Archives: ಅಕ್ಟೋಬರ್ 12, 2022
ಸತೀಶ ಶುಗರ್ಸ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ
ಸತೀಶ ಶುಗರ್ಸ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಹತ್ತಿರದ ಸತೀಶ ಶುಗರ್ಸ ಸಕ್ಕರೆ ಕಾರ್ಖಾನೆಯ ಸನ್ 2022-23ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಕಬ್ಬು ನುರಿಸುವ ಕಾರ್ಯಕ್ರಮಕ್ಕೆ ರೈತ ಮುಖಂಡರು, ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗದವರು ಚಾಲನೆ ನೀಡಿದರು. ಸತೀಶ ಶುಗರ್ಸ ಸಂಸ್ಥೆಯ ಚೇರಮನ್ರು ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಮಾತನಾಡಿ, ಸನ್ 2021-22 …
Read More »