Breaking News

Daily Archives: ಅಕ್ಟೋಬರ್ 13, 2022

ಉಪ್ಪಾರ ಸಮಾಜವನ್ನು ಪರಿಶಿಷ್ಠ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿಸಿ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮಾಜವನ್ನು ಪರಿಶಿಷ್ಠ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಉಪ್ಪಾರ ಸಮಾಜ ನಡೆಸುತ್ತಿರುವ ಹೋರಾಟದ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಸೆ.13 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ರಾಜ್ಯದಾದ್ಯಂತ ಸುಮಾರು 52 ಲಕ್ಷಕ್ಕೂ ಅಧಿಕ ಜನ ಉಪ್ಪಾರ ಜನಾಂಗದವರಿದ್ದು, ಇವರೆಲ್ಲ ಹಿಂದುಳಿದ ವರ್ಗದವರಾಗಿರುತ್ತಾರೆ. ಭೂಮಂಡಲಕ್ಕೆ ಗಂಗೆಯನ್ನು ಹರಿಸಿ ತಂದಿರುವ …

Read More »

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ ಸಧ್ಯದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪಂಚಮಸಾಲಿ, ಉಪ್ಪಾರಗಳ ಮೀಸಲಾತಿ ಹಾಗೂ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಮನವಿ ಮಾಡಿಕೊಳ್ಳುವೆ ಗೋಕಾಕ : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ …

Read More »

ಕುಟುಂಬದಲ್ಲಿ ಸತಿ-ಪತಿಗಳ ನಡುವೆ ಕಲಹಗಳು ಆಗುವುದು ಸಾಮಾನ್ಯ, ಕಲಹದಿಂದ ಪುರುಷರು ದುಶ್ಚಟಗಳಿಗೆ ದಾಸರಾಗಬಾರದು- ಕ್ಷೇತ್ರಶೀಕ್ಷಣಾಧಿಕಾರಿ ಅಜೀತ ಮನ್ನಿಕೇರಿ

ಮೂಡಲಗಿ: ಧರ್ಮಸ್ಥಳದ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡ ಸಮಾಜಮುಖಿ ಕಾರ್ಯಗಳನ್ನು ಪ್ರತಿಯಬ್ಬರು ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕೆಂದು ಎಂದು ಮೂಡಲಗಿ ಕ್ಷೇತ್ರಶೀಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು ಅವರು ಪಟ್ಟಣದ ಶ್ರೀ ಮಹಾಲಕ್ಷ್ಮೀ ಅರ್ಬನ್ ಸೊಸಾಯಿಟಿಯ ಸಭಾ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಅಖಿಲ್ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ …

Read More »

ಅರಭಾವಿ ಮತಕ್ಷೇತ್ರದಿಂದ ಸುಮಾರು ಐದು ಸಾವಿರ ಜನ ಕಾಂಗ್ರೇಸ್‍ನ ಭಾರತ ಜೋಡೋ ಪಾದಯಾತ್ರೆಯಲ್ಲಿ – ಕಾಂಗ್ರೇಸ್ ಮುಖಂಡ ಅರವಿಂದ್ರ ದಳವಾಯಿ

ಮೂಡಲಗಿ: ಅರಭಾವಿ ಮತಕ್ಷೇತ್ರದಿಂದ ಸುಮಾರು ಐದು ಸಾವಿರ ಜನರು ಕಾಂಗ್ರೇಸ್‍ನ ಭಾರತ ಜೋಡೋ ಯಾತ್ರೆಯ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಅರವಿಂದ್ರ ದಳವಾಯಿ ಹೇಳಿದರು. ಗುರುವಾರದಂದು ಮೂಡಲಗಿ ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ದೇಶದ ಐಕ್ಯತೆಯ ದೃಷ್ಟಿಯಲ್ಲಿ ಭಾರತ ಜೋಡೋ ಯಾತ್ರೆ ಹಮ್ಮಿಕೊಂಡಿದ್ದಾರೆ ಆದರಿಂದ ಬಳ್ಳಾರಿ ಜಿಲ್ಲೆಯ ರಾಮಪೂರದಲ್ಲಿ ಅ.14ರಂದು ನಡೆಯಲ್ಲಿರುವ ಜೋಡೋ ಯಾತ್ರೆಯಲ್ಲಿ ಅರಭಾವಿ ಮತಕ್ಷೇತ್ರದ ಕಾಂಗ್ರೇಸ್ …

Read More »