Breaking News

Daily Archives: ಅಕ್ಟೋಬರ್ 16, 2022

ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಮತ್ತು ಗುರುವಂದನೆ ಕಾರ್ಯಕ್ರಮ

ಮೂಡಲಗಿ: ಗುರುವಿನ ಸೇವೆ ಸ್ಮರಿಸಿ ಗುರುಗಳನ್ನು ಗೌರವಿಸುವುದು ಶ್ರೇಷ್ಠ ಕೆಲಸ ಎಂದು ಧಾರವಾಡದ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ತಾಲೂಕಿನ ಕುಲಗೋಡ ಕೇಳಕರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿರುವ ಸನ್ 2002-03 ನೇ ಸಾಲಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಮತ್ತು ಗುರುವಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ತಂದೆ-ತಾಯಿ ಹಾಗೂ ಗುರುವಿನ ಸ್ಮರಣೆ ಮಾಡುವುದರಿಂದ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಹೊರಹೊಮ್ಮುತ್ತಾರೆ. ಹೀಗಾಗಿ ಗುರುವಿನ ಸ್ಮರಣೆ ಮಾಡುವುದು …

Read More »

ಢವಳೇಶ್ವರದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಉದ್ಘಾಟನೆ

ಢವಳೇಶ್ವರದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಉದ್ಘಾಟನೆ ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಇಲಾಖೆಯ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭ ಸುಣಧೋಳಿಯ ಶ್ರೀ ಶಿವಾನಂದ ಸ್ವಾಮೀಜಿಗಳು ಮತ್ತು ಕಕಮರಿಯ ಶ್ರೀ ಗುರುಲಿಂಗ ಜಂಗಮ ಸ್ವಾಮೀಜಿಗಳ ಸಾನಿದ್ಯದಲ್ಲಿ ಜರುಗಿತು. ಗ್ರಂಥಾಲಯ ಉದ್ಘಾಟಿಸಿದ ಯುವ ನಾಯಕ ಸರ್ವೋತಮ ಜಾರಕಿಹೊಳಿ ಮಾತನಾಡಿ, ಪುಸ್ತಕ ಸ್ನೇಹ ಬೆಳೆಸುವುದದರಿಂದ ಮೆದುಳಿನ ಬೆಳವಣಿಗೆ ವೇಗ ಪಡೆಯುವುದಷ್ಟೆ ಅಲ್ಲದೆ ಬುದ್ದಿಮತ್ತೆಯೂ …

Read More »