Breaking News

Daily Archives: ಅಕ್ಟೋಬರ್ 17, 2022

ಯೂರಿಯಾ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿ ರೈತರ ಆದಾಯ ದ್ವಿಗುಣಗೊಳಿಸಲು ಸಹಾಯಕಾರಿ- ಸಂಸದ ಈರಣ್ಣ ಕಡಾಡಿ

ಮೂಡಲಗಿ: ರೈತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬದ್ದತೆಯ ಪ್ರತಿಬಿಂಬವಾಗಿ ‘ಒಂದು ದೇಶ ಒಂದು ಗೊಬ್ಬರ’ ಯೋಜನೆಯಡಿ ಭಾರತವು ರಸಗೊಬ್ಬರ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವತ್ತ ಮುನ್ನಗ್ಗಲಿದೆ. ರೈತರಿಗೆ ಅಗ್ಗದ ಮತ್ತು ಗುಣಮಟ್ಟದ ಪೋಷಕಾಂಶಗಳ ಯೂರಿಯಾ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿ ರೈತರ ಆದಾಯ ದ್ವಿಗುಣಗೊಳಿಸಲು ಸಹಾಯಕಾರಿಯಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು …

Read More »

ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಸರಸ್ವತಿ ಪೂಜೆ

ಮೂಡಲಗಿ: ವಿದ್ಯಾರ್ಥಿಗಳು ದಿನನಿತ್ಯದ ಅಭ್ಯಾಸದೊಂದಿಗೆ ಪ್ರಾರ್ಥನೆ ಪೂಜೆ ಪುನಸ್ಕಾರಗಳನ್ನು ತಮ್ಮ ದಿನಚರಿಯಲ್ಲಿ ಬಳಸಿಕೊಂಡಾಗ ಶುದ್ದವಾದ ಭಕ್ತಿ ಮನಸ್ಸು ಅಭ್ಯಾಸದಲ್ಲಿ ಏಕಾಗ್ರತೆ ತರುತ್ತವೆ ಎಂದು ತುಕ್ಕಾನಟ್ಟಿಯ ಸರಕಾರಿ ಶಾಲೆಯ ಪ್ರಧಾನ ಗುರುಗಳಾದ ಎ.ವ್ಹಿ.ಗಿರೆಣ್ಣವರ ಹೇಳಿದರು. ಅವರು ಸೋಮವಾರದಂದು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಸರಸ್ವತಿ ಪೂಜೆ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ, ಭಯ, ಭಕ್ತಿ, ಗುರುಹಿರಿಯರಿಗೆ ಗೌರವ, ನಮ್ಮ ನಾಡಿನ …

Read More »

ಶ್ರೀ ಭಗೀರಥ ಯುವತಿ ಮಂಡಳಿ ಉದ್ಘಾಟನೆ

ಮೂಡಲಗಿ: ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರಿಗೆ ಪ್ರತಿಶತ 50 ರಷ್ಟು ಅವಕಾಶಗಳಿದ್ದು ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಾಮಾಜಿಕ ಸೇವೆ ಮತ್ತು ಸಂಘಟನೆ ಮಾಡಬೇಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದ ಶ್ರೀ ಭಗೀರಥ ಯುವತಿ ಮಂಡಲ ನೋಂದಣಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿ ಶ್ರೀ ಭಗೀರಥ ಯುವತಿ ಮಂಡಳಿ ಇವತ್ತು ಉದ್ಘಾಟನೆಯಾಗಿದ್ದು ಇದರ ಮುಖಾಂತರ ಹೊಲಿಗೆ ತರಬೇತಿ ಇನ್ನಿತರ …

Read More »