Breaking News

Daily Archives: ಅಕ್ಟೋಬರ್ 19, 2022

ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ

ಮೂಡಲಗಿ:- ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ದಿ.21 ಮತ್ತು ದಿ.22ರಂದು ಬೆಳಗಾವಿಗೆ ಹಾಗೂ ದಿ.26ರಂದು ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲುಗಳನ್ನು ಬಿಡಲಾಗಿದ್ದು ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳ ಬಹುವುದೆಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿರುವ ಈರಣ್ಣ ಕಡಾಡಿ ತಿಳಿಸಿದ್ದಾರೆ. ಬುಧವಾರ ಅ. 19 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಸಾವಿರಾರು ಸಂಖ್ಯೆಯಲ್ಲಿ ದೀಪಾವಳಿ ಹಬ್ಬಕ್ಕೆ …

Read More »

ಕುಲಗೋಡ ಉಪ ರೈತ ಸಂಪರ್ಕ ಕೇಂದ್ರ ಉದ್ಘಾಟಿಸುತ್ತಿರುವ ಸರ್ವೋತ್ತಮ ಜಾರಕಿಹೊಳಿ

ಕುಲಗೋಡ: ಕುಲಗೋಡ ಸುತ್ತಮುತ್ತಲಿನ ರೈತರ ಅನಕೂಲಕ್ಕಾಗಿ ಉಪ ಕೇಂದ್ರ ತೆರೆಯಲಾಗಿದೆ. ರೈತರು ಆಧುನಿಕ ಕೇಷಿ ಯಂತ್ರೋಪಕರಣಗಳ ಉಪಯೋಗಿಸಿ ಉತ್ತಮ ಇಳುವರಿ ಪಡೆಯಲು ಮುಂದಾಗಿ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಅರಭಾವಿಯ ಉಪ ಕೇಂದ್ರ ಕುಲಗೋಡ ಉದ್ಘಾಟಿಸಿ ಮಾತನಾಡಿ ರೈತರ ಕೃಷಿ ಇಲಾಖೆಯ ಯೋಜನೆ ಮತ್ತು ರಸಗೊಬ್ಬರ, ಬೀಜಕ್ಕಾಗಿ ಅರಭಾವಿಯ ಕೇಂದ್ರಕ್ಕೆ ಅಲೇದಾಡುವದನ್ನು ತಪ್ಪಿಸಲು …

Read More »

ಕುಸ್ತಿ ಸ್ಪರ್ದೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಸ್ತಿ ಸ್ಪರ್ದೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ. ಮೂಡಲಗಿ : ಇಲ್ಲಿನ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ಶಿವಪ್ಪ ಶಂಕರ ಬಳಿಗಾರ ಈ ವಿದ್ಯಾರ್ಥಿಯು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜಗಳ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಕುಸ್ತಿ ಸ್ಪರ್ದೇಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಾಲೇಜಿನ ಪ್ರಾಚಾರ್ಯರು, ಎಲ್ಲ …

Read More »