Breaking News

Daily Archives: ಅಕ್ಟೋಬರ್ 28, 2022

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಬೆಟಗೇರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶಂಕರಾನಂದ ಮುಧೋಳ ಆಯ್ಕೆ

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಬೆಟಗೇರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶಂಕರಾನಂದ ಮುಧೋಳ ಆಯ್ಕೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಶಂಕರಾನಂದ ಶಿವಲಿಂಗಪ್ಪ ಮುಧೋಳ ಅವರು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ. ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಯಲ್ಲಿ ಅ.28ರಂದು ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಯ ಕ್ರೀಡಾಕೂಟದ 600 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ …

Read More »

ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ.ಐ.ಸಿ ಆಸ್ಪತ್ರೆ

ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಪರಿಸರ, ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ.ಐ.ಸಿ ಆಸ್ಪತ್ರೆ ಮಾಡಲು ಅರ್ಹತೆ ಇದೆ ಎಂದು ಸಚಿವರು ನೀಡಿರುವ ಪತ್ರದ ಕುರಿತು ಅಭಿನಂದಿಸಿ, ಆದಷ್ಟು ಬೇಗ ಆಸ್ಪತ್ರೆಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ವಿನಂತಿ ಮಾಡಲಾಯಿತು. ಅದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು ಆದಷ್ಟು ಬೇಗ ನಿರ್ಮಾಣ ಕಾರ್ಯಗಳಿಗೆ ಆಡಳಿತಾತ್ಮಕ …

Read More »

ನಿತ್ಯದ ದುಡಿಮೆಯಲ್ಲಿ ಗಳಿಸಿದ ಹಣವನ್ನು ಅನವಶ್ಯಕವಾಗಿ ಖರ್ಚ ಮಾಡದೇ ಉಳಿತಾಯ ಮಾಡುವುದರಿಂದ ತಮ್ಮ ಬದುಕಿಗೆ ಆಶ್ರಯವಾಗುತ್ತದೆ- ಸತೀಶ ಕಡಾಡಿ

ಬೆಟಗೇರಿ:ಗ್ರಾಹಕರು ತಮ್ಮ ನಿತ್ಯದ ದುಡಿಮೆಯಲ್ಲಿ ಗಳಿಸಿದ ಹಣವನ್ನು ಅನವಶ್ಯಕವಾಗಿ ಖರ್ಚ ಮಾಡದೇ ಉಳಿತಾಯ ಮಾಡುವುದರಿಂದ ಮುಂದೆ ತಮ್ಮ ಬದುಕಿಗೆ ಆಶ್ರಯವಾಗುತ್ತದೆ.  ಇಂದಿನ ಉಳಿತಾಯ ನಾಳಿನ ಗಳಿಕೆ ಎಂದು ಬಿ.ಡಿ.ಸಿ.ಸಿ ಬ್ಯಾಂಕ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಕಲ್ಲೋಳಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಬೆಟಗೇರಿ ಶಾಖೆಯ 6 ನೇ ವಾರ್ಷಿಕೋತ್ಸವದಲ್ಲಿ ಪೂಜಿನೇರವೇರಿಸಿ ಮಾತನಾಡಿದ ಸತೀಶ ಕಡಾಡಿ ಅವರು ಗ್ರಾಮೀಣ ವಲಯದಲ್ಲಿ ಸಂಘ ಸಂಸ್ಥೆಗಳು ಪ್ರಗತಿ ಸಾಧಿಸಬೇಕಾದರೆ ಸ್ಥಳೀಯರ ಸಹಾಯ …

Read More »

ತುಕ್ಕಾನಟ್ಟಿ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಕೋಟಿಕಂಠ ಗಾಯನ

ತುಕ್ಕಾನಟ್ಟಿ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಕೋಟಿಕಂಠ ಗಾಯನ ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರದಂದು ಕೋಟಿ ಕಂಠಗಾಯನ ಕಾರ್ಯಕ್ರಮ ಜರುಗಿತು. ಈ ಸಮಯಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎ.ವ್ಹಿ.ಗಿರೆಣ್ಣವರ ಮಾತನಾಡಿ, ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ ನಮ್ಮ ಸಂಸ್ಕøತಿ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಗೌರವ ಮೂಡಿಸುವ ಗೀತೆ ಮತ್ತು ಕವನಗಳನ್ನು ನಮ್ಮ ನಾಡಿನ ಹೆಮ್ಮೆಯ ಕವಿಗಳು ಇವುಗಳನ್ನು ಹಾಡುವದರಿಂದ ನಮ್ಮಲ್ಲಿ ನಾಡು ನುಡಿಯ ಬಗ್ಗೆ ಚೈತನ್ಯ …

Read More »

ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ

ಕನ್ನಡ ಸರ್ವಶ್ರೇಷ್ಠ ಭಾಷೆ : ಸರ್ವೋತ್ತಮ ಜಾರಕಿಹೊಳಿ ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಗೋಕಾಕ : ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ಕನ್ನಡ ರಾಜ್ಯೋತ್ಸವದ ನಿಮಿತ್ಯ ಜರುಗಿದ ಕೋಟಿ ಕಂಠ ಗಾಯನ …

Read More »