Breaking News

Daily Archives: ಅಕ್ಟೋಬರ್ 30, 2022

ನಮ್ಮ ನಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಂಡು ಆರೋಗ್ಯಕರ ಜೀವನ ನಡೆಸಲು ಪ್ರತಿಯೊಬ್ಬರೂ ಪಣತೊಡಬೇಕೆಂದು : ಸಿದ್ದಣ್ಣ ದುರದುಂಡಿ

ಮೂಡಲಿಗಿ: ಮನುಕುಲದ ಉಳುವಿಗೆ ಸ್ವಚ್ಚ ಪರಿಸರ ಅತಿ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಮೂಡಲಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಪುರಸಭೆ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಚೇತನ ಯುವಕ ಮತ್ತು ಕ್ರೀಡಾ …

Read More »

ಬೆಟಗೇರಿಯಲ್ಲಿ ನ.1ರಂದು 5 ಕಿ.ಮೀ ಮುಕ್ತ ಓಟದ ಸ್ಪರ್ಧೆ

ಬೆಟಗೇರಿಯಲ್ಲಿ ನ.1ರಂದು 5 ಕಿ.ಮೀ ಮುಕ್ತ ಓಟದ ಸ್ಪರ್ಧೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬೆಟಗೇರಿ ಕೃಷ್ಣಶರ್ಮ ಸೈನಿಕ ತರಬೇತಿ ಕೇಂದ್ರ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ನ.1ರಂದು ಸಾಯಂಕಾಲ 4 ಗಂಟೆಗೆ 5 ಕಿ.ಮೀ ಮುಕ್ತ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮುಕ್ತ ಓಟದ ಸ್ಪರ್ಧೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಹಣಮಂತ ವಡೇರ ದಿವ್ಯ ಸಾನಿಧ್ಯ, ಕೆಎಂಎಫ್ ಅಧ್ಯಕ್ಷ, …

Read More »