Breaking News
Home / 2022 / ನವೆಂಬರ್

Monthly Archives: ನವೆಂಬರ್ 2022

ಪಾರ್ವತೇರ ಸಲ್ಲಿಸಿದ ಸೇವೆ ಅವಿಸ್ಮರಣಿಯವಾಗಿದೆ: ಬಸವರಾಜ ಪಣದಿ

ವಿವಿಧ ಕ್ಷೇತ್ರದಲ್ಲಿ ಪಾರ್ವತೇರ ಸಲ್ಲಿಸಿದ ಸೇವೆ ಅವಿಸ್ಮರಣಿಯವಾಗಿದೆ: ಬಸವರಾಜ ಪಣದಿ ಬೆಟಗೇರಿ:ಪುಂಡಲೀಕಪ್ಪ ಮಹಾರಾಜರು ನಾಮಾಂಕಿತದಿಂದ ಪ್ರಚಲಿತರಾದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಆಧ್ಯಾತ್ಮಜೀವಿ ದಿ.ಪುಂಡಲೀಕಪ್ಪ ಪಾರ್ವತೇರ ಅವರ ಸಾಮಾಜಿಕ, ಶೈಕ್ಷಣಿಕ, ಸಹಕಾರ ಹಾಗೂ ಆಧ್ಯಾತ್ಮ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅವಿಸ್ಮರಣೀಯವಾಗಿದೆ ಎಂದು ಬೆಟಗೇರಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ವ್ಯವಸ್ಥಾಪಕ, ಆಧ್ಯಾತ್ಮಜೀವಿ ಪುಂಡಲೀಕಪ್ಪ …

Read More »

ಬೆಟಗೇರಿ ಗ್ರಾಮದ ಆಧ್ಯಾತ್ಮಜೀವಿ ಪುಂಡಲೀಕಪ್ಪ ಪಾರ್ವತೇರ ಇನ್ನಿಲ್ಲಾ.!

ನಿಧನ ವಾರ್ತೆ ಬೆಟಗೇರಿ ಗ್ರಾಮದ ಆಧ್ಯಾತ್ಮಜೀವಿ ಪುಂಡಲೀಕಪ್ಪ ಪಾರ್ವತೇರ ಇನ್ನಿಲ್ಲಾ.! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಿಂಗಾಯತ ಸಮಾಜದ ಹಿರಿಯ ನಾಗರಿಕ, ಸಾಮಾಜಿಕ, ಶೈಕ್ಷಣಿಕ ವಲಯದ ಚಿಂತಕ ಹಾಗೂ ಆಧ್ಯಾತ್ಮಜೀವಿ, ಶರಣರಾದ ಪುಂಡಲೀಕಪ್ಪ ರತ್ನಪ್ಪ ಪಾರ್ವತೇರ (71) ಇವರು ನ.28ರಂದು ನಿಧನರಾದರು. ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಅಳಿಯಂದಿರು, ಸಹೋದರರು ಸೇರಿದಂತೆ ಅಪಾರ ಬಂಧು-ಬಳಗವನ್ನಗಲಿದ್ದಾರೆ. ಸಂತಾಪ: ಇಂಚಲದ ಡಾ..ಶಿವಾನಂದ ಭಾರತಿ ಮಹಾಸ್ವಾಮೀಜಿ, ನಾಡಿನ ವಿವಿಧ ಮಠ-ಮಾನ್ಯಗಳ …

Read More »

ಉಚಿತ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ*

ಉಚಿತ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ* ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಅರಭಾಂವಿ ಮತ ಕ್ಷೇತ್ರದ ವ್ಯಾಪ್ತಿಯಲ್ಲಿನ ಸ್ಪರ್ಧಾತ್ಮಕ ಪರೀಕ್ಷೆ ವಿದ್ಯಾರ್ಥಿಗಳಿಗಾಗಿ ಉಚಿತವಾಗಿ ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸ್ಪರ್ಧಾ ವಿವೇಕ ಸಂಸ್ಥೆಯಿoದ ಸುಮಾರು ಎರಡು ನೂರುಕ್ಕು ಹೆಚ್ಚು ವಿದ್ಯಾರ್ಥಿಗಳಿಗೆ ವಿವಿಧ ಹದ್ದೆಗಳ ಉಚಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮೂರು ತಿಂಗಳ ಕಾಲ ತರಬೇತಿ ನೀಡಲಾಗುವುದು, ಆಸ್ತಕ ವಿದ್ಯಾರ್ಥೀಗಳಿಂದ ಅರ್ಜಿಗಳನ್ನು ಆಹ್ವಾನಿಸಲ್ಲಾಗಿದೆ ಸ್ಪರ್ಧಾ ವಿವೇಕ ಸಂಸ್ಥೆಯ ನಿರ್ದೇಶಕ …

Read More »

*ಭಕ್ತ ಕನಕದಾಸರು ಕುರಿತು ಕವಿತೆಗಳಿಗೆ ಆಹ್ವಾನ*

*ಭಕ್ತ ಕನಕದಾಸರು ಕುರಿತು ಕವಿತೆಗಳಿಗೆ ಆಹ್ವಾನ* ಮೂಡಲಗಿ: “ಸಂತಶಿರೋಮಣಿ” “ಪ್ರಸಿದ್ಧ ಕೀರ್ತನಕಾರ”, ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿ, ಕನ್ನಡ ಸಾರಸ್ವತ ಲೋಕದಲ್ಲಿ ದಾಸ ಸಾಹಿತ್ಯವನ್ನು ವಿಶಿಷ್ಟವಾಗಿ ಸಿರಿವಂತಗೊಳಿಸಿದ “ಭಕ್ತ ಕನಕದಾಸರ” ಕುರಿತು ಬೆಳಗಾವಿ ಜಿಲ್ಲೆಯ ಆಸಕ್ತ ಕವಿಗಳು ಮಾತ್ರ ಒಂದು ಸ್ವ ರಚಿತ ಕವಿತೆಗಳನ್ನು ಆಹ್ವಾನಿಸಲಾಗಿದೆ.. ಒಬ್ಬರು ಒಂದೇ ಕವಿತೆ ರಚಿಸಿರಬೇಕು. ವಯಸ್ಸಿನ ಯಾವುದೇ ಮಿತಿ ಹಾಗೂ ಪ್ರವೇಶ ಶುಲ್ಕ ಇಲ್ಲ. ಕವಿತೆಯನ್ನು ಚೆನ್ನಾಗಿ ಡಿ.ಟಿ.ಪಿ.ಮಾಡಿಸಿರಬೇಕು.ಕವಿತೆಯ ಕೆಳಗೆ ಕವಿಯ …

Read More »

ಕನ್ನಡ ಭಾಷೆಯನ್ನು ಉತ್ತುಂಗಕ್ಕೆ ಒಯ್ಯಲು ಕನ್ನಡ ಪರ ಸಂಘಟನೆಗಳ ಜೋತೆ ಪ್ರತಿಯೋಬ್ಬರು ಕೈಜೋಡಿಸಬೇಕು – ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ಕನ್ನಡ ನಾಡು, ನುಡಿಗಾಗಿ ಅನೇಕ ಕವಿಗಳು, ಸಂತರು, ಶರಣರು, ಮಹಾತ್ಮರು ಹುಟ್ಟಿ ಬೆಳೆದು ನಾಡಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಂತ ನೇಲದಲ್ಲಿ ನಾವು ಕನ್ನಡಿಗರಾಗಿ ಹುಟ್ಟಿದು ನಮ್ಮೇಲ್ಲರ ಸೌಭಾಗ್ಯ, ಕನ್ನಡಿಗರು ಸೌಮ್ಯ ಸ್ವಭಾವದ್ವರಾಗಿದ್ದು ಪರ ಭಾಷೆಗಳ ಜೋತೆ ಕನ್ನಡ ಭಾಷೆಯನ್ನು ಉತ್ತುಂಗಕ್ಕೆ  ಒಯ್ಯಲು  ಕನ್ನಡ ಪರ ಸಂಘಟನೆಗಳ ಜೋತೆ ಪ್ರತಿಯೋಬ್ಬರು ಕೈಜೋಡಿಸ ಬೇಕೆಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ಘಟ್ಟಗಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ …

Read More »

ನ.29ರಂದು ಬೆಟಗೇರಿ ದ್ಯಾಮವ್ವದೇವಿ ಕಾರ್ತಿಕೋತ್ಸವ

ನ.29ರಂದು ಬೆಟಗೇರಿ ದ್ಯಾಮವ್ವದೇವಿ ಕಾರ್ತಿಕೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ಕಾರ್ತಿಕೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ ನ.29ರಂದು ನಡೆಯಲಿದೆ. ನ.29ರಂದು ಬೆಳಿಗ್ಗೆ 7 ಗಂಟೆಗೆ ಸ್ಥಳೀಯ ದ್ಯಾಮವ್ವದೇವಿ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶ್ರೀದೇವಿ ಶೃಂಗಾರಗೊಳಿಸುವ, ಉಡಿತುಂಬುವದು, ಪುರದೇವರ ವಿವಿಧ ಪಲ್ಲಕ್ಕಿಗಳ ಬರಮಾಡಿಕೊಳ್ಳುವದು, ಸಂಜೆ 7 ಗಂಟೆಗೆ ಪಲ್ಲಕ್ಕಿ ಉತ್ಸವ, ಪುರಜನರಿಂದ ಪೂಜೆ ಪುನಸ್ಕಾರ, ನೈವೇದ್ಯ ಸಮರ್ಪನೆ ಬಳಿಕ ಮಹಾಪ್ರಸಾದ, ದೀಪೋತ್ಸವ, …

Read More »

ನ.29 ರಂದು ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈಧ್ಯಕೀಯ ತಪಾಸನಾ ಶಿಬಿರ

ನ.29 ರಂದು ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈಧ್ಯಕೀಯ ತಪಾಸನಾ ಶಿಬಿರ  ಮೂಡಲಗಿ: ಸನ್.2022-23 ನೇ ಸಾಲಿನ 1 ರಿಂದ 10 ನೇ ತರಗತಿಯಲ್ಲಿರುವ ಮೂಡಲಗಿ ವಲಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈಧ್ಯಕೀಯ ತಪಾಸನಾ ಶಿಬಿರವನ್ನು ನ.29 ರಂದು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5-30 ರ ವರೆಗೆ ನಾಗನೂರ ಪಟ್ಟಣದ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ …

Read More »

*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ*

*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ* *ಡಾ.ವರ್ಗಿಸ್ ಕುರಿಯನ್ ಜನ್ಮ ದಿನಾಚರಣೆ ನಿಮಿತ್ಯ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ* ಬೆಂಗಳೂರು: ಹೈನುಗಾರಿಕೆಯಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೆಎಂಎಫ್‍ನಿಂದ ನಂದಿನಿ ಹಾಲನ್ನು ಪ್ರತಿ ಲೀಟರ್ 2 ರೂ.ಗೆ ಹೆಚ್ಚಳ ಮಾಡಲಾಗಿದ್ದು, ಈಗಾಗಲೇ ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ …

Read More »

ಶ್ರೀನಿವಾಸ ಶಾಲೆಯಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ

ಶ್ರೀನಿವಾಸ ಶಾಲೆಯಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಮೂಡಲಗಿ: ವಿದ್ಯಾರ್ಥಿಗಳು ಮೋಬೈಲ್ ಬಳಕೆಯಿಂದ ದೂರವಿದ್ದು ವಿದ್ಯಾರ್ಜನೆ ಕಡೆ ಗಮನಹರಿಸಿ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು. ಶನಿವಾರಂದು ಪಟ್ಟಣದ ಶ್ರೀನಿವಾಸ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀನಿವಾಸ ಶಾಲೆಯಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ ಮತ್ತು ಮೂಡಲಗಿ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗಾಗಿ ಏರ್ಪಡಿಸಿದ …

Read More »

ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಯಶಸ್ವಿಯಾಗಲಿ- ಈರಣ್ಣ ಕಡಾಡಿ.

ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಯಶಸ್ವಿಯಾಗಲಿ- ಈರಣ್ಣ ಕಡಾಡಿ. ಮೂಡಲಗಿ: ಇಂದಿನ ಸ್ಪರ್ದಾತ್ಮಕ ಹಾಗೂ ತಂತ್ರಜ್ಞಾನ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವದರೊಂದಿಗೆ ಉತ್ತಮ ಭವಿಷ್ಯ ನಿರ್ಮಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಲಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು ಎರಡೂವರೆ ಲಕ್ಷ ರೂಪಾಯಿಗಳ ಅನುದಾನದಲ್ಲಿ ನಿರ್ಮಿಸಿದ ಸ್ಮಾರ್ಟ್ ಕ್ಲಾಸ್ ಯೋಜನೆಗೆ ಚಾಲನೆ ನೀಡಿ …

Read More »