ರೈತರು ಹೈನೋದ್ಯಮದಲ್ಲಿ ತೊಡಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರೆ ನಾಗನೂರ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ನಾಗನೂರ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಕೆಎಂಎಫ್ನಿಂದ 10 ಲಕ್ಷ ರೂ.ಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಾಗನೂರ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ …
Read More »Daily Archives: ನವೆಂಬರ್ 6, 2022
“ಸಂಪಿಗೆ” ಕವನ ಸಂಕಲನದ ಬಿಡುಗಡೆ
ಮುಡಲಗಿ: ಕವಿಯು ಮುಕ್ತ ಮನಸ್ಸಿನಿಂದ ಸೃಷ್ಠಿಯ ಸೌಂದರ್ಯದ ಭಾವನೆಯ ಏಳೆದುಕೊಂಡಾಗ ಮಾತ್ರ ಭಾವಣಾತ್ಮಕಲೋಕದ ವಿಚಾರಗಳು ಅಭಿವ್ಯಕ್ತಗೋಳ್ಳತ್ತವೆ ಎಂದು ಬೆಟಗೇರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ಆರ್.ಎಸ್.ಅಳಗುಂಡಿ ಹೇಳಿದರು. ಅವರು ರವಿವಾರದಂದು ಪಟ್ಟಣದ ಚೈತನ್ಯ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಮೂಡಲಗಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಚೈತನ್ಯ ಆಶ್ರಮ ವಸತಿ ಶಾಲೆ ಆಶ್ರಯದಲ್ಲಿ ಜರುಗಿದ ಕವಿಗೋಷ್ಠಿ ಹಾಗೂ ಮುನ್ಯಾಳದ ಮಹಾನಿಂಗಪ್ಪ ಅಪ್ಪಣ್ಣ ಮೂಗಳಖೋಡ ಅವರು ರಚಿಸಿದ “ಸಂಪಿಗೆ” ಕವನ ಸಂಕಲನದ …
Read More »