ಮೂಡಲಗಿ: ಕಾರ್ಮಿಕ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ KSRTC, ವಾಯುವ್ಯ ಕರ್ನಾಟಕ ಸಾರಿಗೆ ನಿಗಮಗಳಿಂದ ಉಚಿತ ಪಾಸ್ಗಳನ್ನು ವಿತರಿಸಲಾಗುತ್ತಿದ್ದು, ನಮ್ಮ ತಾಲೂಕಿನ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಂಡು ತಮ್ಮ ವಾಸಸ್ಥಳದಿಂದ 45 ಕಿ.ಮೀ ವ್ಯಾಪ್ತಿಯೊಳಗೆ ಪ್ರಯಾಣ ಮಾಡಬಹುದು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದ ಪುಸರಭೆ ಆವರಣದಲ್ಲಿ ಕಾರ್ಮಿಕ ಇಲಾಖೆ ಹಾಗೂ ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಆಶ್ರಯದಲ್ಲಿ ಜರುಗಿದ, ಬಸ್ …
Read More »Daily Archives: ನವೆಂಬರ್ 14, 2022
ಘಟಪ್ರಭಾದಲ್ಲಿ ಈರಣ್ಣ ಕಡಾಡಿಯವರ ಮೇಲೆ ಮಾಡಿರುವ ಹಲ್ಲೆಯನ್ನು ಪ್ರಕಾಶ ಮಾದರ
ಮೂಡಲಗಿ: ನಮ್ಮ ದಲಿತ ಮುಖಂಡರು ಘಟಪ್ರಭಾದಲ್ಲಿ ಈರಣ್ಣ ಕಡಾಡಿಯವರ ಮೇಲೆ ಮಾಡಿರುವ ಹಲ್ಲೆಯನ್ನು ದಲಿತ ಮುಖಂಡನಾಗಿ ನಾನು ಕೂಡ ಆ ಘಟನೆಯನ್ನು ಖಂಡಿನೀಸುತ್ತೇನೆ ಎಂದು ಪಟ್ಟಣದ ದಲಿತ ಮುಖಂಡ ಪ್ರಕಾಶ ಮಾದರ ಹೇಳಿದರು. ರವಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ ಜಾರಕಿಹೋಳಿ ನೀಡುವ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿ ತಮ್ಮ ಹೇಳಿಕೆಯನ್ನು ಹಿಂಪಡೆದು ವಿಷಾದ ವ್ಯಕ್ತಡಿಸಿದ್ದಾರೆ. ಆದರೂ ಸಹ ಮುಗ್ಧರಾದ ನಮ್ಮ ದಲಿತ ಮುಖಂಡರು …
Read More »ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ಮೂಡಲಗಿ: ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಲ್ಲಿ, ಸಮಾಜದಲ್ಲಿ ಸಿಗುವ ಅವಕಾಶ ಸೌಲಭ್ಯಗಳನ್ನು ಯೋಗ್ಯವಾಗಿ ಬಳಸಿಕೊಂಡು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬೇಕಾಗಿದೆ. ಅದರಂತೆ ನಮ್ಮ ಶಾಲೆಗಳಲ್ಲಿ ಕೂಡ ಅನೇಕ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಮಾಡುವದರ ಮೂಲಕ ಗುರುಗಳು ಮಕ್ಕಳ ಪ್ರತಿಭೆಗೆ ಸೂಕ್ರ ಅವಕಾಶ ಕೊಡುತ್ತಿದ್ದಾರೆ ಎಂದು ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ಶ್ರೀದೇವಿ ಹುಲಕುಂದ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಜರುಗಿದ ನೆಹರು ಜಯಂತಿ ಅಂಗವಾಗಿ ನಡೆದ ಮಕ್ಕಳ …
Read More »ಕಳ್ಳಿಗುದ್ದಿಯಲ್ಲಿ ವೇಮನರ ತತ್ವ ಚಿಂತನ ಕಾರ್ಯಕ್ರಮ * *ಆಧ್ಯಾತ್ಮಿಕ ಚಿಂತನೆಯತ್ತ ಜನರ ಒಲವು-ಗೌಡಪ್ಪಗೋಳ*
*ಕಳ್ಳಿಗುದ್ದಿಯಲ್ಲಿ ವೇಮನರ ತತ್ವ ಚಿಂತನ. ಕಾರ್ಯಕ್ರಮ* *ಆಧ್ಯಾತ್ಮಿಕ ಚಿಂತನೆಯತ್ತ ಜನರ ಒಲವು-ಗೌಡಪ್ಪಗೋಳ* ಮೂಡಲಗಿ: ನಿತ್ಯ ಹಲವಾರು ತುಮುಲಗಳಿಗೆ ಒಳಗಾಗಿ ಮನಶಾಂತಿ, ನೆಮ್ಮದಿಯನ್ನು ಕಳೆದುಕೊಂಡಿರುವ ಮನುಷ್ಯ ಈಗ ಮತ್ತೆ ಆಧ್ಯಾತ್ಮಿಕ ಚಿಂತನೆಯತ್ತ ವಾಲುತ್ತಿದ್ದಾನೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದ್ದಾರೆ. ಅವರು ಸಮೀಪದ ಕಳ್ಳಿಗುದ್ದಿ ಗ್ರಾಮದಲ್ಲಿ ರವಿವಾರ ಬೆನಕಟ್ಟಿಯ ಹೇಮ-ವೇಮನ ಸದ್ಬೋಧನ ಪೀಠ ಹಮ್ಮಿಕೊಂಡಿದ್ದ ಮನೆ ಮನದಲ್ಲಿ ಮಹಾಯೋಗಿ ವೇಮನರ ೧೪೬ ನೇ ಮಾಸಿಕ ತತ್ವ …
Read More »ಸಮಾನ ಹಾಗೂ ಉತ್ತಮ ಶಿಕ್ಷಣ ಎಲ್ಲರ ಹಕ್ಕು- ಅಪೇಕ್ಷಾ ಹೊಸಟ್ಟಿ
ಸಮಾನ ಹಾಗೂ ಉತ್ತಮ ಶಿಕ್ಷಣ ಎಲ್ಲರ ಹಕ್ಕು- ಅಪೇಕ್ಷಾ ಹೊಸಟ್ಟಿ ಮೂಡಲಗಿ: ಪಟ್ಟಣದ ಬಿ.ವಿ.ಸೋನವಾಲಕರ ಸಿಬಿಎಸ್ಸಿ ಶಾಲೆಯ ವಿದ್ಯಾರ್ಥಿಗಳಿಂದ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಡಿಜಿಟಲ್ ಶಿಕ್ಷಣದ ಮಹತ್ವದ ಕುರಿತು ರವಿವಾರ ಬೀದಿ ನಾಟಕ ನಡೆಸಿದರು. ಈ ಸಂದರ್ಭದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಅಪೇಕ್ಷಾ ಹೊಸಟ್ಟಿ ಮಾತನಾಡಿ, ಶಿಕ್ಷಣದಲ್ಲಿ ಹೆಣ್ಣು ಮಕ್ಕಳಿಗೂ ಸಮಾನ ಹಕ್ಕಿದೆ ಹಾಗೂ ಎಲ್ಲರೂ ತಮ್ಮ ಮಕ್ಕಳಿಗೆ ಹೆಣ್ಣು ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು …
Read More »