ಮೂಡಲಗಿ: ಹೊಸ ಸಂಘಗಳ ರಚನೆ ಮತ್ತು ನಿಸ್ಕ್ರೀಯಗೊಂಡ ಹಳೆಯ ಸಂಘಗಳನ್ನು ಬಲವರ್ಧನೆಗೊಳಿಸುವ ಜವಾಬ್ದಾರಿ ನಮ್ಮ ಯುವಕರ ಕೈಯಲ್ಲಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಮೂಡಲಗಿ ತಾಲೂಕಿನ ಖಂಡ್ರಟ್ಟಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ಮಹಿಳಾ ಮಂಡಲ ನೋಂದಣಿ ಪ್ರಮಾಣ ಪತ್ರ ನೀಡಿ ಸಂಘ ಉದ್ಘಾಟಸಿ ಮಾತನಾಡುತ್ತಾ ಹಲವಾರು ಜನಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಮಹಿಳೆಯರನ್ನು ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು. …
Read More »