ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಯಶಸ್ವಿಯಾಗಲಿ- ಈರಣ್ಣ ಕಡಾಡಿ. ಮೂಡಲಗಿ: ಇಂದಿನ ಸ್ಪರ್ದಾತ್ಮಕ ಹಾಗೂ ತಂತ್ರಜ್ಞಾನ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವದರೊಂದಿಗೆ ಉತ್ತಮ ಭವಿಷ್ಯ ನಿರ್ಮಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಲಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು ಎರಡೂವರೆ ಲಕ್ಷ ರೂಪಾಯಿಗಳ ಅನುದಾನದಲ್ಲಿ ನಿರ್ಮಿಸಿದ ಸ್ಮಾರ್ಟ್ ಕ್ಲಾಸ್ ಯೋಜನೆಗೆ ಚಾಲನೆ ನೀಡಿ …
Read More »Daily Archives: ನವೆಂಬರ್ 20, 2022
ಕಾನೂನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ನದಾಫ್
ಕಾನೂನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ನದಾಫ್ ಮೂಡಲಗಿ: ವಿದ್ಯಾರ್ಥಿಗಳು ಕಾನೂನು ಅರಿತುಕೊಂಡು ಸಮಾಜದಲ್ಲಿ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಒಳಗಾಗದೆ ಉತ್ತಮ ಭವಿಷ್ಯತ್ತನ್ನು ನಿರ್ಮಿಸಿಕೊಳ್ಳಬೇಕು ಎಂದು ಸ್ಥಳೀಯ ಪೆÇಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕರಾದ ಎಮ್.ಬಿ.ನದಾಫ್ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.. ಅವರು ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ “ಕಾನೂನು ಅರಿವು” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. …
Read More »