ಮುಡಲಗಿ: ಕವಿಯು ಮುಕ್ತ ಮನಸ್ಸಿನಿಂದ ಸೃಷ್ಠಿಯ ಸೌಂದರ್ಯದ ಭಾವನೆಯ ಏಳೆದುಕೊಂಡಾಗ ಮಾತ್ರ ಭಾವಣಾತ್ಮಕಲೋಕದ ವಿಚಾರಗಳು ಅಭಿವ್ಯಕ್ತಗೋಳ್ಳತ್ತವೆ ಎಂದು ಬೆಟಗೇರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ಆರ್.ಎಸ್.ಅಳಗುಂಡಿ ಹೇಳಿದರು. ಅವರು ರವಿವಾರದಂದು ಪಟ್ಟಣದ ಚೈತನ್ಯ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಮೂಡಲಗಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಚೈತನ್ಯ ಆಶ್ರಮ ವಸತಿ ಶಾಲೆ ಆಶ್ರಯದಲ್ಲಿ ಜರುಗಿದ ಕವಿಗೋಷ್ಠಿ ಹಾಗೂ ಮುನ್ಯಾಳದ ಮಹಾನಿಂಗಪ್ಪ ಅಪ್ಪಣ್ಣ ಮೂಗಳಖೋಡ ಅವರು ರಚಿಸಿದ “ಸಂಪಿಗೆ” ಕವನ ಸಂಕಲನದ …
Read More »Monthly Archives: ನವೆಂಬರ್ 2022
ತೋಟದ ರಸ್ತೆಗಳು ರೈತರಿಗೆ ಅತ್ಯಂತ ಅವಶ್ಯಕ:ಸರ್ವೋತ್ತಮ ಜಾರಕಿಹೊಳಿ
ತೋಟದ ರಸ್ತೆಗಳು ರೈತರಿಗೆ ಅತ್ಯಂತ ಅವಶ್ಯಕ:ಸರ್ವೋತ್ತಮ ಜಾರಕಿಹೊಳಿ ಬೆಟಗೇರಿ:ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ತೋಟದ ರಸ್ತೆಗಳು ರೈತರಿಗೆ ಅತ್ಯಂತ ಅವಶ್ಯಕವಾಗಿವೆ. ಬೆಟಗೇರಿ ಗ್ರಾಮಸ್ಥರ ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ವಿವಿಧ ತೋಟಗಳ …
Read More »ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ನಾಗನೂರ : ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ 1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಕಾಮಗಾರಿಗೆ ಗುದ್ದಲಿ ಪೂಜೆ ಮೂಡಲಗಿ : ನಾಗನೂರ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಾಗನೂರ ಪಟ್ಟಣದ ಹೊರವಲಯದ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು 1.89 ಕೋಟಿ ರೂ. …
Read More »ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ 9.60 ಕೋಟಿ ರೂ.: ಶಾಸಕ ಬಾಲಚಂದ್ರ ಜಾರಕಿಹೊಳಿ
ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ 9.60 ಕೋಟಿ ರೂ.: ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಸಾರ್ವಜನಿಕರ ಸುಗಮ ಸಂಚಾರಕ್ಕೆ ತುಕ್ಕಾನಟ್ಟಿಯಿಂದ ಕಲ್ಲೋಳಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸೂಚಿಸಿದರು. ಗುರುವಾರದಂದು ಲೋಕೋಪಯೋಗಿ ಇಲಾಖೆಯಿಂದ 9.60 ಕೋಟಿ ರೂ. ವೆಚ್ಚದ ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ …
Read More »ಮೂಡಲಗಿಯಲ್ಲಿ ನಾಮದೇವ ಮಹಾರಾಜರ ಜಯಂತಿ ಆಚರಣೆ.
ಮೂಡಲಗಿಯಲ್ಲಿ ನಾಮದೇವ ಮಹಾರಾಜರ ಜಯಂತಿ ಆಚರಣೆ. ಮೂಡಲಗಿಯಲ್ಲಿ ಶುಕ್ರವಾರ ಮಂದ್ರೋಳಿ ಅವರ ಗಿರಣಿಯಲ್ಲಿ ಸ್ಥಳೀಯ ನಾಮದೇವ ಶಿಂಪಿ ಸಮಾಜದ ವತಿಯಿಂದ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 752 ನೇ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀರಂಗ ಮಂದ್ರೋಳಿ, ಜಗದೀಶ್ ಮಂದ್ರೋಳಿ, ಶಂಕರ ಕೊಂಕಣಿ, ಶ್ರೀಪಂತ ಹಾವಳ, ಪುಂಡಲೀಕ ರೇಳೆಕರ, ಪ್ರಕಾಶ ಮಂದ್ರೋಳಿ, ಅಶೋಕ ಇತಾಪಿ, ಗಂಗಾರಾಮ ರೇಳೆಕರ, ಪಾಂಡು ಮಂದ್ರೋಳಿ, ಪಾಂಡು ಮಹೇಂದ್ರಕರ ಮತ್ತು ಯುವಕರು ಉಪಸ್ಥಿತರಿದ್ದರು.
Read More »ನಾಳೆ ಸಂಪಿಗೆ ಕವನ ಸಂಕಲನ ಬಿಡುಗಡೆ
ನಾಳೆ ಸಂಪಿಗೆ ಕವನ ಸಂಕಲನ ಬಿಡುಗಡೆ ಮುಡಲಗಿ: ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಕನ್ನಡ ಸಾಹಿತ್ಯ ಪರಿಷತ್ ಮತ್ತು ಚೈತನ್ಯ ಆಶ್ರಮ ವಸತಿ ಶಾಲೆ ಆಶ್ರಯದಲ್ಲಿ ನ.6 ರಂದು ಮುಂಜಾನೆ 10ಗಂಟೆಗೆ ಕವಿಗೋಷ್ಠಿ ಹಾಗೂ ಅಪ್ಪಣ್ಣ ಮೂಗಳಖೋಡ ಅವರು ರಚಿಸಿದ ಸಂಪಿಗೆ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಸಾಪ ತಾಲೂಕಾ ಘಟಕದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ತಿಳಿಸಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ವಹಿಸುವರು. …
Read More »ದಿ. 5 ರಿಂದ ಪೀರ ಮೆಹಬೂಬ ಸುಭಾನಿ ಉರಸ್
ನಾಳೆ ಪೀರ ಮೆಹಬೂಬ ಸುಭಾನಿ ಉರಸ್ ಮುಡಲಗಿ: ಇಲ್ಲಿಯ ಕಲ್ಮೇಶ್ವರ ವೃತ್ತದ ಹತ್ತಿರದ ಪೀರ ಮೆಹಬೂಬ ಸುಭಾನಿ ಉರಸ್ ಕಾರ್ಯಕ್ರಮವುನ. 5 ರಿಂದ ಜರುಗಲಿದೆ. ನ.5 ರಂದು ಸಂಜೆ ಸ್ಥಳೀಯ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮಿಜಿ ಹಾಗೂ ಶ್ರೀ ಶ್ರೀಧರಬೋಧ ಸ್ವಾಮಿಜಿ ಅವರು ಗಂಧ ಏರಿಸುವ ಮೂಲಕ ಉರಸ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ನ.6 ರಂದು ಪೀರ ಮೆಹಬೂಬ ಸುಭಾನಿ ಉರಸ್ ಕಾರ್ಯಕ್ರಮ ನಡೆಯಲಿದೆ ಎಂದು …
Read More »ಇಂದು ಪ್ರತಿಯೊಬ್ಬರೂ ಕನ್ನಡಾಭಿಮಾನ ಬೆಳಸಿಕೊಳ್ಳಬೇಕು:ಸರ್ವೋತ್ತಮ ಜಾರಕಿಹೊಳಿ
ಇಂದು ಪ್ರತಿಯೊಬ್ಬರೂ ಕನ್ನಡಾಭಿಮಾನ ಬೆಳಸಿಕೊಳ್ಳಬೇಕು:ಸರ್ವೋತ್ತಮ ಜಾರಕಿಹೊಳಿ ಬೆಟಗೇರಿ:ಅರಭಾಂವಿ ಮತಕ್ಷೇತ್ರದ ಎಲ್ಲಾ ಜನರಿಗೆ ಜಾರಕಿಹೊಳಿ ಕುಟುಂಬ ಬೆನ್ನಲುಬುವಾಗಿರುತ್ತದೆ. ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ …
Read More »ಮೂಡಲಗಿಯಲ್ಲಿ ಮೈಸೂರು ದಸರಾ ನೆನಪಿಸುವ ಕನ್ನಡದ ಅದ್ದೂರಿ ಜಾತ್ರೆ
ಮೂಡಲಗಿಯಲ್ಲಿ ಮೈಸೂರು ದಸರಾ ನೆನಪಿಸುವ ಕನ್ನಡದ ಅದ್ದೂರಿ ಜಾತ್ರೆ ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು- ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ *ಅಪ್ಪು ಹೆಸರಿನಲ್ಲಿ ಇಷ್ಟರಲ್ಲಿಯೇ ಕೆಎಂಎಫ್ದಿಂದ ಉತ್ಪನ್ನ ಬಿಡುಗಡೆ-ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ಜಾತಿ, ಧರ್ಮ, ಮೇಲು, ಕೀಳು ಭಾವನೆಗಳು ತೊರೆದು ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ತಾಲ್ಲೂಕು ರಾಜ್ಯೋತ್ಸವ ಸಮಿತಿಯಿಂದ ಗುರುವಾರ ಆಚರಿಸಿದ 67ನೇ …
Read More »ಯಶಸ್ವಿಯಾಗಿ ನಡೆದ 5 ಕಿ.ಮೀ ಮುಕ್ತ ಓಟದ ಸ್ಪರ್ಧೆ
ಯಶಸ್ವಿಯಾಗಿ ನಡೆದ 5 ಕಿ.ಮೀ ಮುಕ್ತ ಓಟದ ಸ್ಪರ್ಧೆ ಬೆಟಗೇರಿ:ಗ್ರಾಮದ ಡಾ.ಬೆಟಗೇರಿ ಕೃಷ್ಣಶರ್ಮ ಸೈನಿಕ ತರಬೇತಿ ಕೇಂದ್ರದವರ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ನ.1ರಂದು ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 5 ಕಿ.ಮೀ ಮುಕ್ತ ಓಟದ ಸ್ಪರ್ಧೆ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಹಣಮಂತ ವಡೇರ ದಿವ್ಯ ಸಾನಿಧ್ಯ ವಹಿಸಿದ್ದರು. ತಾಪಂ ಮಾಜಿ ಸದಸ್ಯ ಲಕ್ಷ್ಮಣ ನೀಲಣ್ಣವರ ಉದ್ಘಾಟನೆ ನೆರವೇರಿಸಿದರು. ರಾಜ್ಯ ಮಟ್ಟದ 600 ಮೀಟರ್ ಓಟದ …
Read More »