Breaking News
Home / 2022 / ನವೆಂಬರ್ (page 5)

Monthly Archives: ನವೆಂಬರ್ 2022

ದೇಶದ ಗಡಿಕಾಯುವ ಸೈನಿಕ, ದೇಶದ ಜನರಿಗೆ ಅಣ್ಣ ನೀಡುವ ರೈತ ಇಬ್ಬರು ಎರಡು ಕಣ್ಣು- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ದೇಶದ ಗಡಿಕಾಯುವ ಸೈನಿಕ, ದೇಶದ ಜನರಿಗೆ ಅಣ್ಣ ನೀಡುವ ರೈತ ಇಬ್ಬರು ಎರಡು ಕಣ್ಣುಗಳಿದ್ದಾರೆ. ಅದಕ್ಕಾಗಿ ದೇಶದ ಮಾಜಿ ಪ್ರಧಾನಿ ಲಾಲಬಹದ್ದೂರ ಶಾಸ್ತ್ರೀ ಅವರು ಜೈ ಜವಾನ ಜೈ ಕಿಸಾನ ಎಂದು ಹೇಳಿದ್ದರು. ಈಗ ಜೈ ವಿಜ್ಞಾನ ಎಂದು ಹೇಳುವ ಮೂಲಕ ದೇಶಕ್ಕೆ ಮೂರನೇ ಕಣ್ಣು ಇದೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತೋರಿಸಿಕೊಟ್ಟಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು. …

Read More »

ಪತ್ರಕರ್ತರ ಸಂಘದ ಕಛೇರಿಯಲ್ಲಿ ರಾಜ್ಯೋತ್ಸ ಆಚರಣೆ

ಪತ್ರಕರ್ತರ ಸಂಘದ ಕಛೇರಿಯಲ್ಲಿ ರಾಜ್ಯೋತ್ಸ ಆಚರಣೆ ಮೂಡಲಗಿ: ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇದರ ಮೂಡಲಗಿ ತಾಲೂಕಾ ಘಟಕ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಆಜೀತ ಮನ್ನಿಕೇರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಜರುಗಿತು. ತಹಶೀಲ್ದಾರ್ ಡಿ. ಜಿ. ಮಹಾತ್, ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ತಾಪಂ ಎಓ ಎಫ್.ಎಸ್. ಚಿನ್ನನವರ, ಸಿಡಿಪಿಒ ಯಲ್ಲಪ್ಪ ಗದಾಡಿ, ಡಾ. ಭಾರತಿ ಕೋಣಿ, ಪುರಸಭೆ …

Read More »

ಬಂಡಿಗಣಿ ದಾನೇಶ್ವರ ಮಹಾರಾಜರ ಕಾರ್ಯ ಪ್ರಶಂಸನೀಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಬಂಡಿಗಣಿ ದಾನೇಶ್ವರ ಮಹಾರಾಜರ ಕಾರ್ಯ ಪ್ರಶಂಸನೀಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿಯಲ್ಲಿ ಬಂಡಿಗಣಿ ಮಠದ ಸದ್ಬಕ್ತರ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಕರ್ನಾಟಕವಲ್ಲದೇ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಅಸಂಖ್ಯೆ ಭಕ್ತರಿಗೆ ಅನ್ನಪ್ರಸಾದ ಮಾಡುತ್ತಿರುವ ಬಂಡಿಗಣಿಯ ದಾಸೋಹ ಚಕ್ರವರ್ತಿ ದಾನೇಶ್ವರ ಮಹಾರಾಜರ ಕಾರ್ಯ ಶ್ಲಾಘನೀಯವಾದದ್ದು ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಸಂಜೆ ಬಂಡಿಗಣಿ ಮಹಾರಾಜರ …

Read More »

ಆಕ್ಷೇಪಣೆ ಸಲ್ಲಿಸಲು ನ.5 ವರಗೆ ಅವಕಾಶ -ಬಿಇಒ ಅಜೀತ ಮನ್ನಿಕೇರಿ

  ಆಕ್ಷೇಪಣೆ ಸಲ್ಲಿಸಲು ನ.5 ವರಗೆ ಅವಕಾಶ-ಬಿಇಒ ಮೂಡಲಗಿ: ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಬಿ.ಇ.ಒ ಅಜೀತ ಮನ್ನಿಕೇರಿ ಪ್ರತಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಜೇಷ್ಠತಾ ಪಟ್ಟಿಯಿಂದ ಬಾಧಿತವಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ನ. 05 ರಂದು ಕೊನೆಯ ದಿನಾಂಕವಾಗಿರುತ್ತದೆ. ನ.5ರ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ …

Read More »

 ಯಾದವಾಡದಲ್ಲಿ ರಾಜ್ಯೋತ್ಸವ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ

ಯಾದವಾಡದಲ್ಲಿ ರಾಜ್ಯೋತ್ಸವ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಘಟಕ ಮತ್ತು ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸವ ಸಮೀತಿ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕಲಾವಿದರಿಂದ ಸಾಂಸ್ಕøತಿ ಕಾರ್ಯಕ್ರಮ ನ.2 ರಂದು ಸಂಜೆ 5 ಗಂಟೆಗೆ ಯಾದವಾಡ ಗ್ರಾಮದ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಜರುಗಲಿದೆ ಎಂದು ಯಾದವಾಡ ಗ್ರಾ.ಪಂ ಸದಸ್ಯ ಹಾಗೂ ವೇದಿಕೆ ಜಿಲ್ಲಾ ಸಂಚಾಲಕ ಕಲ್ಮೇಶ …

Read More »

ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು: ಈರಣ್ಣ ಬಳಿಗಾರ

ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು: ಈರಣ್ಣ ಬಳಿಗಾರ ಬೆಟಗೇರಿ: ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಪ್ರತಿಯೊಬ್ಬರೂ ಇಂದು ಸ್ಮರಿಸಬೇಕು. ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ …

Read More »

ರಾಜ್ಯಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟಕ್ಕೆ ಆಯ್ಕೆ ಕುಲಗೋಡ: ಮೂಡಲಗಿ ತಾಲೂಕಿನ ಅರಳಿಮಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿ ಕು ಹಣಮಂತ ಮುತ್ತಪ್ಪ ಹೊಸಮನಿ ಈತನು ಚಿಕ್ಕೋಡಿಯ ಬಿ.ಕೆ ಕಾಲೇಜನಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ ಕ್ರಿಡಾಕೂಟದಲ್ಲಿ 3000 ಮೀ ಓಟದ ಸ್ಪರ್ಧೇಯಲ್ಲಿ ಪ್ರಥಮ 800 ಮೀ ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದ ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರು, ಸದಸ್ಯರು ಸೇರಿ ಸತ್ಕರಿಸಿ …

Read More »

ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ

ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ ಗೋಕಾಕ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಸಾರ್ವಜನಿಕ ಸಂಚಾರಕ್ಕಾಗಿ ಮೆಳವಂಕಿ ಹತ್ತಿರ ಸೇತುವೆ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಮಂಜೂರಾದ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, …

Read More »

ಗೋಕಾಕ ನಗರದಲ್ಲಿ ತಾಲೂಕಾ ಮಟ್ಟದ ಪಂಚಮಸಾಲಿಗಳ ಬೃಹತ ಸಮಾವೇಶ

ಮೂಡಲಗಿ: ನ.13ರಂದು ಗೋಕಾಕ ನಗರದಲ್ಲಿ ತಾಲೂಕಾ ಮಟ್ಟದ ಪಂಚಮಸಾಲಿಗಳ ಬೃಹತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಆ ಸಮಾವೇಶ ಮುಗಿಯುವುದರೊಳಗಾಗಿ ಸರ್ಕಾರ 2ಎ ಮೀಸಲಾತಿಯನ್ನು ಘೋಷಣೆ ಮಾಡಬೇಕು ಎಂದು ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಸೋಮವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದ ಸಭಾ ಭವನದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಲ್ಲೋಳಿ ಹಾಗೂ ಹುಕ್ಕೇರಿ ಪಟ್ಟಣದಲ್ಲಿ ಬೃಹತ ಸಮಾವೇಶದ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಲಾಗಿದ್ದು, ಗೋಕಾಕ ಸಮಾವೇಶದ ಒಳಗಾಗಿ ಸರ್ವ …

Read More »