*ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ* *ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರುತ್ತಾರೆಂಬ ಊಹಾಪೋಹಗಳಿಗೆ ತೆರೆ ಎಳೆದ ಜಾರಕಿಹೊಳಿ ಸಹೋದರರು* *ರಾಜಾಪೂರ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಈ ಹೇಳಿಕೆ* ಮೂಡಲಗಿ: 2023 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಮತ್ತು ನನ್ನ ಶಾಸಕ ಸಹೋದರ ರಮೇಶ …
Read More »Daily Archives: ಡಿಸೆಂಬರ್ 1, 2022
ಡಿ.3ರಿಂದ ಡಿ.4ರವರೆಗೆ ಗೋಸಬಾಳ ಮಾರುತಿ ದೇವಸ್ಥಾನದ ಶತಮಾನೋತ್ಸವ, ಕಾರ್ತಿಕೋತ್ಸವ
ಡಿ.3ರಿಂದ ಡಿ.4ರವರೆಗೆ ಗೋಸಬಾಳ ಮಾರುತಿ ದೇವಸ್ಥಾನದ ಶತಮಾನೋತ್ಸವ, ಕಾರ್ತಿಕೋತ್ಸವ ಹಾಗೂ ಯಾತ್ರಿನಿವಾಸ ಉದ್ಘಾಟನೆ ಕಾರ್ಯಕ್ರಮ ಬೆಟಗೇರಿ:ಸಮೀಪದ ಗೋಸಬಾಳ ಗ್ರಾಮದ ಮಾರುತಿ ದೇವರ ದೇವಸ್ಥಾನದ ಶತಮಾನೋತ್ಸವ ಮತ್ತು ಕಾರ್ತಿಕೋತ್ಸವ, ಯಾತ್ರಿ ನಿವಾಸದ ಉದ್ಘಾಟನಾ ಸಮಾರಂಭ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇದೇ ಶನಿವಾರ ಡಿ.3ರಿಂದ ರವಿವಾರ ಡಿ.4ರವರೆಗೆ ನಡೆಯಲಿವೆ. ಶನಿವಾರ ಡಿ.3ರಂದು ಬೆಳಿಗ್ಗೆ 6ಗಂಟೆಗೆ ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ ದಿವ್ಯ ಸಾನಿಧ್ಯದಲ್ಲಿ ಸ್ಥಳೀಯ ಮಾರುತಿ ದೇವರ ದೇವಾಲಯದಲ್ಲಿರುವ …
Read More »