Breaking News

Daily Archives: ಡಿಸೆಂಬರ್ 5, 2022

ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ ಮೂಡಲಗಿ: 33/11ಕೆವಿ ಹಳ್ಳೂರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಡಿ.6ರಂದು ಮು.11 ರಿಂದ ಸಾಯಂಕಾಲ 6ರ ವರೆಗೆ ಹಳ್ಳೂರ ವಿದ್ಯುತ್ ವಿತರಣಾ ಉಪ ಕೇಂದ್ರದ ಎಫ್ 04 ಕಮಲದಿನ್ನಿ ಎನ್ ಜೆ ವಾಯ್ ಪೀಡರ ಹಾಗೂ ಎಲ್ಲ ಐಪಿ ಪೀಡರಗಳಿಂದ ವಿದ್ಯುತ್ ಪೋರೈಕೆಯಾಗುತ್ತಿರುವ ಹಳ್ಳೂರ, ಎಚ್ ಶಿವಾಪೂರ, ಖಾನಟ್ಟಿ, ಮುನ್ಯಾಳ, ಕಮಲದಿನ್ನಿ, ರಂಗಾಪೂರ ಗ್ರಾಮಗಳಿಗೆ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು …

Read More »

ಮಾನವೀಯತೆ ಮೆರೆವ ಸಾಹಿತ್ಯ ಮೂಡಿಬರಲಿ- ಡಾ.ಸಂಗಮನಾಥ ಲೋಕಾಪೂರ

ಮಾನವೀಯತೆ ಮೆರೆವ ಸಾಹಿತ್ಯ ಮೂಡಿಬರಲಿ- ಡಾ.ಸಂಗಮನಾಥ ಲೋಕಾಪೂರ ಮೂಡಲಗಿ: ಇಂದಿನ ಜನಾಂಗ ತಂತ್ರಜ್ಞಾನದ ಜೊತೆಗೆ ಓದಿನತ್ತ ಬರÀಬೇಕು, ಬರಹಗಾರರು ಮಾನವೀಯತೆ ಮೆರೆವ ಸಾಹಿತ್ಯವನ್ನು ನಾಡಿಗೆ ನೀಡಬೇಕಿದೆ ಎಂದು ಧಾರವಾಡದ ಹಿರಿಯ ಕಥೆಗಾರ ಹಾಗೂ ಚಿಂತಕ ಡಾ.ಸಂಗಮನಾಥ ಲೋಕಾಪೂರ ಹೇಳಿದರು ಪಟ್ಟಣದ ಚೈತನ್ಯ ಗ್ರೂಪ್ ಹಾಗೂ ಗೋಕಾವಿ ಗೆಳೆಯರ ಬಳಗ ಸಂಯುಕ್ತಾಶ್ರಯದಲ್ಲಿ ಚೈತನ್ಯ ಆಶ್ರಮ ವಸತಿ ಶಾಲಾ ಸಭಾಂಗಣದಲ್ಲಿ ಸಾಹಿತಿ ಹಾಗೂ ಕಲಾವಿದ ಜಯಾನಂದ ಮಾದರ ಅವರ ಪುಂಡಿಪಲ್ಲೆ ಪ್ರಥಮ ಕಥಾ …

Read More »