ಮೂಡಲಗಿ : ಮಕ್ಕಳ ಕಲಿಕೆ ಮೇಲೆ ಕರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಬಿಇಓ ಅಜೀತ ಮನ್ನಿಕೇರಿ ಹೇಳಿದರು. ಶನಿವಾರದಂದು ತಾಲೂಕಿನ ಹಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ …
Read More »
IN MUDALGI Latest Kannada News