ಸ್ಕೌಟ್ಸ್ವು ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸುತ್ತದೆ ಮೂಡಲಗಿ: ‘ಸ್ಕೌಟ್ಸ್ವು ಮಕ್ಕಳಲ್ಲಿ ಶಿಸ್ತು, ಸಂಯಮತೆ, ಸೌಹಾರ್ದತೆ ಹಾಗೂ ರಾಷ್ಟ್ರಪ್ರೇಮವನ್ನು ಬೆಳೆಸುವುದರೊಂದಿಗೆ ಪರಿಪೂರ್ಣ ವ್ಯಕ್ತಿತ್ವ ರೂಪಿಸುತ್ತದೆ” ಎಂದು ಧಾರವಾಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಪರ ಆಯುಕ್ತರ ಕಚೇರಿಯ ಜಂಟಿ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್ಎಸ್ಆರ್ ಪ್ರೌಢ ಶಾಲೆಯಲ್ಲಿ ಸೋಮವಾರ ಅಟಲ್ ಟಿಂಕರಿಂಗ್ ಪ್ರಯೋಗಾಲಯ ಮತ್ತು ವಿವಿಧ ವಿಭಾಗಗಳ ಸ್ಕೌಟ್ಸ್ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ …
Read More »Daily Archives: ಡಿಸೆಂಬರ್ 12, 2022
ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ 29 ನೇ ವರ್ಷದ ಮಹಾಪೂಜೆ
ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ 29ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿಯ ಮಹಾಪೂಜೆಯ ಉತ್ಸವದ ಮೆರವಣಿಗೆಗೆ ಸೋಮವಾರ ಯಲ್ಲದೇವಸ್ಥಾನದ ಹತ್ತಿರ ಅಯ್ಯಪ್ಪ ಸ್ವಾಮಿ ಸನ್ನಿಧಾನ ಮುಂದೆ ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ, ಪಟ್ಟಣದ ಅಯ್ಯಪ್ಪ ಸನ್ನಿಧಾನದ ರವಿ ಗುರುಸ್ವಾಮಿ, ಬೈಂದೂರದ ರಾಜು ಶೆಟ್ಟಿ ಗುರುಸ್ವಾಮಿ, ಹುಬ್ಬಳಿಯ ಮೋಹನ ಗುರುಸ್ವಾಮಿ, ಬೆಳಗಾವಿಯ ಮಾರುತಿ ಗುರುಸ್ವಾಮಿ ಮತ್ತಿತರರು ಸೇರಿದಂತೆ ಆನೆಯ ಅಂಬಾರಿಗೆ ಪುಷ್ರ್ಪಾಚನೆ …
Read More »
IN MUDALGI Latest Kannada News