ಮೂಡಲಗಿ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಡಿ.22ರಂದು 25 ಲಕ್ಷ ಜನರನ್ನು ಸೇರಿಸಿ ಬೆಳಗಾವಿಯ ಸುವರ್ಣ ವಿಧಾನ ಸೌಧದ ಮುಂದೆ ಪ್ರತಿಭಟನೆ ಮಾಡುವ ಹಿನ್ನೆಲೆ ನಮ್ಮ ರೊಟ್ಟಿ ನಮ್ಮ ಹಾಸಿಗೆ ಎಂಬ ಉದ್ದೇಶದಿಂದ ರೊಟ್ಟಿ ಸಂಗ್ರಹ ಮಾಡಲಾಗುತ್ತಿದೆ ಎಂದು ಪಂಚಮಸಾಲಿ ರಾಜ್ಯ ಸೈನಿಕ ಘಟಕದ ಅಧ್ಯಕ್ಷ ಬಾಳೇಶ ಶಿವಾಪೂರ ಹೇಳಿದರು. ರವಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಪಂಚಮಸಾಲಿ ದೈವದ …
Read More »Daily Archives: ಡಿಸೆಂಬರ್ 18, 2022
ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮಾಜಕ್ಕೆ ಪರಿಶಿಷ್ಟ ಜಾತಿ (ಎಸ್ಸಿ) ಪರಿಶಿಷ್ಟ ಪಂಗಡದ (ಎಸ್.ಟಿ) ಮೀಸಲಾತಿ ನೀಡುವಂತೆ ಆಗ್ರಹಿಸಿ ಮಂಗಳವಾರ ಡಿ.21 ರಂದು ಮುಂಜಾನೆ 10 ಗಂಟೆಗೆ ಬೆಳಗಾವಿಯ ಸುವರ್ಣ ಸೌಧ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು, ಉಪ್ಪಾರ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಮತ್ತು ಜಿಲ್ಲಾಧ್ಯಕ್ಷ ಮಂಜುನಾಥ ರಾಜಪ್ಪನವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ …
Read More »ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ – ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ: ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ತಾಲೂಕಾ ಪಂಚಾಯತ್ ಮೂಡಲಗಿ ಗ್ರಾಮ ಪಂಚಾಯತ ವಡೇರಹಟ್ಟಿ, ಪೂರ್ವಿ ಕ್ರೀಡಾ ಮತ್ತು ಸಾಂಸ್ಕೃತಿಕ ಯುವ ಸಂಘ ವಡೇರಹಟ್ಟಿ, ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ …
Read More »ಹೆಸ್ಕಾಂ ಜಾಗೃತಿ ಸಭೆ
ಹೆಸ್ಕಾಂ ಜಾಗೃತಿ ಸಭೆ ಮೂಡಲಗಿ: ವಿದ್ಯುತ್ ಬಳಕೆಯಲ್ಲಿ ಸುರಕ್ಷತೆಯ ಸಲಹೆಗಳು, ಉಳಿತಾಯದ ಕ್ರಮಗಳು, ಎಲ್ಇಡಿ ಬಳಕೆಯ ಪ್ರಯೋಜನಗಳು, ಕೇಂದ್ರ ಸರಕಾರದ ಸೌರ ಚಾವಣಿ ಯೋಜನೆ ಹಂತ-2, ಪ್ರಧಾನ ಮಂತ್ರಿ ಕಿಸಾನ ಉರ್ಜಾ ಸುರಕ್ಷಾ ಉತ್ಥಾನ ಮಹಾಭಿಯಾನ (ಪಿಎಂ ಕುಸುಮ) ಇವಿ ಚಾರ್ಜಿಂಗ ಸೆಂಟರ್ ಇತ್ಯಾದಿಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸಲು ಮೂಡಲಗಿ ಹೆಸ್ಕಾಂ ಉಪ ವಿಭಾಗದ ವತಿಯಿಂದ ವಿವಿಧ ಗ್ರಾಮಗಳಲ್ಲಿ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ. ಡಿ.19 ರಂದು ಮೂಡಲಗಿ-2 ಗುಜನಟ್ಟಿಯಲ್ಲಿ …
Read More »