ಇಂದಿನಿಂದ ತೋಂಡಿಕಟ್ಟಿ ಗಾಳೇಶ್ವರ ಜಾತ್ರಾಮಹೋತ್ಸವ ವರದಿ: ಕೃಷ್ಣಪ್ಪ ಭೀ.ಗಿರೆಣ್ಣವರ ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದಲ್ಲಿ ಶ್ರೀ ಅವಧೂತ ಗಾಳೇಶ್ವರ ಮಹಾಸ್ವಾಮಿಗಳ ೭೮ನೇ ಪುಣ್ಯಾರಾಧನೆ ಹಾಗೂ ಶ್ರೀಮಠದ ಪೀಠಾಧಿಪತಿ ಪರಮಪೂಜ್ಯ ಬ್ರಹ್ಮೈಕ್ಯ ಪುಂಡಲೀಕ ಮಹಾರಾಜರ ೮೩ನೇ ಹುಟ್ಟು ಹಬ್ಬದ ಮತ್ತು ತೊಟ್ಟಿಲೋತ್ಸವ ಕಾರ್ಯಕ್ರಮ ಡಿ.೨೩ ರಿಂದ ೨೭ ರವರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಅಭಿನವ ವೇಂಕಟೇಶ್ವರ ಮಹಾರಾಜರ ಸಾನಿಧ್ಯದಲ್ಲಿ ಸಡಗರ ಸಂಭ್ರಮದಿಂದ ಜರುಗಲಿದೆ. …
Read More »