Breaking News

Daily Archives: ಡಿಸೆಂಬರ್ 24, 2022

ಅಯ್ಯಪ್ಪಸ್ವಾಮಿಗಳ ವೃತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅಯ್ಯಪ್ಪಸ್ವಾಮಿಗಳ ವೃತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಭಾರತೀಯರ ದೈವಭಕ್ತಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ದೇವರ ಅನುಗ್ರಹದಿಂದ ದೇಶದಲ್ಲಿರುವ 130 ಕೋಟಿ ಜನರು ವಿವಿಧತೆಯಲ್ಲಿ ಏಕತೆಯಿಂದ ಬದುಕುತ್ತಿರುವುದು ಸೌಹಾರ್ದತೆಯ ಸಂಕೇತವಾಗಿದೆ. ಅದರಲ್ಲೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕೈಗೊಳ್ಳುತ್ತಿರುವ ವೃತ ಇತರರಿಗೂ ಮಾದರಿಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಪಟ್ಟಣದ ವೆಂಕಟೇಶ್ವರ ನಗರದ ಅಯ್ಯಪ್ಪಸ್ವಾಮಿ ಸೇವಾ ವೃಂದದಿಂದ ಇತ್ತೀಚೆಗೆ ಜರುಗಿದ 18 …

Read More »

ಡಿ.28ರಂದು ವೆಂಕಟೇಶ ಆಸ್ಪತ್ರೆಯಲ್ಲಿ ಬೃಹತ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ- ಡಾವೀಣಾ ಕನಕರಡ್ಡಿ

ಡಿ.28ರಂದು ವೆಂಕಟೇಶ ಆಸ್ಪತ್ರೆಯಲ್ಲಿ ಬೃಹತ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ- ಡಾವೀಣಾ ಕನಕರಡ್ಡಿ ಮೂಡಲಗಿ: ಆರೋಗ್ಯವೇ ಭಾಗ್ಯ ಎಂಬ ತತ್ವದಡಿಯಲ್ಲಿ ತಾಲೂಕಿನ ಬಡ ಜನರಿಗೆ ಉತ್ತಮ ಆರೋಗ್ಯ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ದಿ.ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆ.ಚಾರಿಟೇಬಲ್ ಟ್ರಸ್ಟ ಗೋಕಾಕ ಹಾಗೂ ಪಟ್ಟಣದ ವೆಂಕಟೇಶ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯಿಂದ ಡಿ.28ರಂದು ಮುಂಜಾನೆ 10ಗಂಟೆಯಿಂದ ಮೂಡಲಗಿ ಪಟ್ಟಣದ ವೆಂಕಟೇಶ ಆಸ್ಪತ್ರೆ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು …

Read More »