ಡಾ.ಅಬ್ದುಲ್ ಕಲಾಂ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನಾರಾದ ಸಿದ್ದಣ್ಣ ದುರದುಂಡಿ ಶಾಸಕ ಬಾಲಚಂದ್ರ ಜಾರಕಿಹೊಳಿಯವgಸತ್ಕಾರ ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಸಮಾಜ ಸೇವಕ, ಯುವ ಸಂಘಟಕ ಸಿದ್ದಣ್ಣ ದುರದುಂಡಿ ಅವರಿಗೆ ಸದಲಗಾದ ಡಾ.ಎ.ಪಿ.ಜಿ ಅಬ್ದುಲ್ ಕಲಾಂ ಸಮಾಜ ಸೇವಾ ಸಂಘದಿಂದ ಡಾ.ಅಬ್ದುಲ್ ಕಲಾಂ ರಾಷ್ಟ್ರ ಮಟ್ಟದ ಪ್ರಶಸ್ತಿ ಲಭಿಸಿದ ಪ್ರಯುಕ್ತ ಸಿದ್ದಣ್ಣ ದುರದುಂದಿ ಅವರನ್ನು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸತ್ಕರಿಸಿ ಗೌರವಿಸಿದರು. ಸಿದ್ದಣ್ಣ ದುರದುಂಡಿ ಅವರು …
Read More »Daily Archives: ಡಿಸೆಂಬರ್ 31, 2022
ಜ.1ರಿಂದ 3 ವರಿಗೆ ಪಿ.ಜಿ.ಹುಣಶ್ಯಾಳದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಅಪ್ಪನ ಜಾತ್ರೆ
ಜ.1ರಿಂದ 3 ವರಿಗೆ ಪಿ.ಜಿ.ಹುಣಶ್ಯಾಳದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಅಪ್ಪನ ಜಾತ್ರೆ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಗ್ರಾಮದಲ್ಲಿ ಶೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಜ.೧ ರಿಂದ ೩ ರವರಿಗೆ “ಅಪ್ಪನ ಜಾತ್ರೆ” ೨೪ನೇ ಸತ್ಸಂಗ ಮಹೋತ್ಸವ, ತೋಟ್ಟಿಲೋತ್ಸವ, ಶ್ರೀ ಸಿದ್ಧಲಿಂಗ ರಥೋತ್ಸವ ಕಾರ್ಯಕ್ರಮ ಜರುಗಲಿದೆ. ಜ.೧ ರಂದು ಮುಂಜಾನೆ ಶ್ರೀ ಸಿದ್ಧಲಿಂಗ ಯತಿರಾಜ ಶ್ರೀಶಾಂಭವಿ ಮಾತೆಯ ಶ್ರೀ ಸಿದ್ಧಲಿಂಗ ಮಹಾರಾಜರ ಮೂರ್ತಿಗೆ ರುದ್ರಾಭಿಷೇಕ ಮತ್ತು ಮುತೈದೆಯರ ಉಡಿ ತುಂಬುವುದು, ೧೦ …
Read More »ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ, ಮಾನವೀಯತೆ ಕಲಿಸಬೇಕು
ಮೂಡಲಗಿಯ ಚೈತನ್ಯ ಆಶ್ರಮ ಪ್ರಾಥಮಿಕ, ಪ್ರೌಢ ಶಾಲೆಗಳ ‘ಚೈತನ್ಯ ಬೆಳ್ಳಿ ಹಬ್ಬ-2022’ ಕಾರ್ಯಕ್ರಮವನ್ನು ಚಿಕ್ಕೋಡಿಯ ಸಾಕ್ಷರತಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನಕುಮಾರ ಹಂಚಾಟಿ ಮಾತನಾಡಿದರು ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ, ಮಾನವೀಯತೆ ಕಲಿಸಬೇಕು ಮೂಡಲಗಿ: ‘ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ, ಮಾನವೀಯತೆಯ ಅಂಶಗಳನ್ನು ಕಲಿಸಿ ದೇಶದ ಶ್ರೇಷ್ಠ ಪ್ರಜೆಗಳನ್ನಾಗಿಸಬೇಕು’ ಎಂದು ಚಿಕ್ಕೋಡಿಯ ಸಾಕ್ಷರತಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನಕುಮಾರ ಹಂಚಾಟಿ ಹೇಳಿದರು. ಇಲ್ಲಿಯ ಚೈತನ್ಯ ಆಶ್ರಮ ಪ್ರಾಥಮಿಕ ಮತ್ತು ಪ್ರೌಢ …
Read More »