Breaking News
Home / 2022 (page 26)

Yearly Archives: 2022

ಸಿಎಂ ಬಸವರಾಜ ಬೊಮ್ಮಾಯಿಯವರು ನೀಡಿದ ಭರವಸೆಯಂತೆ ಅ.22ರಂದು 2ಎ ಮೀಸಲಾತಿಯನ್ನು ಘೋಷಣೆ ಮಾಡದಿದ್ದರೆ ಉಪವಾಸ ಸತ್ಯಗ್ರಹ ಮಾಡಲಾಗುವುದು- ಬೆಳಗಾವಿ ಜಿಲ್ಲಾ ಕಾರ್ಯಧ್ಯಕ್ಷ ನಿಂಗಪ್ಪ ಪಿರೋಜಿ

ಮೂಡಲಗಿ: 2ಎ ಮೀಸಲಾತಿಯನ್ನು ಅ.22ರ ಒಳಗಾಗಿ ಘೋಷಣೆ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ನೀಡಿದ ಭರವಸೆಯಂತೆ ಅ.22ರಂದು 2ಎ ಮೀಸಲಾತಿಯನ್ನು ಘೋಷಣೆ ಮಾಡದಿದ್ದರೆ ಅ.23ರಂದು ಶಿಗ್ಗಾವ್ ಚೆನ್ನಮ್ಮ ವೃತ್ತದಲ್ಲಿ ಉಪವಾಸ ಸತ್ಯಗ್ರಹ ಮಾಡಲಾಗುವುದೆಂದು ಪಂಚಮಸಾಲಿ ಸಂಘಟನೆಯ ಬೆಳಗಾವಿ ಜಿಲ್ಲಾ ಕಾರ್ಯಧ್ಯಕ್ಷ ನಿಂಗಪ್ಪ ಪಿರೋಜಿ ಹೇಳಿದರು. ಶನಿವಾರದಂದು ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲಸಂಗಮ ಮಹಾಪೀಠದ ಪಂಚಮಸಾಲಿ ಪ್ರಥಮ ಜಗದ್ಗುರು ಶ್ರೀ ಬಸವ ಜಯ ಮೇತ್ಯಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿಯ …

Read More »

ಒಂದು ದೇಶ ಅಥವಾ ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಬಧುಕಿ ಬಾಳಬೇಕಾದರೆ, ಆ ದೇಶದ ಕನಿಷ್ಠ ಕಾನೂನು ಅರಿವು ಅತ್ಯಗತ್ಯ- ನ್ಯಾಯಾಧೀಶರಾದ ಜ್ಯೋತಿ ಪಾಟೀಲ

ಮೂಡಲಗಿ: ಒಂದು ದೇಶ ಅಥವಾ ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಬಧುಕಿ ಬಾಳಬೇಕಾದರೆ, ಆ ದೇಶದ ಕನಿಷ್ಠ ಕಾನೂನು ಅರಿವು ಅತ್ಯಗತ್ಯ ಎಂದು ಮೂಡಲಗಿ ದಿವಾಣಿ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು. ಪಟ್ಟಣದಲ್ಲಿ ಗೋಕಾಕದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯ, ತಾಲೂಕಾ ಕಾನೂನು ಸೇವಾ ಸಮಿತಿ ಗೋಕಾಕ ಮತ್ತು ಮೂಡಲಗಿ ನ್ಯಾಯವಾದಿಗಳ ಸಂಘ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಆಶ್ರಯದಲ್ಲಿ …

Read More »

ಆರ್ ಡಿ ಎಸ್ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಮೂಡಲಗಿ: ಶ್ರೀ ಕೃಷ್ಣ ಜನ್ಮಾಷ್ಟಮಿ. ಶ್ರಾವಣ ಮಾಸದ ಅಷ್ಟಮಿಯ ಶುಭ ದಿನದಿಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸುವ ಸಂಪ್ರದಾಯ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದ್ದು, ನಾಡಿನ ಜನರು ಸಡಗರ ಸಂಭ್ರಮದಿಂದ ಶ್ರೀ ಕೃಷ್ಣನ ಸ್ಮರಣೆ ಮಾಡುತ್ತಿದ್ದಾರೆ.ಈ ಹಬ್ಬವನ್ನು ಗೋಕುಲಾಷ್ಟಮಿ, ಕೃಷ್ಣಾಷ್ಟಮಿ ಅಥವಾ ಶ್ರೀ ಜಯಂತಿ ಎಂದು ಕರೆಯಲಾಗುತ್ತದೆ. ವಿಷ್ಣುವಿನ ಎಂಟನೇ ಅವತಾರವಾದ ಕೃಷ್ಣನ ಜನ್ಮ ದಿನವನ್ನು ಇದು ಸೂಚಿಸುತ್ತದೆ. ಎಲ್ಲೆಡೆ ಈ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಪುರಸಭೆ ಉಪಾಧ್ಯಕ್ಷ …

Read More »

ಬೆಟಗೇರಿ ಪ್ರೌಢ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆ.19ರಂದು ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಸಂಭ್ರಮದಿಂದ ಕಾರ್ಯಕ್ರಮ ನಡೆಯಿತು. ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು, ಭಗವದ್ಗೀತೆ ಮತ್ತು ಮಹಾಭಾರತ ಹಾಗೂ ಶ್ರೀಕೃಷ್ಣನ ತತ್ವ ಸಿದ್ಧಾಂತದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕೃಷ್ಣನ ಭಾವ ಚಿತ್ರಕ್ಕೆ ಪೂಜೆ ಪುಷ್ಪ ಸಮರ್ಪನೆ ನಡೆಯಿತು. ಪತ್ರಕರ್ತ ಅಡಿವೇಶ ಮುಧೋಳ, ಮೋಹನ ತುಪ್ಪದ, ರಾಕೇಶ ನಡೋಣಿ, ವಿ.ಬಿ.ಬಿರಾದಾರ, ಶುಭಾ.ಬಿ., ಎ.ಬಿ.ತಾಂವಶಿ, ಈಶ್ವರ ಮುನವಳ್ಳಿ, …

Read More »

ಶ್ರೀಕೃಷ್ಣನು ಶಿಷ್ಟರ ರಕ್ಷಕನಾಗಿದ್ದನು: ಕಮಲಾಕ್ಷಿ ನಾಯ್ಕ

ಬೆಟಗೇರಿ:ಶ್ರೀಕೃಷ್ಣನು ಭಗವದ್ಗೀತೆಯ ಮೂಲಕ ಆಧ್ಯಾತ್ಮ ತತ್ವವನ್ನು ಉಪದೇಶಿಸಿದ ಯೋಗಾಚಾರ್ಯ ಎನಿಸಿದ್ದಾನೆ ಎಂದು ಬೆಟಗೇರಿ ಗ್ರಾಮದ ಚೈತನ್ಯ ಗ್ರುಪ್ಸ್‍ನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಕಮಲಾಕ್ಷಿ ನಾಯ್ಕ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಗ್ರುಪ್ಸ್‍ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಆ.19 ರಂದು ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಕೃಷ್ಣನ ಸಿದ್ಧಾಂತ ಪ್ರತಿಪಾದನೆ ಬಹಳ ವಿಶಿಷ್ಟವಾಗಿದೆ. ಶ್ರೀಕೃಷ್ಣನು ಶಿಷ್ಟರ ರಕ್ಷಕನಾಗಿದ್ದನು …

Read More »

ಮೂಡಲಗಿ : ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಧರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿಧಾನ ಸ್ಮರಿಸಿ ಗೌರವ ಸಲ್ಲಿಸುವುದರ ಜೊತೆಗೆಅವರ ಕನಸಿನ ಭಾರತವನ್ನು ನನಸು ಮಾಡಲು ಪಣತೋಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಧಾರವಾಡ ಹೈಕೋರ್ಟ ವಕೀಲರಾದಚೇತನ ಲಿಂಬಿಕಾಯಿ ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿಕೇಂದ್ರ ಹಾಗೂ ಎಲ್. ವಾಯ್. ಅಡಿಹುಡಿಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶ್ರೀ ಮಂಜುನಾಥ ಮೊಟಾರಡ್ರೈವ್ಹಿಂಗ ಸ್ಕೂಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಅಮೃತ ಮಹೋತ್ಸವದಲ್ಲಿ …

Read More »

ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್ನು ವಿತರಣೆ

ಮೂಡಲಗಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಜೊತೆಗೆ ಸರ್ಕಾರಿ ಶಾಲೆಗಳು ಅಭಿವೃದ್ದಿ ಹೊಂದಲು ದಾನಿಗಳ ನೆರವು ಅತ್ಯವಶ್ಯವಾಗಿದೆ ಎಂದು ಯುವ ಮುಖಂಡ ಇಜಾಜ ಆಹ್ಮದ ಕೊಟ್ಟಲಗಿ ಹೇಳಿದರು. ಇಲ್ಲಿನ ಸರ್ಕಾರಿ ಉರ್ದು ಫ್ರೌಡ ಶಾಲೆಯಲ್ಲಿ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನೋಟಬುಕ್ ಮತ್ತು ಪೆನ್ನು ವಿತರಿಸಿ ಮಾತನಾಡಿದ ಅವರು, ಇದೀಗ ನಮ್ಮ ಸ್ನೇಹಿತ ಬಳಗದೊಂದಿಗೆ ಪಟ್ಟಣದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ,ಕನ್ನಡ ಗಂಡು ಮಕ್ಕಳ ಶಾಲೆ,ಹೆಣ್ಣು ಮಕ್ಕಳ …

Read More »

ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ- ಪಿಎಸ್ಐ ಹಾಲಪ್ಪ ಬಾಲದಂಡಿ

ಮೂಡಲಗಿ: ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ, ಮನುಷ್ಯ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಿ ಇರಬೇಕಾದರೆ ಕ್ರೀಡೆ ಅತಿ ಅವಶ್ಯಕವಾಗಿದೆ ಎಂದು ಮೂಡಲಗಿ ಪಿಎಸ್ಐ ಹಾಲಪ್ಪ ಬಾಲದಂಡಿ ಹೇಳಿದರು. ಅವರು ಮೂಡಲಗಿ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕ್ರೀಡಾ ಇಲಾಖೆ ಬೆಳಗಾವಿ ತಾಲೂಕ ಪಂಚಾಯಿತಿ ಪುರಸಭೆ ಶಿಕ್ಷಣ ಇಲಾಖೆ ಮೂಡಲಗಿ ಶಿಕ್ಷಣ ಸಂಸ್ಥೆ ಮೂಡಲಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮೂಡಲಗಿ ತಾಲೂಕ ಮಟ್ಟದ ದಸರಾ ಕ್ರೀಡಾಕೂಟದ …

Read More »

ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ

  ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ 25 ರ ಮಿತಿಗೆ ಒಳಪಟ್ಟು ರೈತರ ಜಮೀನುಗಳಿಗೆ …

Read More »

ಪಿಜಿ ಹುಣಶ್ಯಾಳ ಗ್ರಾಮದಲ್ಲಿ ಕ್ರೇಜಿ ಯುವಕರ ಕಳಕಳಿಯ ಕಾರ್ಯ: ದೇಶದ ಹೀರೋಗಳಿಗೆ ಸನ್ಮಾನಿಸುವುದೇ ನಿಜವಾದ ಹೀರೋಗಿರಿ: ಶಿವಲಿಂಗ ಸಿದ್ನಾಳ

  ಮೂಡಲಗಿ: ನಾವು ಹೀರೋ ಆಗುವುದು ನಮ್ಮ ಗೆಟಪ್‌ನಿಂದಲೂ ಅಲ್ಲ, ಮೇಕಪ್‌ನಿಂದಲೂ ಅಲ್ಲ, ಸಮಾಜದ ಕಳಕಳಿಯ ಕಾಯಕದಿಂದ ಮಾತ್ರ ಹೀರೋ ಆಗಲು ಸಾಧ್ಯ ಎಂದು ಕೆಎಲ್‌ಇ ಕಾಲೇಜಿನ ಉಪನ್ಯಾಸಕ ಶಿವಲಿಂಗ ಸಿದ್ನಾಳ ಹೇಳಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಶತಮಾನದ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅನ್ನ ಕೊಡುವ …

Read More »