“ಅಟಲ್ ಟಿಂಕರಿಂಗ್ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮ ಶನಿವಾರ ರಂದು ಚೈತನ್ಯ ಆಶ್ರಮ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಬೆಟಗೇರಿಯ ಪ್ರೌಢಶಾಲೆಯ ರಮೇಶ ಅಳಗುಂಡಿ ಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ ಆಧುನಿಕ ಕೃಷಿ ಪದ್ದತಿಯಲ್ಲಿ ವೈಜ್ಞಾನಿಕ ತಂತ್ರಜ್ಞಾನ ಬಳಸಿ ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಪಡೆಯುವ ಕುರಿತು ಸಲಹೆ ನೀಡಿದರು. ಗುರ್ಲಾಪೂರ ಪ್ರೌಢಶಾಲಾ ವಿಜ್ಞಾನ ಶಿಕ್ಷಕ ರಾದ ಶಿವಲಿಂಗ ಅರಗಿ ಯವರು ಮಾತನಾಡುತ್ತಾ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿರುವ …
Read More »Yearly Archives: 2022
ಖಾಲಿ ಇರುವ 30 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ
ಮೂಡಲಗಿ : ಶಿಶು ಅಭೀವೃದ್ದಿ ಯೋಜನೆ ಅರಭಾವಿ ವ್ಯಾಪ್ತಿಯಲ್ಲಿ ಖಾಲಿ ಇರುವ 30 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಸಿಡಿಪಿಒ ಯಲ್ಲಪ್ಪ ಗದಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರಭಾವಿ ವ್ಯಾಪ್ತಿಯ ಹುಣಶ್ಯಾಳ ಪಿ.ಜಿ ಮುಂಜೋಜಿ ತೋಟ, ಬಳೋಬಾಳ ರಾಮಲಿಂಗೇಶ್ವ ಗುಡಿ, ಧರ್ಮಟ್ಟಿ, ಅರಭಾವಿ, ದುರದುಂಡಿ ಸೋಲ್ಲಾಪೂರ ತೋಟ, ಮೂಡಲಗಿ ಲಕ್ಷ್ಮೀ ನಗರ, ಮೂಡಲಗಿ ನಾಗಲಿಂಗನಗರ ಸೇರಿದಂತೆ ಅರಬಾವಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ …
Read More »ಶ್ರೀ ವೇಮನ್ ಸೊಸಾಯಿಟಿಯ 21ನೇ ವಾರ್ಷಿಕ ಸರ್ವ ಸಾಧಾರಣ ಸಭೆ
ಮೂಡಲಗಿ: ಸಹಕಾರ ತತ್ವದಡ್ಡಿಯಲ್ಲಿ ಹುಟ್ಟಿದ ವೇಮನ ಸೊಸಾಯಿಟಿಯು ಕಳೆದ 21 ವರ್ಷಗಳ ಕಾಲ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಿ ಪ್ರಗತಿ ಪಥದತ ಸಾಗುತ್ತಿರುವುದು ಶ್ಲಾಘನಿಯ, ಇನ್ನೂ ಹೆಚ್ಚಿನ ಕಾರ್ಯ ಕ್ಷೇತ್ರವನ್ನು ವಿಸ್ತರಿಸಿ ಸಾಮಾನ್ಯ ಜನರಿಗೆ ಹಣಕಾಸಿನ ನೇರವು ನೀಡಿ ಸಾವಲಂಬಿ ಜೀವನ ನಡೆಸಲು ಸಹಕರಿಸ ಬೇಕೆಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎ.ಪಿ.ರಡ್ಡಿ ಹೇಳಿದರು. ಬುಧವಾರ ಪಟ್ಟಣದಲ್ಲಿ ಜರುಗಿದ ಪಟ್ಟಣದ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ …
Read More »ಶ್ರೀ ವೆಂಕಟೇಶ್ವರ ಅರ್ಬನ್ ಕೋ.ಅಪ್ ಸೊಸೈಟಿ ಉದ್ಘಾಟನೆ
‘ಸಂಘ, ಸಂಸ್ಥೆಗಳಲ್ಲಿ ಸಹಕಾರ, ವಿಶ್ವಾಸ ಇದ್ದರೆ ಅಭಿವೃದ್ಧಿ ಇರುತ್ತದೆ’ ಮೂಡಲಗಿ: ‘ಸಂಘ, ಸಂಸ್ಥೆಗಳಲ್ಲಿ ಸಹಕಾರ ಮತ್ತು ಪರಸ್ಪರ ವಿಶ್ವಾಸ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಇರುತ್ತದೆ’ ಎಂದು ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ ಹೇಳಿದರು. ಇಲ್ಲಿಯ ನೂತನ ಶ್ರೀ ವೆಂಕಟೇಶ್ವರ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಹಕಾರ ಸಂಸ್ಥೆಗಳು ಜನರ ಆರ್ಥಿಕ ಸುಧಾರಣೆ ಜೊತೆಗೆ ಸಂಸ್ಥೆಯು ಬೆಳೆಯಬೇಕು ಎಂದರು. ರಾಘವೇಂದ್ರ ಆಚಾರ್ಯ …
Read More »*ಕೆಎಂಎಫ್ ಮದರ್ ಡೈರಿಗೆ ಕೇಂದ್ರ ಸಚಿವ ಅಮೀತ್ ಶಾ ಭೇಟಿ* *ಕೆಎಂಎಫ್ ರೈತ ಸ್ನೇಹಿ ಕಾರ್ಯ ಯೋಜನೆಗಳಿಗೆ ಸಚಿವ ಶಾ ಹರ್ಷ*
ಬೆಂಗಳೂರು: ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ರವರು ಉಪಸ್ಥಿತರಿದ್ದರು. ಕಹಾಮದ ಹಿರಿಯ ಅಧಿಕಾರಿಗಳು ಮದರ್ ಡೇರಿಯಲ್ಲಿರುವ ಹಾಲಿನ …
Read More »ಒಂದು ಲಕ್ಷ ಐವತ್ತೈದು ಸಾವಿರ ರೂ.ಗಳಿಗೆ ಟಗರು ಖರೀದಿ
ಮೂಡಲಗಿ : ತಾಲೂಕಿನ ಧರ್ಮಟ್ಟಿ ಗ್ರಾಮದ ಕುರಿಗಾಯಿ ಲಕ್ಷ್ಮಣ ಸಿದ್ಲಿಂಗಪ್ಪ ಕೊರಕಪೂಜೇರ ಇವರ ಮೂರು ವರ್ಷದ ಟಗರನ್ನು ಗದ್ದನಕೇರಿ ಗ್ರಾಮದ ಯಮನಪ್ಪ ಸಂಗೊoದಿಯವರು ಒಂದು ಲಕ್ಷ ಐವತ್ತೈದು ಸಾವಿರ ರೂ.ಗಳಿಗೆ ಖರೀದಿಸುವ ಮೂಲಕ ಸ್ಪರ್ಧಾ ಟಗರುಗಳ ಬೆಲೆಯ ಮಹತ್ವ ತಿಳಿಯುವಂತೆ ಮಾಡಿದ್ದಾರೆ. ಮೂರು ವರ್ಷದ ಡೆಕ್ಕನಿ ತಳಿಯ ಈ ಟಗರವು, ಪ್ರತಿದಿನ ೨ ಲೀಟರ್ ಹಾಲು, ೫ ತತ್ತಿ, ಚಪಾತಿ, ಗೋಧಿ, ಕೆಂಪಹುಳ್ಳಿ, ಕಾರೀಕ, ಶೇಂಗಾ ಜೊತೆಗೆ ಒಣ ಹಾಗೂ …
Read More »ಜಲ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕದ ಪ್ರತಿ ಹಳ್ಳಿಗಳಲ್ಲಿ ಕೆರೆಗಳನ್ನು ನಿರ್ಮಿಸಬೇಕು – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ಕರ್ನಾಟಕ ಮತ್ತು ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಬೇಸಿಗೆಯ ತಿಂಗಳುಗಳಲ್ಲಿ ಕುಡಿಯುವ ನೀರಿನ ಮೂಲಗಳು ಬತ್ತಿ ಹೋಗುವದರಿಂದ ಕುಡಿಯುವ ನೀರಿನ ಪೂರೈಕೆಗೆ ಕಷ್ಟದಾಯಕವಾಗುತ್ತದೆ. ಪ್ರತಿ ವರ್ಷ ಸಂಭವಿಸುವ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರವು ಜಲ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕದ ಪ್ರತಿ ಹಳ್ಳಿಗಳಲ್ಲಿ ಕೆರೆಗಳನ್ನು ನಿರ್ಮಿಸಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಮುಂಗಾರು ಅಧಿವೇಶನದ ವಿಶೇಷ ಪ್ರಸ್ತಾವಣೆ ಸಂದರ್ಭದಲ್ಲಿ ಸರ್ಕಾರಕ್ಕೆ ಮನವಿ ಮಾಡಿದರು. ಜಲ …
Read More »ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ ರಸ್ತೆ …
Read More »ವಲಯಮಟ್ಟಕ್ಕೆ ನಾಗನೂರ ಸರ್ಕಾರಿ ಶಾಲೆಯ ಬಾಲಕಿಯರ ತಂಡ ಆಯ್ಕೆ
ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಕಬಡ್ಡಿ ತಂಡ ವಲಯ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯೋಪಾದ್ಯಯ ಬಿ ಬಿ ಸಸಾಲಟ್ಟಿ ತಿಳಿಸಿದ್ದಾರೆ. ತುಕ್ಕಾನಟ್ಟಿ ಬಡ್ರ್ಸ ಸಂಸ್ಥೆಯ ಅಧ್ಯಕ್ಷ ಎ ಆರ್ ಪಾಟೀಲ, ದೈಹಿಕ ಶಿಕ್ಷಕ ಪ್ರಭು ಯಾದಗೂಡ, ಶಿಕ್ಷಕರಾದ ಪಿ ಡಿ ಅಳಗೋಡಿ, ಎಸ್ ಬಿ ಹಿರೇಮಠ, ಎನ್ ಐ ಕೋರಿ, ದೀಪಾ ಹಾಗೂ ಸರಸ್ವತಿ ಅವರು ಆಯ್ಕೆಯಾದ …
Read More »ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಟ್ಯಾನ್ ಗ್ರಾಮ್ ಕಾರ್ಯಗಾರ ಉದ್ಘಾಟನೆ
ಮೂಡಲಗಿ: ಟ್ಯಾನ್ ಗ್ರಾಮ್ ಗಣಿತ ಎಂಬುದು ಇಂದಿನ ವಿದ್ಯಾರ್ಥಿಗಳಿಗೆ ಮೆದುಳಿಗೆ ಮೇವು ಹಾಕಿದಂತೆ ಎಂದು ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ದೇಶಕ ಡಾ. ವೀರಣ್ಣ ಬೊಳಶೆಟ್ಟಿ ಅಭಿಪ್ರಾಯಪಟ್ಟರು ತಾಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಟ್ಯಾನ್ ಗ್ರಾಮ್ ಕಾರ್ಯಗಾರ ಹಾಗೂ ಸ್ಪರ್ಧೆಯನ್ನು ಏರ್ಪಡಿಸಿ ಸಮಾರಂಭದಲ್ಲಿ ಮಾತನಾಡಿದ್ದರು ಈ ಸಂದರ್ಭದಲ್ಲಿ ಡಾ. ಭೋಜರಾಜ್ ಬೆಳಕೂಡ ಮಾತನಾಡಿ, ಇಂದಿನ ದಿನಮಾನದಲ್ಲಿ ಗಣಿತವು ಕ್ಲಿಷ್ಟಕರವಲ್ಲ ಅತ್ಯಂತ ಸರಳ ಮಯವಾದ ಸಾಧನೆಗಳನ್ನು ಕಂಡುಹಿಡಿದಿದ್ದಾರೆ …
Read More »