Breaking News
Home / 2022 (page 45)

Yearly Archives: 2022

ಬೆಟಗೇರಿ ಪ್ರೌಢ ಶಾಲೆಯಲ್ಲಿ ಅದ್ದೂರಿಯಾಗಿ ನಡೆದ ಶಾಲಾ ಪ್ರಾರಂಭೋತ್ಸವ

ಬೆಟಗೇರಿ ಪ್ರೌಢ ಶಾಲೆಯಲ್ಲಿ ಅದ್ದೂರಿಯಾಗಿ ನಡೆದ ಶಾಲಾ ಪ್ರಾರಂಭೋತ್ಸವ ಬೆಟಗೇರಿ:ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮೇ.16ರಂದು ಸನ್ 2022-23 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು. ಶಾಲೆಯ ಪ್ರವೇಶ ದ್ವಾರ ಹಸಿರು ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು. ಶಾಲಾ ಕೊಠಡಿಗಳ ಪ್ರಮುಖ ಬೀದಿಗಳು ರಂಗೊಲಿ ಚಿತ್ತಾರಗಳಿಂದ ಕೊಡಿತ್ತು. ಶಾಲಾ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು, ಮಕ್ಕಳಿಗೆ ಗುಲಾಬಿ ಹೂ, ಪೆನ್ನು, ನೀಡಿ ಪುಷ್ಪ ವೃಷ್ಠಿಗೈವುದರ ಮೂಲಕ …

Read More »

ಶೈಕ್ಷಣಿಕ ವರ್ಷಾರಂಭವು ಶೈಕ್ಷಣಿಕ ವಲಯದಲ್ಲಿ ಅದ್ಧೂರಿಯಾಗಿ ಜರುಗಿತು.

ಮೂಡಲಗಿ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಾರಂಭವು ಶೈಕ್ಷಣಿಕ ವಲಯದಲ್ಲಿ ಅದ್ಧೂರಿಯಾಗಿ ಜರುಗಿತು. ಮಕ್ಕಳ, ಪಾಲಕರ, ಶಿಕ್ಷಕರ ಹಾಗೂ ಸಮುದಾಯದ ಪಾಲ್ಗೋಳ್ಳುವಿಕೆಯು ಹರ್ಷದಾಯಕವಾಗಿತ್ತು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಅಭಿಪ್ರಾಯ ವ್ಯಕ್ತಪಡಿದರು. ಅವರು ಸೋಮವಾರ ಜರುಗಿದ ಶಾಲಾ ಪ್ರಾರಂಭೋತ್ಸವ ಹಾಗೂ ಕಲಿಕಾ ಚೇತರಿಕೆ ಕಾರ್ಯಕ್ರಮ ನಿಮಿತ್ಯ ಶೈಕ್ಷಣಿಕ ವಲಯದ ಪಟಗುಂದಿಯ ಸರಕಾರಿ ಹಿರಿಯ ಕನ್ನಡ ಮತ್ತು ಉರ್ದು ಶಾಲೆ, ಬಳೋಬಾಳ ಗ್ರಾಮದ ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲೆ, …

Read More »

‘ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಾಲಕರ ಪಾತ್ರ ಮಹತ್ವದಾಗಿದೆ’- ವೀರೇಶ ಪಾಟೀಲ

‘ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಾಲಕರ ಪಾತ್ರ ಮಹತ್ವದಾಗಿದೆ’ ಮೂಡಲಗಿ: ‘ಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಪಾಲಕರ ಪಾತ್ರವು ಪ್ರಮುಖವಾಗಿದೆ’ ಎಂದು ಯಕ್ಸಂಬಾದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವೀರೇಶ ಪಾಟೀಲ ಹೇಳಿದರು. ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಪಾಲಕರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಪಾಲಕರು ಮಕ್ಕಳ ಮೇಲಿನ ಅತೀಯಾದ ಪ್ರೀತಿ, ಮೋಹದಿಂದಾಗಿ ಪಾಲಕರೇ ಮಕ್ಕಳ ದಾರಿ ತಪ್ಪಿಸಬಹುದಾಗಿದೆ ಎಂದರು. ಜಗತ್ತಿನಲ್ಲಿ ಯಾವ ಮಗು ದಡ್ಡನಾಗಿರುವುದಿಲ್ಲ. …

Read More »

17ರಂದು ಅಂಗನವಾಡಿ ಕೇಂದ್ರಗಳ ಪ್ರಾರಂಭ

ಮೂಡಲಗಿ : ಮೇ.17ರಂದು ಅಂಗನವಾಡಿ ಕೇಂದ್ರಗಳ ಪ್ರಾರಂಭೋತ್ಸವಕ್ಕೆ ಮಕ್ಕಳನ್ನು ಸ್ವಾಗತಿಸುವ ಕಾರ್ಯಕ್ರಮಕ್ಕೆ ಮೂಡಲಗಿ ವಲಯದ 411 ಅಂಗನವಾಡಿಗಳು, ಕಾರ್ಯಕರ್ತೆಯರು ಸಿದ್ಧಗೊಂಡಿದ್ದಾರೆ ಎಂದು ಸಿಡಿಪಿಒ ಯಲ್ಲಪ್ಪ ಗದಾಡಿ ಹೇಳಿದರು. ರವಿವಾರದಂದ ಪ್ರತಿಕಾ ಪ್ರಕಟಣೆ ನೀಡಿದ ಅವರು, ಮಂಗಳವಾರದಂದು ಅಂಗನವಾಡಿ ಕೇಂದ್ರಗಳಿಗೆ ತಳಿರು ತೋರಣಗಳಿಂದ ಅಲಂಕರಿಸಿ, ಮಕ್ಕಳಿಗೆ ಹೂವು ಕೊಟ್ಟು ಸ್ವಾಗತಿಸಲು ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. ಮೇ 17ರಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಕ್ಕಳ ಮನೆಗಳಿಗೆ ಭೇಟಿ ನೀಡಿ ಪಾಲಕರೊಂದಿಗೆ ಮಕ್ಕಳನ್ನು ಕೇಂದ್ರಗಳಿಗೆ …

Read More »

ಸರಕಾರದಿಂದ ದೊರೆಯುವ ಪ್ರತಿಯೊಂದು ಯೋಜನೆಗಳು ಮಗುವಿಗೆ ತಲುಪುವಲ್ಲಿ ಕ್ರಮ ಕೈಗೊಳ್ಳಲಾಗಿದೆ – ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ

ಮೂಡಲಗಿ: ಪ್ರಸಕ್ತ 2022-23 ನೇ ಸಾಲಿನ ಶೈಕ್ಷಣಿಕ ಸಾಲಿನ ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನಗೊಳಿಸುವದರ ಜೊತೆಗೆ ಶಾಲಾ ಪ್ರಾರಂಭೋತ್ಸವವನ್ನು ಶೈಕ್ಷಣಿಕ ವಲಯಾದ್ಯಂತ ಮೇ. 16 ರಿಂದ ಶೈಕ್ಷಣಿಕ ಕಾರ್ಯಚಟುವಟಿಕೆಗಳು ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ರವಿವಾರದಂದು ಪಟ್ಟಣದ ಸರಕಾರಿ ಮಾದರಿ ಹಿರಿಯ ಹೆಣ್ಣು ಮಕ್ಕಳ ಶಾಲೆಯಲ್ಲಿ ಜರುಗಿದ ಸ್ವಚ್ಚತಾ ಕಾರ್ಯದಲ್ಲಿ ಶ್ರಮದಾನ ಮಾಡಿದರು. ಮೂಡಲಗಿ ವಲಯವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ …

Read More »

ಹನುಮಂತ ದೇವರು ಭಕ್ತರಿಗೆ ಇಷ್ಟಾರ್ಥಗಳನ್ನು ಪೂರೈಸುವ ಆರಾಧ್ಯ ದೇವನಾಗಿದ್ದಾನೆ – ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮಿಜಿ

ಬೆಟಗೇರಿ: ಮಾರುತಿ ದೇವರು ಇಲ್ಲದ ಊರಿಲ್ಲ, ಹನುಮಂತ ದೇವರು ಭಕ್ತರಿಗೆ ಇಷ್ಟಾರ್ಥಗಳನ್ನು ಪೂರೈಸುವ ಆರಾಧ್ಯ ದೇವನಾಗಿದ್ದಾನೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ಮೇ.14ರಂದು ನಡೆದ ಬೆಳಗಾವಿ ಲೋಕಸಭಾ ಮಾಜಿ ಸದಸ್ಯ ದಿ.ಸುರೇಶ ಅಂಗಡಿ ಅವರ ಅನುದಾನದಡಿಯಲ್ಲಿ ನಿರ್ಮಿಸಿರುವ ಬೆಟಗೇರಿ ಗ್ರಾಮದ ಶ್ರೀ ಮಾರುತಿ ದೇವರ ನೂತನ ದೇವಾಲಯ ಉದ್ಘಾಟನೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ, ದಾನಿಗಳಿಗೆ, ಗಣ್ಯರಿಗೆ …

Read More »

ಅನ್ನ ಸಂತರ್ಪಣೆಗೆ ಮತ್ತೊಂದು ಹೆಸರೇ ಬಂಡಿಗಣಿ ಶ್ರೀಮಠ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಅರಭಾವಿ ಸತ್ತಿಗೇರ ತೋಟದಲ್ಲಿ ಜರುಗಿದ ದಾಸೋಹ ರತ್ನ ದಾನೇಶ್ವರ ಸ್ವಾಮೀಜಿಗಳ ಮುಂದಾಳತ್ವದ ಪಾರಮಾರ್ಥಿಕ ಸಪ್ತಾಹದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ

ಅನ್ನ ಸಂತರ್ಪಣೆಗೆ ಮತ್ತೊಂದು ಹೆಸರೇ ಬಂಡಿಗಣಿ ಶ್ರೀಮಠ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಅರಭಾವಿ ಸತ್ತಿಗೇರ ತೋಟದಲ್ಲಿ ಜರುಗಿದ ದಾಸೋಹ ರತ್ನ ದಾನೇಶ್ವರ ಸ್ವಾಮೀಜಿಗಳ ಮುಂದಾಳತ್ವದ ಪಾರಮಾರ್ಥಿಕ ಸಪ್ತಾಹದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಎಲ್ಲ ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಹಸಿದ ಹೊಟ್ಟೆಗೆ ಸತತ ಅನ್ನ ನೀಡುತ್ತಿರುವ ಬಂಡಿಗಣಿ ಶ್ರೀಗಳ ಕಾರ್ಯ ಪ್ರಶಂಸನೀಯವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. …

Read More »

ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ- ಕಹಾಮಾ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ರಾಜಾಪೂರ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ದರ್ಶಣ ಪಡೆದ-ಬಾಲಚಂದ್ರ ಜಾರಕಿಹೊಳಿ

ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ- ಕಹಾಮಾ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ರಾಜಾಪೂರ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ದರ್ಶಣ ಪಡೆದ-ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, …

Read More »

ಕುರುಬ ಸಮಾಜದ ಹಿರಿಯರಾದ ವಿಠಲ ಲಕ್ಕಪ್ಪ ಚಂದರಗಿ(88).ನಿಧನ

ಬೆಟಗೇರಿ:ಗ್ರಾಮದ ಕುರುಬ ಸಮಾಜದ ಹಿರಿಯರಾದ ವಿಠಲ ಲಕ್ಕಪ್ಪ ಚಂದರಗಿ(88) ಅವರು ಶುಕ್ರವಾರ ಮೇ.13ರಂದು ನಿಧನರಾದರು. ಮೃತರು ಪತ್ನಿ, ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಉದಯ ಚಂದರಗಿ ಸೇರಿದಂತೆ ಮೂರು ಜನ ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನಗಲಿದ್ದಾರೆ.

Read More »

ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತಮಾನಗಳ ಐತಿಹಾಸಿಕ ಇತಿಹಾಸ

‘ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಜಾತ್ರೆಯ ಪ್ರಯುಕ್ತ ಕಡೆ ಓಕುಳಿ ಮೇ.16ರಂದು ನಡೆಯಲಿದೆ ತನ್ನನಿಮಿತ್ತ ಈ ಲೇಖನ. ನಮ್ಮೂರ ಓಕುಳಿ ಬಲು ಜೋರು..! ಶತಮಾನಗಳ ಐತಿಹಾಸಿಕ ಇತಿಹಾಸವಿರುವ ಬೆಟಗೇರಿ ಜಾಗೃತ ಹನುಮಂತ ದೇವರ ಓಕುಳಿ ವರದಿ. ಅಡಿವೇಶ ಮುಧೋಳ. ಬೆಟಗೇರಿ:ಉತ್ತರ ಕರ್ನಾಟಕದಲ್ಲಿಯೇ ಪ್ರಸಿದ್ಧಿ ಪಡೆದಿರುವ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತಮಾನಗಳ ಐತಿಹಾಸಿಕ ಇತಿಹಾಸವಿದೆ. ಪ್ರತಿ ವರ್ಷಕ್ಕೊಮ್ಮೆ …

Read More »