Breaking News
Home / 2022 (page 47)

Yearly Archives: 2022

ವಿವಿಧ ಸಮುದಾಯ ಜನರಿಂದ ಅದ್ದೂರಿಯಾಗಿ ಭಗೀರಥ ಜಯಂತೋತ್ಸವ

ಮೂಡಲಗಿ : ಉಪ್ಪಾರ ಸಮುದಾಯ ಮತ್ತು ವಿವಿಧ ಸಮುದಾಯ ಜನರಿಂದ ಅದ್ದೂರಿಯಾಗಿ ಭಗೀರಥ ಜಯಂತೋತ್ಸವ ಆಚರಿಸಲಾಯಿತು. ಪಟ್ಟಣದ ಸರ್ಕಾರಿ ಕನ್ನಡ ಶಾಲೆಯಲ್ಲಿ ಭಗೀರಥ ಭಾವಚಿತ್ರಕ್ಕೆ ಪಟ್ಟಣದ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿಗಳಾದ ದತ್ತಾತ್ರೇಯಬೋಧ ಸ್ವಾಮಿಜಿಯವರು ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಇದೇ ವೇಳೆ ತಹಶೀಲ್ದಾರ ಡಿ ಜಿ ಮಹಾತ್ ಮಾತನಾಡಿ, ಗಂಗೆಯನ್ನು ಧರೆಗೆ ಇಳಿಸಿದ ಮಹಾನ್ ತಪಸ್ವಿ ಭಗೀರಥ ಮಹರ್ಷಿ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಿದಾಗ ಮಾತ್ರ ಅವರ …

Read More »

ಧರ್ಮಟ್ಟಿ ಗ್ರಾಮದಲ್ಲಿ ಶ್ರಿ ಮಹರ್ಷಿ ಭಗೀರಥ ಜಂಯತಿ

ಮೂಡಲಗಿ: ತಾಲುಕಿನ ಧರ್ಮಟ್ಟಿ ಗ್ರಾಮದಲ್ಲಿ ಶ್ರಿ ಮಹರ್ಷಿ ಭಗೀರಥ ಜಂಯತಿಯನ್ನು ಗ್ರಾಮದ ಭಗಿರಥ ವೃತ್ತದಲ್ಲಿ ಆಚರಿಸಲಾಯಿತು. ಶ್ರೀ ಮಹಷಿ ಭಗೀರಥ ವೃತ್ತದಲ್ಲಿ ಶ್ರೀ ಭಗೀರಥೃ ಭಾವ ಚಿತ್ರಕ್ಕೆ ಪೂಜೆಸಲ್ಲಿಸಿದರು, ಮಹಿಳೆಯರು ಆರತಿ ಬೆಳಗಿ ಪುಷ್ಪಾರಚನೆ ಮಾಡಿದರು. ಇದೇ ವೇಳೆಯಲ್ಲಿ ಶ್ರಿ ಮಹರ್ಷಿ ಭಗೀರಥ ಪುತ್ಥಳಿ ನಿರ್ಮಾನ ಮಾಡುವದಕ್ಕೆ ನಿರ್ಣಯಿಸಿದರು. ಈ ಸಮಯದಲ್ಲಿ ಲಕ್ಷö್ಮಣ ತೋಳಿ, ಭೀಮಶಿ ಬಬಲಿ, ಶಿವಪ್ಪ ಗೊರಬಾಳ, ಕೆಮಪ್ಪಣ್ಣಾ ರೊಡ್ಡ, ಬಸವಣ್ಣಿ ಯಡ್ರಾಂವಿ, ಲಕ್ಷö್ಮಣ ಉಪ್ಪಾರ ವಿಠ್ಠಲ …

Read More »

ನಿರಂತರ ಪ್ರಯತ್ನದ ಫಲವೇ ಯಶಸ್ಸು: ಕುಮಾರ ಮರ್ದಿ

ನಿರಂತರ ಪ್ರಯತ್ನದ ಫಲವೇ ಯಶಸ್ಸು: ಕುಮಾರ ಮರ್ದಿ ಮೂಡಲಗಿ 8 : ಯಶಸ್ಸು ಎಂಬುದು ಸುಲಭವಾಗಿ ಸಿಗುವಂತದಲ್ಲ ಅದಕ್ಕೆ ನಿರಂತರ ಪ್ರಯತ್ನ ಹಾಗೂ ತಾಳ್ಮೆಯ ಫಲವೇ ಯಶಸ್ಸು ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು. ಅವರು ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಹರ್ಷಿ ಭಗೀರಥ ಜಂಯತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮಹರ್ಷಿ ಭಗೀರಥರು ನಿರಂತರ ಪ್ರಯತ್ನಕ್ಕೆ ಫಲ ಸಿಕ್ಕೇ ಸಿಗುತ್ತದೆ ಎಂಬುದಕ್ಕೆ …

Read More »

ತಾಲೂಕಿನ ಪಂಚಮಸಾಲಿ ಸಮುದಾಯದ ಮುಖಂಡರಿಂದ 2ಎ ಮೀಸಲಾತಿಗಾಗಿ ಹಕ್ಕೊತ್ತಾಯ

ಮೂಡಲಗಿ: ಬಿಜೆಪಿ ಸರ್ಕಾರ ಪಂಚಾಮಸಾಲಿಗಳಿಗೆ 2ಎ ಮೀಸಲಾತಿ ನೀಡುವುದಾಗಿ ಮೂರು ಭಾರಿ ಭರವಸೆ ನೀಡಿದ್ದು, ಇಲ್ಲಿಯವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಪಂಚಮಸಾಲಿ ಸಮುದಾಯದ ಮುಖಂಡರಿಂದ 2ಎ ಮೀಸಲಾತಿಗಾಗಿ ಹಕ್ಕೊತ್ತಾಯಿಸಿ ಪಟ್ಟಣದ ಗುರ್ಲಾಪೂರ ಬಳಿ ಇರುವ ನಿಪ್ಪಾಣಿ-ಮೂಧೋಳ ರಾಜ್ಯ ಹೆದ್ದಾರಿ ಬಂದ್ ಮಾಡಿ, ಟೈಯರಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ ಮುಖಂಡರ ವೇದಿಕೆಯಲ್ಲಿ ಮಾತನಾಡದ ಅವರು, …

Read More »

ಕುಲಗೋಡ ಗ್ರಾ.ಪಂ ನೂತನ ಅಧ್ಯಕ್ಷರಾಗಿ ವಿಮಲಾ ಸಸಾಲಟ್ಟಿ ಉಪಾಧ್ಯಕ್ಷರಾಗಿ ಬಸವರಾಜ ಯರಗಟ್ಟಿ ಅವಿರೋದ ಆಯ್ಕೆ

ಕುಲಗೋಡ ಗ್ರಾ.ಪಂ ನೂತನ ಅಧ್ಯಕ್ಷರಾಗಿ ವಿಮಲಾ ಸಸಾಲಟ್ಟಿ ಉಪಾಧ್ಯಕ್ಷರಾಗಿ ಬಸವರಾಜ ಯರಗಟ್ಟಿ ಅವಿರೋದ ಆಯ್ಕೆ. ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತ ಅಧ್ಯಕ್ಷ,ಉಪಾಧ್ಯಕ್ಷ ತೆರುವಾದ ಸ್ಥಾನಕ್ಕೆ ಶನಿವಾರ ಮುಂಜಾನೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ವಿಮಲಾ ಸಸಾಲಟ್ಟಿ ಉಪಾಧ್ಯಕ್ಷರಾಗಿ ಬಸವರಾಜ ಯರಗಟ್ಟಿ ಅವಿರೋದ ಆಯ್ಕೆಯಾಗಿದ್ದಾರೆ ಎಂದು ಚುನವಣಾ ಅಧಿಕಾರಿ ಅಶ್ವಿನ ಎಚ್ ತಿಳಿಸಿದ್ದಾರೆ. ಹಿಂದಿನ ಅಧ್ಯಕ್ಷ,ಉಪಾಧ್ಯಕ್ಷರು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೆ.ಎಮ್.ಎಫ್ ಅಧ್ಯಕ್ಷ …

Read More »

ನಾಗನೂರದಲ್ಲಿ ಇಂದಿನಿಂದ 18 ವರ್ಷದೊಳಗಿನ ಬಾಲಕ-ಬಾಲಕಿಯರ ರಾಜ್ಯಮಟ್ಟದ ಖೋ-ಖೋ ಟೂರ್ನಿ. ಹೊನಲು ಬೆಳಕಿನ ಖೋಖೋ ಪಂದ್ಯಾವಳಿಗಳಿಗೆ 3 ಅಂಕಣ(ಮೈದಾನ) ಸಜ್ಜು. ಮಹಿಳೆ-ಪುರುಷರು ಕುಳಿತು ವೀಕ್ಷಿಸಲು ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ .

  ಮೂಡಲಗಿ: ತಾಲೂಕಿನ ನಾಗನೂರಿನಲ್ಲಿ ಕರ್ನಾಟಕ ರಾಜ್ಯ ಖೋ-ಖೋ ಅಸೋಸಿಯೇಷನ್ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಖೋ ಖೋ ಅಸೋಸಿಯೇಶನ್ ಮತ್ತು ನಾಗನೂರ ಶ್ರೀ ಮಹಾಲಿಂಗೇಶ್ವರ ಸ್ಪೋಟ್ರ್ಸ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ 18 ವರ್ಷದೊಳಗಿನ ಬಾಲಕ/ ಬಾಲಕಿಯರ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿಗಳು ಮೂಡಲಗಿ ನಾಗನೂರಿನ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಶಾಲಾ ಮೈದಾನದಲ್ಲಿ ಮೇ 7 ರಿಂದ 9 ರವರಗೆ 3 ದಿನಗಳ ಕಾಲ …

Read More »

ಮೂಡಲಗಿ: ಕಸಾಪ 108 ಸಂಸ್ಥಾಪನಾ ದಿನಾಚರಣೆ ಆಚರಣೆ ಕನ್ನಡ ಮನಸ್ಸು ಒಗ್ಗೂಡಿಸಿರುವ ಕನ್ನಡ ಸಾಹಿತ್ಯ ಪರಿಷತ್ತು

  ಮೂಡಲಗಿ: ಕಸಾಪ 108 ಸಂಸ್ಥಾಪನಾ ದಿನಾಚರಣೆ ಆಚರಣೆ ಕನ್ನಡ ಮನಸ್ಸು ಒಗ್ಗೂಡಿಸಿರುವ ಕನ್ನಡ ಸಾಹಿತ್ಯ ಪರಿಷತ್ತು ಮೂಡಲಗಿ: ‘ಕನ್ನಡ ಸಾಹಿತ್ಯ ಪರಿಷತ್‍ವು ಕನ್ನಡ ಭಾಷಿಕ ಹಾಗೂ ಕನ್ನಡ ಮನಸ್ಸುಗಳನ್ನು ಒಂದುಗೂಡಿಸುವ ಮೂಲಕ ಕನ್ನಡ ನಾಡು ಕಟ್ಟುವಲ್ಲಿ ಪ್ರಮುಖ ಕಾರ್ಯಮಾಡಿದೆ’ಎಂದು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಹೇಳಿದರು. ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಸ್ಥಳೀಯ ಶ್ರೀ ಶ್ರೀಪಾದಬೋಧ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ …

Read More »

ಮೇ 5ರಂದು ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನ ದಿನಾಚರಣೆ ಆಚರಣೆ

ಇಂದು ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನ ದಿನಾಚರಣೆ ಆಚರಣೆ ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍ವು ಕನ್ನಡ ಸಾಹಿತ್ಯ ಪರಿಷತ್‍ನ 108ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕವಿಗೋಷ್ಠಿಯನ್ನು ಮೇ 5ರಂದು ಬೆಳಿಗ್ಗೆ 9.30ಕ್ಕೆ ಸ್ಥಳೀಯ ಶ್ರೀಪಾದಬೋಧ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿರುವರು. ಮಹಾವಿದ್ಯಾಲಯದ ಪ್ರಾಚಾರ್ಯ ಶಾನೂರಕುಮಾರ ಗಾಣಿಗೇರ ಅಧ್ಯಕ್ಷತೆವಹಿಸುವರು. ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಕಾರ್ಯಕ್ರಮ ಉದ್ಘಾಟಿಸಿವರು. ಸಾಹಿತಿ ಬಾಲಶೇಖರ ಬಂದಿ ಉಪನ್ಯಾಸ ನೀಡುವರು. ಕವಿಗೋಷ್ಠಿಯ ಅಧ್ಯಕ್ಷತೆಯನ್ನು …

Read More »

ಬಸವ ಸೇವಾ ಯುವಕ ಸಂಘದಿಂದ ಬಸವ ಜಯಂತಿ ಆಚರಣೆ ಮೂಡಲಗಿ: ಆನೆ ಮೇಲೆ ಬಸವೇಶ್ವರರ ಭಾವಚಿತ್ರ ಮೆರವಣಿಗೆ

ಬಸವ ಸೇವಾ ಯುವಕ ಸಂಘದಿಂದ ಬಸವ ಜಯಂತಿ ಆಚರಣೆ ಮೂಡಲಗಿ: ಆನೆ ಮೇಲೆ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಮೂಡಲಗಿ: ಇಲ್ಲಿಯ ಬಸವ ಸೇವಾ ಯುವಕ ಸಂಘದಿಂದ ಆನೆ ಮೇಲೆ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡುವ ಮೂಲಕ ಮಂಗಳವಾರ ಸಂಭ್ರಮದಿಂದ ಬಸವ ಜಯಂತಿಯನ್ನು ಆಚರಿಸಿದರು. ಬೆಳಿಗ್ಗೆ ಬಸವೇಶ್ವರ ಕಲ್ಯಾಣ ಮಂಟಪದ ಬಳಿಯಲ್ಲಿ ಜೋಡೆತ್ತುಗಳಿಗೆ ಪೂಜೆಯನ್ನು ಸಲ್ಲಿಸಿ ವಿವಿದ ಸಮಾಜದ ಹಿರಿಯರು ಮೆರವಣಿಗೆಗೆ ಚಾಲನೆ ನೀಡಿದರು. 251 ಮಹಿಳೆರ ಪೂರ್ಣಕುಂಭ …

Read More »

‘ಬಸವೇಶ್ವರರ ಕಾಯಕ ತತ್ವವು ಸರ್ವಕಾಲಿಕವಾಗಿದೆ’ – ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ

‘ಬಸವೇಶ್ವರರ ಕಾಯಕ ತತ್ವವು ಸರ್ವಕಾಲಿಕವಾಗಿದೆ’ – ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ ಮೂಡಲಗಿ: ಮಂಗಳವಾರ ಬಸವ ಜಯಂತಿಯ ಅಂಗವಾಗಿ ಶೃಂಗಾರಗೊಳಿಸಿದ್ದ ಜೋಡೆತ್ತುಗಳ ಮೆರವಣಿಗೆಯು ಗಮನಸಳೆಯಿತು. ಎತ್ತುಗಳಿಗೆ ಗುಲಾಲು, ಕೋಡುಗಳಿಗೆ ಬಣ್ಣ ಬಣ್ಣದ ರಿಬ್ಬನ್, ಬಲೂನ್ ಹಾಗೂ ಮೈಮೇಲೆ ಕಸೂತಿಯ ವಸ್ತ್ರಗಳಿಂದ ಎತ್ತುಗಳು ಆಕರ್ಷಕವಾಗಿ ಕಾಣುತ್ತಿದ್ದವು. ಇಲ್ಲಿಯ ಬಸವೇಶ್ವರ ಕಲ್ಯಾಣ ಮಂಟಪ ಸಮಿತಿ, ವೀರಶೈವ ಲಿಂಗಾಯತ ಮತ್ತು ರಾಷ್ಟ್ರೀಯ ಬಸವ ದಳದ ಆಶ್ರಯದಲ್ಲಿ ಬಸವ ಜಯಂತಿಯನ್ನು ಸಂಭ್ರಮದಿಂದ ಅಚರಿಸಿದರು. …

Read More »