Breaking News

Daily Archives: ಜನವರಿ 6, 2023

ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಕುಲಗೋಡ, ತಾ:ಮೂಡಲಗಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು …

Read More »

ಸಸಿಗಳ ಸಂರಕ್ಷಣೆ ಕಾರ್ಯ ಗೋಕಾಕ ಸಾಮಾಜಿಕ ಅರಣ್ಯ ಇಲಾಖೆಗೆ ಸ್ಥಳೀಯರಿಂದ ಮೆಚ್ಚುಗೆ

ಸಸಿಗಳ ಸಂರಕ್ಷಣೆ ಕಾರ್ಯ ಗೋಕಾಕ ಸಾಮಾಜಿಕ ಅರಣ್ಯ ಇಲಾಖೆಗೆ ಸ್ಥಳೀಯರಿಂದ ಮೆಚ್ಚುಗೆ *ವರದಿ: ಅಡಿವೇಶ ಮುಧೋಳ. ಬೆಟಗೇರಿ: ಪ್ರಸಕ್ತ ವರ್ಷದ ಬೇಸಿಗೆಯ ಬಿಸಿಲಿನ ತಾಪ ಈಗಲೇ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಸಕ್ತ ವರ್ಷ ನೆಡಲಾದ ಸಸಿಗಳಿಗೆ ಗೋಕಾಕ ವಲಯದ ಸಾಮಾಜಿಕ ಅರಣ್ಯ ಇಲಾಖೆ ಸಹಯೋಗದಲ್ಲಿ ಟ್ಯಾಂಕರ್ ಮೂಲಕ ಗಿಡಗಳಿಗೆ ನೀರು, ಸಸಿಗಳಿಗೆ ಮುಳ್ಳಿನ ಬೇಲಿ ಕಟ್ಟುವ ಕೆಲಸ ಕೆಲ ದಿನಗಳಿಂದ ಭರದಿಂದ ನಡೆದಿದೆ. ಕಳೆದ ವರ್ಷ ಗೋಕಾಕ ತಾಲೂಕಿನ …

Read More »