‘ಮನುಷ್ಯ ಮನುಷ್ಯರಂತೆ ಬದುಕುವುದನ್ನು ಕಲಿಯಬೇಕು’ ಮೂಡಲಗಿ: ‘ವಿದ್ಯೆ, ದಾನ, ಧರ್ಮ, ಧ್ಯಾನ, ಉತ್ತಮ ಆಚಾಚರಗಳಿಲ್ಲದ ಮನುಷ್ಯನ ಬದುಕು ವ್ಯರ್ಥವಾದದ್ದು’ ಎಂದು ಬೀದರದ ಚಿದಂಬರಾಶ್ರಮದ ಸಿದ್ಧಾರೂಢ ಮಠದ ಡಾ. ಶಿವಕುಮಾರ ಸ್ವಾಮೀಜಿಗಳು ಹೇಳಿದರು. ಇಲ್ಲಿಯ ವಿ.ಬಿ. ಸೋನವಾಲಕರ ಶಾಲೆಯ ಆವರಣದಲ್ಲಿ ವಿಶ್ವಶಾಂತಿಗಾಗಿ ಜರುಗುತ್ತಿರುವ 14ನೇ ಸತ್ಸಂಗ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಕರ್ಮ ಮತ್ತು ಧರ್ಮದ ದಾರಿಯಲ್ಲಿ ನಡೆದು ಮನುಷ್ಯ ತನ್ನ ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು. ಯಾವ ಮನುಷ್ಯನು ಧರ್ಮ, …
Read More »Daily Archives: ಜನವರಿ 13, 2023
ಆರ್.ಡಿ.ಎಸ್. ಸಮೂಹ ಸಂಸ್ಥೆಗಳಿಂದ ಬೃಹತ್ ಮ್ಯಾರಾಥಾನ್ ಓಟ
ಆರ್.ಡಿ.ಎಸ್. ಸಮೂಹ ಸಂಸ್ಥೆಗಳಿಂದ ಬೃಹತ್ ಮ್ಯಾರಾಥಾನ್ ಓಟ ಮೂಡಲಗಿ : ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಇಂದು ಆರ್.ಡಿ.ಎಸ್. ಸಮೂಹ ಶಿಕ್ಷಣ ಸಂಸ್ಥೆಗಳಿಂದ ಬೃಹತ್ ಮ್ಯಾರಾಥಾನ್ ಓಟವನ್ನು ನಡೆಸಲಾಯಿತು ಆರ್.ಡಿ.ಎಸ್. ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸಂತೋಷ ಪಾರ್ಶಿಯವರಿಂದ ಸ್ವಾಮಿವಿವೇಕಾನಂದರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮ್ಯಾರಾಥಾನ್ ರ್ಯಾಲಿಯನ್ನು ಉದ್ಘಾಟಿಸಲಾಯಿತು. ಮ್ಯಾರಾಥಾನ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷರಾದ ಹಣಮಂತ ಗುಡ್ಲಮನಿ ಮತ್ತು ಪುರಸಭೆ ಸದಸ್ಯರು ಹಾಜರಿದ್ದರು ಇದೇ ಸಂದರ್ಭದಲ್ಲಿ ಮೂಡಲಗಿಯ ಕ್ಷೇತ್ರಶಿಕ್ಷಣಾಧಿಕಾರಿ …
Read More »