ಮಸಗುಪ್ಪಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮತದಾರರಿಗೆ ಮುಟ್ಟಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ಮೂಡಲಗಿ : ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಇಂದಿನಿಂದ ಪ್ರತಿ ಮತದಾರರ ಮನೆಮನೆಗೆ ತೆರಳಿ ವಿಜಯ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮಸಗುಪ್ಪಿ …
Read More »Daily Archives: ಜನವರಿ 21, 2023
ಮಕ್ಕಳಲ್ಲಿ ಭೌದ್ಧಿಕ ವಿಕಾಸದ ಜೊತೆ ಸಾಮಾಜಿಕ ವಿಕಾಸದ ಚಿಂತನೆಗಳನ್ನು ಬೆಳಸಬೇಕು : ಪ್ರದೀಪಕುಮಾರ ಘಂಟಿ ಮಹಾರಾಜರು
ಮಕ್ಕಳಲ್ಲಿ ಭೌದ್ಧಿಕ ವಿಕಾಸದ ಜೊತೆ ಸಾಮಾಜಿಕ ವಿಕಾಸದ ಚಿಂತನೆಗಳನ್ನು ಬೆಳಸಬೇಕು : ಪ್ರದೀಪಕುಮಾರ ಘಂಟಿ ಮಹಾರಾಜರು ಮೂಡಲಗಿ : ಮಕ್ಕಳಲ್ಲಿ ಭೌದ್ಧಿಕ ವಿಕಾಸದ ಜೊತೆ ಸಾಮಾಜಿಕ ವಿಕಾಸದ ಚಿಂತನೆಗಳನ್ನು ಬೆಳಸಬೇಕು ಇಂದಿನ ಕಾಲದಲ್ಲಿ ತಂದೆಗೆ ಬಿಡುವು ಇಲ್ಲದೇ ಇರುವ ಮೊಬೈಲ್ ಜೀವನ, ತಾಯಿ ಟಿವಿ ವ್ಯಾಮೂಹ, ಸಹೋದರರು ವ್ಯಾಟ್ಸಾಪ್ ಪೇಸಬುಕ್ ಮೋಹ ಇಂತಹÀ ವ್ಯವಸ್ಥೆಗಳಿಂದ ಮಕ್ಕಳಲ್ಲಿ ಸಾಮಾಜಿಕತೆ ಮಾಯವಾಗುತ್ತಿದೆ. ತಂದೆ, ತಾಯಿ, ಅಜ್ಜ-ಅಜ್ಜಿ ಸಾಮಾಜಿಕ ಜೀವನದ ವಿಕಾಸ ಮಾಡುವಲ್ಲಿ ಮಹತ್ತರ …
Read More »