Breaking News

Daily Archives: ಜನವರಿ 31, 2023

ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಿದೆ’ – ನೇತ್ರತಜ್ಞ ಡಾ. ಸಚಿನ್ ಟಿ.

 ಕಣ್ಣುಗಳು ಆರೋಗ್ಯ ನಿರ್ಲಕ್ಷಿಸಬಾರದು ಮೂಡಲಗಿ: ಮನುಷ್ಯನ ದೇಹದ ಆರೋಗ್ಯಕ್ಕೆ ಕಣ್ಣುಗಳು ದಿಕ್ಸೂಚಿ ಇದ್ದಂತೆ, ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಿದೆ’ ಎಂದು ನೇತ್ರತಜ್ಞ ಡಾ. ಸಚಿನ್ ಟಿ. ಹೇಳಿದರು. ಇಲ್ಲಿಯ ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆಯಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಕಚೇರಿ ಬೆಳಗಾವಿ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಟಿವಿ, ಮೊಬೈಲ್ ವೀಕ್ಷಣೆ ಹಾಗೂ ಕೆಲಸಗಳ …

Read More »

ಸ್ವಂತ ಹಣದಲ್ಲಿ ಮೂಡಲಗಿ ವಲಯದ 232ಅತಿಥಿ ಶಿಕ್ಷಕರಿಗೆ 49.27 ಲಕ್ಷ ರೂಗಳನ್ನು ಗೌರವ ಸಂಭಾವನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸ್ವಂತ ಹಣದಲ್ಲಿ ಮೂಡಲಗಿ ವಲಯದ 232ಅತಿಥಿ ಶಿಕ್ಷಕರಿಗೆ 49.27 ಲಕ್ಷ ರೂಗಳನ್ನು ಗೌರವ ಸಂಭಾವನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ವಿವೇಕ ಶಾಲಾ ಕೊಠಡಿಗೆ ಗುದ್ದಲಿ ಪೂಜೆ, ಅಮೃತ ಶಾಲಾ ಕೊಠಡಿಗಳ ನವೀಕರಣ ಕಾಮಗಾರಿ ಉದ್ಘಾಟನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರಬಾರದು ಎನ್ನುವ ಉದ್ದೇಶದಿಂದ ಹಾಗೂ ಮೂಡಲಗಿ ಶೈಕ್ಷಣಿಕ ವಲಯವು ಮುಂಚೂಣಿಗೆ ಬರಲು, ಶಿಕ್ಷಕರ ಲಭ್ಯತೆ ಮಾಡಿಕೊಳ್ಳಲು ವಲಯದ 232 ಸರ್ಕಾರಿ ಪ್ರಾಥಮಿಕ …

Read More »