Breaking News
Home / 2023 / ಜನವರಿ (page 6)

Monthly Archives: ಜನವರಿ 2023

ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

*ಹೊಸ ವರ್ಷದ ದಿನದಂದು* *ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* ಮೂಡಲಗಿ: ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. …

Read More »

ಹೊಸ ವರ್ಷದ ನಿಮಿತ್ಯ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ

ಹೊಸ ವರ್ಷದ ನಿಮಿತ್ಯ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್.ಎಸ್.ಆರ್ ಪ್ರೌಢಶಾಲೆಯಲ್ಲಿ ಹೊಸ ವರ್ಷದ ನಿಮಿತ್ಯ ವಿದ್ಯಾರ್ಥಿಗಳಿಗೆ ವಿಷಯಾಧಾರಿತ ರಂಗೋಲಿ ಚಿತ್ರ ಬೀಡಿಸುವ ಸ್ಪರ್ಧೆಗಳು ಜರುಗಿದವು. ಪ್ರೌಢ ಶಾಲೆಯ ಉಪಪ್ರಾಚಾರ್ಯ ಕೆಎಸ್ ಹೊಸಟ್ಟಿ, ಶಿಕ್ಷಕರಾದ ಆರ್.ಕೆ.ಕಳಸಣ್ಣವರ, ಸಿ.ಎಂ ಹಂಜಿ ಕಾರ್ಯನಿರ್ವಹಿಸಿದರು. ಚಿತ್ರ ಕಲಾ ಶಿಕ್ಷಕ ಎಸ್ ಎಸ್ ಕುರಣೆ ನಿರ್ವಹಣೆ ಮಾಡಿದರು. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ವಿಜ್ಞಾನ ಚಿತ್ರಗಳನ್ನು ಬಿಡಿಸುವಲ್ಲಿ ಸ್ವಾತಿ ಬೀಸನಕೊಪ್ಪ, ಐಶ್ವರ್ಯ ಗಡಾದ್, …

Read More »

ಚಲವಾದಿ ಅವರಿಗೆ ಪಿ.ಎಚ್.ಡಿ ಪದವಿ

ಚಲವಾದಿ ಅವರಿಗೆ ಪಿ.ಎಚ್.ಡಿ ಪದವಿ ಮೂಡಲಗಿ: ತಾಲೂಕಿನ ಯಾದವಾಡದ ಜಿ.ಎನ್.ಎಸ್.ಸಂ.ಪ.ಪೂ ಕಾಲೇಜನ ಇತಿಹಾಸ ಉಪನ್ಯಾಸಕ ವಾಯ್.ಎಚ್.ಚಲವಾದಿ ಅವರು ಮಂಡಿಸಿದ ಕೃಷ್ಣ ಮೇಲ್ದಂಡೆ ಯೋಜನೆಯ ಸಾಧಕ ಬಾಧಕಗಳ ಎಂಬ ವಿಷಯದ ಮಹಾಪ್ರಬಂದಕ್ಕೆ ಹಂಪಿ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ಡಾ.ಆರ್.ಎಚ್.ಸಜ್ಜನವರ ಮಾರ್ಗದರ್ಶನದಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಸಾಧಕ ಬಾಧಕಗಳ ಪ್ರಬಂದವನ್ನು ಸಿದ್ಧಪಡಿಸಿದ್ದರು. ವಾಯ್.ಎಚ್.ಚಲವಾದಿ ಅವರಿಗೆ ಪಿಎಚ್‍ಡಿ ಪದವಿ ದೊರೆತ್ತಿರುವದಕ್ಕೆ ವಿ.ವಿ.ಸಂಘದ ಅಧ್ಯಕ್ಷ ಎಸ್.ಬಿ.ನ್ಯಾಮಗೌಡರ ಉಪಾಧ್ಯಕ ಎಂ.ಎ.ರೂಡಗಿ ಮತ್ತು ಆಡಳಿತ ಮಂಡಳಿ ಹಾಗೂ …

Read More »

ಹುಣಶ್ಯಾಳ ಪಿಜಿಯಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ 24ನೇ ಸತ್ಸಂಗ ಮಹೋತ್ಸವ ಉದ್ಘಾಟನೆ

ಹುಣಶ್ಯಾಳ ಪಿಜಿಯಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ 24ನೇ ಸತ್ಸಂಗ ಮಹೋತ್ಸವ ಉದ್ಘಾಟನೆ ಮೂಡಲಗಿ: ಕಷ್ಟದಲ್ಲಿರುವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಭಾನುವಾರದಂದು ನಡೆದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ 24ನೇ ಸತ್ಸಂಗ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ತಾನು ಗಳಿಸಿದ ಸಂಪತ್ತು ಸತ್ತ ಮೇಲೆ ಜೊತೆಗೆ ತಗೆದುಕೊಂಡು ಹೋಗುವುದಿಲ್ಲ. …

Read More »

ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ

ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯ ಸಭಾಂಗಣದಲ್ಲಿ ಜ.1ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮಗಳು ಜರುಗಿದ ಬಳಿಕ ಸಿಹಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ  ಶಿವಾಜಿ ನೀಲಣ್ಣವರ, ವಿಠಲ ಕೋಣಿ, ರಾಜು ಪತ್ತಾರ, ರಾಮಚಂದ್ರ ಬಡಿಗೇರ, ಪ್ರಕಾಶ ಬಡಿಗೇರ, ಸಿದ್ದಪ್ಪ ಬಾಣಸಿ, …

Read More »