Breaking News
Home / 2023 / ಫೆಬ್ರವರಿ (page 7)

Monthly Archives: ಫೆಬ್ರವರಿ 2023

7ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಿಳ್ಕೂಡುವ ಸಮಾರಂಭ

ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್‍ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಉಭಯ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಿಳ್ಕೂಡುವ ಸಮಾರಂಭ ನಡೆಯಿತು. ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ, ಶಿಕ್ಷಣಪ್ರೇಮಿ ಬಸಪ್ಪ ಮೇಳೆಣ್ಣವರ ಜ್ಯೋತಿ ಬೆಳಗಿಸಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಉಭಯ ಮಾಧ್ಯಮ ಶಾಲೆಗಳ ಆಡಳಿತಾಧಿಕಾರಿ ರವಿ ಭರಮನಾಯ್ಕ …

Read More »

ಅವಶ್ಯಕ ಸೌಲಭ್ಯ ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ: ಲಕ್ಷ್ಮಣ ಚಂದರಗಿ

ಅವಶ್ಯಕ ಸೌಲಭ್ಯ ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ: ಲಕ್ಷ್ಮಣ ಚಂದರಗಿ ವರದಿ: ಅಡಿವೇಶ ಮುಧೋಳ ಬೆಟಗೇರಿ:ಕೆಎಂಎಫ್ ಅಧ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮಾರ್ಗದರ್ಶನದಂತೆ ಈಗಾಗಲೇ ಬೆಟಗೇರಿ ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು. ಗೋಕಾಕ ಉಪ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು …

Read More »

ಮೂಡಲಗಿ ತಹಸೀಲ್ದಾರರಾಗಿ ಚನಗೊಂಡ ಅಧಿಕಾರ ಸ್ವೀಕರಿಸಿದರು.

ಮೂಡಲಗಿ ತಹಸೀಲ್ದಾರರಾಗಿ ಚನಗೊಂಡ ಅಧಿಕಾರ ಸ್ವೀಕರಿಸಿದರು. ಮೂಡಲಗಿ: ಮೂಡಲಗಿ ತಾಲೂಕಾ ತಹಸೀಲ್ದಾರರಾಗಿ ಪ್ರಶಾಂತ್ ಎಸ್ ಚನಗೊಂಡ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಮೂಡಲಗಿ ತಹಶೀಲ್ದಾರರಾಗಿ ಇಂದು ಅಧಿಕಾರ ಸ್ವೀಕರಿಸಿದ ಚನಗೊಂಡ ಅವರನ್ನು ಮೂಡಲಗಿ ಗ್ರೇಡ್ ಟು ತಹಸೀಲ್ದಾರ್ ಶಿವಾನಂದ ಬಬಲಿ ಮತ್ತು ಶಿರಸ್ತೇದಾರ ಪರಸಪ್ಪ ನಾಯ್ಕ ಸತ್ಕರಿಸಿ ಸ್ವಾಗತಿಸಿಕೊಂಡರು. ಪ್ರಶಾಂತ್ ಎಸ್ ಚನಗೊಂಡ ಅವರು ರಬಕವಿ, ಬನಹಟ್ಟಿ , ಹಾಗೂ ಜಮಖಂಡಿ ತಹಶೀಲ್ದಾರರಾಗಿ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ತಿಕೋಟ ತಹಶೀಲ್ದಾರರಾಗಿ …

Read More »

ಲಕ್ಷ್ಮೀದೇವಿ ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ – ಬಾಲಚಂದ್ರ ಜಾರಕಿಹೊಳಿ

ಮೂಡಲಗಿ (ಧರ್ಮಟ್ಟಿ) : ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಐತಿಹಾಸಿಕ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದಾಗಿನಿಂದ ಈ ದೇವಿಯ ದರ್ಶನ ಪಡೆಯುತ್ತ ನಾನು ಕೃತಾರ್ಥನಾಗಿದ್ದೇನೆ ಎಂದು ಅವರು ತಿಳಿಸಿದರು. ಗ್ರಾಮದ …

Read More »

ಮೂಡಲಗಿ ತಾಲೂಕ ಪ್ರಾದೇಶಿಕ ಪತ್ರಕರ್ತರ ಸಂಘ ಉದ್ಘಾಟಣೆ

ಮೂಡಲಗಿ :- ಸ್ವತಂತ್ರ ಪೂರ್ವದಿಂದ ಹಿಡಿದು ಪ್ರಚಲಿತ ದಿನಗಳವರೆಗೂ ದೇಶದ ಜನತೆಗೆ ವಿಸ್ತೃತವಾದ ಸುದ್ದಿಗಳನ್ನು ಬಿತ್ತರಿಸುವಲ್ಲಿ ಪ್ರಾದೇಶಿಕ ಪತ್ರಿಕಗಳ ಪಾತ್ರ ಮಹತ್ತರವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಜಿತ್ ಮನ್ನಿಕೇರಿ ಹೇಳಿದರು ಸೋಮವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಸಿಗೆ ನೀರುಣಿಸಿ, ರೋಗಿಗಳಿಗೆ ಹಣ್ಣು ವಿತರಿಸುವ ಮೂಲಕ ನೂತನ ಮೂಡಲಗಿ ತಾಲೂಕ ಪ್ರಾದೇಶಿಕ ಪತ್ರಕರ್ತರ ಸಂಘ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ಹಾಗೂ ಪತ್ರಿಕೆಗಳು ದೇಶದ ನಾಗರೀಕರಿಗೆ ಸುದ್ದಿಗಳನ್ನು ತಲುಪಿಸಿ ದೇಶದ …

Read More »

ಚುನಾವಣಾ ಸೇಕ್ಟರ ಅಧಿಕಾರಿಗಳ ಸಭೆ

ಚುನಾವಣಾ ಸೇಕ್ಟರ ಅಧಿಕಾರಿಗಳ ಸಭೆ ಮೂಡಲಗಿ: ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ 2023 ರ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆ ನಿಮಿತ್ಯ ಅರಭಾವಿ ಮತ ಕ್ಷೇತ್ರದಲ್ಲಿ ಚುನಾವಣಾ ಸೇಕ್ಟರ ಅಧಿಕಾರಿಗಳ ಸಭೆ ಬೈಲಹೊಂಗಲ ಉಪವಿಭಾಗಾಧಿಕಾರಿ ಶ್ರೀಮತಿ ಪ್ರಭಾವತಿ ಫಕೀರಪೂರ ಅಧ್ಯಕ್ಷತೆಯಲ್ಲಿ ಜರುಗಿತು. ಉಪವಿಭಾಗಾಧಿಕಾರಿ ಶ್ರೀಮತಿ ಪ್ರಭಾವತಿ ಫಕೀರಪೂರ ಮಾತನಾಡಿ, ಮುಂಬರುವ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ನಿಮಿತ್ಯ ಅರಭಾವಿ ಮತ ಕ್ಷೇತ್ರದಲ್ಲಿ 281 ಮತಗಟ್ಟೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಅರಭಾವಿ …

Read More »

ಬೆಟಗೇರಿ ಗ್ರಾಮ ಧಾರ್ಮಿಕ ಆಚರಣೆಗಳಿಗೆ ಹೆಸರುವಾಸಿಯಾಗಿದೆ : ಬಸವಂತ ಕೋಣಿ

ಬೆಟಗೇರಿ ಗ್ರಾಮ ಧಾರ್ಮಿಕ ಆಚರಣೆಗಳಿಗೆ ಹೆಸರುವಾಸಿಯಾಗಿದೆ : ಬಸವಂತ ಕೋಣಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಧಾರ್ಮಿಕ ಕಾರ್ಯಗಳಿಗೆ ಸಹಾಯ, ಸಹಕಾರ ನೀಡಬೇಕು. ಬೆಟಗೇರಿ ಗ್ರಾಮ ಧಾರ್ಮಿಕ ಆಚರಣೆಗಳಿಗೆ ಹೆಸರುವಾಸಿಯಾಗಿದೆ ಎಂದು ಬೆಟಗೇರಿ ತಾಪಂ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ರವಿವಾರ ಫೆ.5ರಂದು ನಡೆದ ಶ್ರೀಯಲ್ಲಮ್ಮದೇವಿ ನೂತನ ಬಾಣಿ ಕಟ್ಟೆ ಉದ್ಘಾಟನೆ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮುಖ್ಯಅತಿಥಿಗಳಾಗಿ ಮಾತನಾಡಿ, ಬೆಟಗೇರಿ ಗ್ರಾಮದಲ್ಲಿ ಆಗಾಗ …

Read More »

72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ 72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. …

Read More »

ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ – ಬಾಲಚಂದ್ರ ಜಾರಕಿಹೊಳಿ

ಮೂಡಲಗಿ (ಹೊಸಟ್ಟಿ): ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ. ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಹಣಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ದಿಗಾಗಿ ಸದಾ ಬದ್ಧನಿರುವೆ. ಜೊತೆಗೆ ಜನರು ನೀಡುತ್ತಿರುವ …

Read More »

ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ನಿಮಿತ್ಯ ಶಾಲಾ ಮಕ್ಕಳಿಗೆ ನೋಟ್‍ಬುಕ್-ಪೆನ್ನು ವಿತರಣೆ

ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ಮೂಡಲಗಿ : ವೀರ ರಾಣಿ ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ನಿಮಿತ್ಯ ಪಟ್ಟಣದಲ್ಲಿ ಚನ್ನಮ್ಮ ಭಾವ ಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಚನ್ನಮ್ಮ ಯುವಕ ಸಂಘ ಮೂಡಲಗಿ ವತಿಯಿಂದ ಶಾಲಾ ಮಕ್ಕಳಿಗೆ ನೋಟ್‍ಬುಕ್ ಹಾಗೂ ಪೆನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಗಜಾನನನ ಯುವಕ ಮಂಡಳಿ ಹಾಗೂ ಚನ್ನಮ್ಮ ಯುವಕ ಸಂಘದ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಗುರುಗಳು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Read More »