Breaking News

Daily Archives: ಮಾರ್ಚ್ 14, 2023

ಪ್ರಜಾಧ್ವನಿ ಸಮಾವೇಶ ಮುಂದೂಡಿಕೆ

ಪ್ರಜಾಧ್ವನಿ ಸಮಾವೇಶ ಮುಂದೂಡಿಕೆ ಮೂಡಲಗಿ: ಪಟ್ಟಣದ ಶ್ರೀ ಬಸವರಂಗ ಮಂಟಪದ ಮೈದಾನದಲ್ಲಿ ಮಾ.15ರಂದು ನಿಗದಿಗೊಂಡ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ದ್ರುವನಾರಾಯಣ ನಿಧನದಿಂದಾಗಿ ಮಾ. 17ಕ್ಕೆ ಮುಂದೂಡಲಾಗಿತ್ತು. ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ನಡೆಯಲಿರುವ ಸ್ಕ್ರೀನಿಂಗ್ ಕಮಿಟಿ ಸಭೆಗೆ ತೆರಳುತ್ತಿರುವ ಹಿನ್ನಲೆಯಲ್ಲಿ ಮಾ.17ರಂದು ಮೂಡಲಗಿಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವು ಮತ್ತೇ ತಾತ್ಕಾಲಿವಾಗಿ ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ತಿಳಿಸಿದ್ದಾರೆ. ಸಮಾವೇಶ …

Read More »

ಉಪವಿಭಾಗಾಧಿಕಾರಿ ಹಾಗೂ ಅರಭಾವಿ ಚುನಾವಣಾಧಿಕಾರಿ ಪ್ರಭಾವತಿ ಕೆ ಅವರಿಂದ ಸುದ್ದಿಗೋಷ್ಠಿ

ಮೂಡಲಗಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಅರಭಾವಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕುಕ್ಕರ, ಗೃಹಬಳಕೆಯ ವಸ್ತುಗಳು, ಬಾಡೂಟ್, ಕೂಪನಗಳನ್ನು ಮತ್ತು ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದರೆ ಕೂಡಲೇ ಚುನಾವಣಾಧಿಕಾರಿಗಳು ಅವುಗಳನ್ನು ಮುಟ್ಟುಗೊಲು ಹಾಕಿಕೊಂಡು ಹಂಚಿಕೆ ಮಾಡಿದವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಉಪವಿಭಾಗಾಧಿಕಾರಿ ಹಾಗೂ ಅರಭಾವಿ ಚುನಾವಣಾಧಿಕಾರಿ ಪ್ರಭಾವತಿ ಕೆ ಎಚ್ಚರಿಕೆ ನೀಡಿದರು. ಮಂಗಳವಾರದಂದು ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ …

Read More »