Breaking News

Daily Archives: ಮಾರ್ಚ್ 31, 2023

ಶೀಘ್ರವೇ ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣ: ಕೆಎಂಎಪ್ ಬಾಲಚಂದ್ರ ಜಾರಕಿಹೊಳಿ ಭರವಸೆ

ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವದಾಗಿ ತಿಳಿಸಿದರು. ಪ್ರವಾಹ ಬಂದ ಸಂದರ್ಭದಲ್ಲಿ ನದಿ ತೀರದ ಗ್ರಾಮಗಳು ಮುಳುಗಡೆಯಾಗಿದ್ದರಿಂದ ಇನ್ನು ಕೆಲವರಿಗೆ ಮನೆಗಳು ಮಂಜೂರಾಗಿಲ್ಲ. ದಂಡಿನ ಮಾರ್ಗ …

Read More »

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ೨೬ ಕೇಂದ್ರಗಳಲ್ಲಿ ಪ್ರಥಮ ಭಾಷಾ ಪರೀಕ್ಷೆಗೆ ೭೧೭೫ ವಿದ್ಯಾರ್ಥಿಗಳು ಹಾಜರ,

ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ೨೬ ಕೇಂದ್ರಗಳಲ್ಲಿ ಪ್ರಥಮ ಭಾಷಾ ಪರೀಕ್ಷೆಗೆ ಒಟ್ಟು ೭೧೭೫ ವಿದ್ಯಾರ್ಥಿಗಳ ಪೈಕಿ ೭೧೪೧ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೩೪ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ವಲಯ ವ್ಯಾಪ್ತಿಯಲ್ಲಿ ಪ್ರಥಮ ಪರೀಕ್ಷೆಗಳು ಸುಗಮ ರೀತಿಯಲ್ಲಿ ಜರುಗಿವೆ ಎಂದು ಬಿಇಒ ಅಜಿತ ಮನ್ನಿಕೇರಿ ತಿಳಿಸಿದ್ದಾರೆ. ಶುಕ್ರವಾರದಂದು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಸಂದರ್ಭದಲ್ಲಿ ಚಿಕ್ಕೋಡಿ ಉಪನಿರ್ದೇಶಕರ ಕಛೇರಿಯ ಶಿಕ್ಷಣಾಧಿಕಾರಿಗಳಾದ ಅನಿಲಕುಮಾರ ಗಂಗಾಧರ, ಸಹಾಯಕ ಯೋಜನಾಧಿಕಾರಿ ಸದಾಶಿವ …

Read More »