Breaking News

Daily Archives: ಏಪ್ರಿಲ್ 9, 2023

ವೃತ್ತಿಯಲ್ಲಿ ಬದ್ಧತೆ ಹಾಗೂ ಕ್ರಿಯಾಶೀಲತೆ ಇದ್ದರೆ ಮಾತ್ರ ಯಶಸ್ವಿಯಾಗಲು ಸಾದ್ಯ-ಗಿರೆಣ್ಣವರ

ವೃತ್ತಿಯಲ್ಲಿ ಬದ್ಧತೆ ಹಾಗೂ ಕ್ರಿಯಾಶೀಲತೆ ಇದ್ದರೆ ಮಾತ್ರ ಯಶಸ್ವಿಯಾಗಲು ಸಾದ್ಯ-ಗಿರೆಣ್ಣವರ ಮೂಡಲಗಿ: ನಾವು ಮಾಡುವ ವೃತ್ತಿ ಯಾವುದೇ ಆಗಿದ್ದರು ಸಹ ಅದರಲ್ಲಿನ ಬದ್ಧತೆ ಹಾಗೂ ಕ್ರಿಯಾಶೀಲತೆ ಹೊಂದಿದ್ದರೆ ಅದರಲ್ಲಿ ನಾವು ಯಶಸ್ವಿಯಾಗಲು ಸಾದ್ಯ ಎಂದು ಪ್ರಧಾನ ಗುರು ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಅತಿಥಿ ಶಿಕ್ಷಕರ ಅಭಿನಂದನಾ ಸಮಾರಂಭ ಹಾಗೂ 8 ನೇ ತರಗತಿಯ ವಿದ್ಯಾರ್ಥಿಗಳ ಬಿಳ್ಕೊಡುವ ಸಮಾರಂಭದಲ್ಲಿ ಮಾತನಾಡಿ, …

Read More »

*ಯಾದವಾಡದಲ್ಲಿ ಒಂದು ನಿಮಿಷದ ಬಂಡಿ ಸ್ಫರ್ಧೆ, ಹಲಗಲಿ ಬಂಡಿ ಪ್ರಥಮ*

*ಯಾದವಾಡದಲ್ಲಿ ಒಂದು ನಿಮಿಷದ ಬಂಡಿ ಸ್ಫರ್ಧೆ, ಹಲಗಲಿ ಬಂಡಿ ಪ್ರಥಮ* ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರೆಯ ನಿಮಿತ್ಯವಾಗಿ ರವಿವಾರದಂದು ಜರುಗಿದ ಜೋಡೆತ್ತಿನ ಒಂದು ನಿಮಿಷ ಗಾಡಿ ಓಟದ ಸ್ಪರ್ಧೆಯಲ್ಲಿ ಜೋಡೆತ್ತುಗಳು ಚಿನ್ನಾಟವಾಡುತ್ತಾ ಮಿಂಚಿನತೆ ಓಡಿದ್ದೇ ಓಡಿದ್ದು ಕಂಡ ಜನರ ಹರ್ಷೋದ್ಗಾರದೊಂದಿಗೆ ಮನ ರಂಜಿಸಿತು. ಒಂದು ನಿಮಿಷ ಗಾಡಿ ಓಟದ ಸ್ಪರ್ಧೆಯಲ್ಲಿ ಸುಮಾರು ೨೬ ಬಂಡಿಗಳು ಭಾಗಹಿಸಿದವು. ಸ್ಪರ್ಧೆಯಲ್ಲಿ ಹಲಗಲಿಯ ನಾಗಲಿಂಗೇಶ್ವರ ಪ್ರಸನ್ …

Read More »