Breaking News

Daily Archives: ಜೂನ್ 10, 2023

ಧಾರ್ಮಿಕ ಭಾವನೆಗಳಿಗೆ ದಕ್ಕೆತರು ಪೋಸ್ಟ ಮಾಡಿದರೆ ಕಾನೂನು ಕ್ರಮ

ಧಾರ್ಮಿಕ ಭಾವನೆಗಳಿಗೆ ದಕ್ಕೆತರು ಪೋಸ್ಟ ಮಾಡಿದರೆ ಕಾನೂನು ಕ್ರಮ ಮೂಡಲಗಿ: ಸಾಮಾಜಿಕ ಜಾಲತಾಣಗಳದ ವಾಟ್ಸಾಪ್, ಪೇಸಬುಕ್ಕ್, ಟ್ವೀಟರ, ಇನ್ಸ್ಟಾಗ್ರಾಮಗಳಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ದಕ್ಕೆಯಾಗುವಂತಹ ಸಂದೇಶಗಳನ್ನು ಪೋಸ್ಟ ಮಾಡಿದರೆ ಮ ತ್ತು ಸ್ಟೇಟಸ್ ಹಾಕಿದರೆ ಅಂತವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೂಡಲಗಿ ಪಿಎಸ್‍ಐ ಎಚ್.ವಾಯ್.ಬಾಲದಂಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಶನಿವಾರ ಸಂಜೆ ಜರುಗಿದ ಯುವಕರ ಸಭೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯ …

Read More »

ಪ್ರತಿಯೊಬ್ಬರಿಗೂ ಶಿಕ್ಷಣ , ಆಹಾರ ಹಾಗೂ ಆರೋಗ್ಯ ಅತ್ಯಾವಶ್ಯ- ಡಾ. ಎಸ್.ಎಸ್ ಪಾಟೀಲ

ಮೂಡಲಗಿ: ಪ್ರತಿಯೊಬ್ಬರಿಗೂ ಮೂಲಭೂತವಾಗಿ ಶಿಕ್ಷಣ ಆಹಾರ ಹಾಗೂ ಆರೋಗ್ಯದ ಕಾಳಜಿ ಅತ್ಯಾವಶ್ಯಕವಾಗಿದೆ. ಸದೃಢವಾದ ಶರೀರ ಹೊಂದಲು ವೈದ್ಯರುಗಳ ಸಲಹೆ ಸೂಚನೆಗಳು ಅವಶ್ಯಕ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಡಾ. ಎಸ್.ಎಸ್ ಪಾಟೀಲ ಹೇಳಿದರು. ಅವರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಸಭೆ ಮತ್ತು ಸತ್ಕಾರ ಸಮಾರಂಭದಲ್ಲಿ ಮಾತನಾಡಿದರು. ಇಂದಿನ ದಿನಗಳಲ್ಲಿ ವಿನೂತನ ರೋಗ ರುಜಣುಗಳು ಉಂಟಾಗುತ್ತಿದ್ದು, ಕೇಲವೊಂದು …

Read More »

‘ಸುಪ್ತ ಮನಸ್ಸಿನ ನಿಯಂತ್ರಣವಿದ್ದರೆ ಯಶಸ್ಸು ಸುಲಭ”

  ‘ಸುಪ್ತ ಮನಸ್ಸಿನ ನಿಯಂತ್ರಣವಿದ್ದರೆ ಯಶಸ್ಸು ಸುಲಭ” ಮೂಡಲಗಿ: ‘ಅಸಾಧ್ಯವಾದದ್ದನ್ನು ಸಾಧ್ಯ ಮಾಡುವಂತ ಶಕ್ತಿ ಪ್ರತಿ ಮನುಷ್ಯನ ಸುಪ್ತ ಮನಸ್ಸಿಗೆ ಇದ್ದು, ಸುಪ್ತ ಮನಸ್ಸನ್ನು ಜಾಗೃತಗೊಳಿಸುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು’ ಎಂದು ಭಾರತೀಯ ಸೇನೆಯ ಕರ್ನಲ್ ಡಾ. ಪರಶುರಾಮ ನಾಯಿಕ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಹಾಗೂ ಸಾಧನೆಯ ಕಲೆ ಕುರಿತು ಮಾತನಾಡಿದ ಅವರು ಸುಪ್ತ ಮನಸ್ಸನ್ನು …

Read More »