Breaking News

Daily Archives: ಜೂನ್ 24, 2023

ಟ್ಯಾಂಕರಗಳ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡಿ-ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಕಮೀಟಿ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿಕೊಂಡು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಅಗತ್ಯ ಬಿದ್ದರೆ ಕುಡಿಯುವ ನೀರಿಗಾಗಿ ಟ್ಯಾಂಕರಗಳ ಮೂಲಕ ವ್ಯವಸ್ಥೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ಶನಿವಾರದಂದು ಜರುಗಿದ ಮೂಡಲಗಿ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಕಮೀಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯು …

Read More »