Breaking News

Daily Archives: ಜೂನ್ 27, 2023

ಬಕ್ರೀದ್ ಹಬ್ಬವನ್ನು ಶಾಂತಿ-ಸೌಹಾರ್ದತೆಯಿಂದ ಆಚರಿಸಬೇಕು: ಡಿವೈಎಸ್‍ಪಿ ಡಿ.ಎಚ್.ಮುಲ್ಲಾ

ಬಕ್ರೀದ್ ಹಬ್ಬವನ್ನು ಶಾಂತಿ-ಸೌಹಾರ್ದತೆಯಿಂದ ಆಚರಿಸಬೇಕು: ಡಿವೈಎಸ್‍ಪಿ ಡಿ.ಎಚ್.ಮುಲ್ಲಾ ಬೆಟಗೇರಿ:ಸಮೀಪದ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಜೂ.26ರಂದು ನಡೆದ ಸ್ಥಳೀಯ ಮುಸ್ಲಿಂ ಸಮಾಜ ಮುಖಂಡರ ಶಾಂತಿಪಾಲನಾ ಸಭೆ ನಡೆಯಿತು. ಗೋಕಾಕ ಡಿವೈಎಸ್‍ಪಿ ಡಿ.ಎಚ್.ಮುಲ್ಲಾ ಮುಖ್ಯ ಅತಿಥಿಗಳಾಗಿ ಮಾತನಾಡಿ, ಬಕ್ರೀದ್ ಹಬ್ಬವನ್ನು ಸೌಹಾರ್ದತೆಯಿಂದ, ಯಾವುದೇ ಅಹಿತಕರ ಘಟನೆ ನಡೆಯದಂತೆÀ ಮುಸ್ಲಿಂ ಸಮಾಜದ ಮುಖಂಡರು ಮುತುವರ್ಜಿವಹಿಸಿ ಶಾಂತತೆಯಿಂದ ಹಬ್ಬಗಳನ್ನು ಆಚರಣೆ ಮಾಡಬೇಕೆಂದರು. ಸ್ಥಳೀಯ ಮುಸ್ಲಿಂ …

Read More »

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸದಸ್ಯರಿಗೆ ಗುರುತಿನ ಪತ್ರ ವಿತರಣೆ

ಮೂಡಲಗಿಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ 2023-24ನೇ ಸಾಲಿನ ಸದಸ್ಯತ್ವದ ಗುರುತಿನ ಪತ್ರಗಳನ್ನು ಸಂಘದ ಗೌರವ ಅಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಅವರು ವಿತರಿಸಿದರು. ‘ಸಮಾಜದ ಸ್ವಾಸ್ಥ್ಯ ಕಾಯುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ”- ಸರ್ವೋತ್ತಮ ಜಾರಕಿಹೊಳಿ ಮೂಡಲಗಿ: ‘ಸಮಾಜದ ಸ್ವಾಸ್ಥ್ಯ ಕಾಯುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ’ ಎಂದು ಯುವ ನಾಯಕ ಹಾಗೂ ಕರ್ನಾಟಕ ರಾಜ್ಯ ಕಾರ್ಯನಿತರ ಪತ್ರಕರ್ತರ ಸಂಘದ ಮೂಡಲಗಿ ಘಟಕದ ಗೌರವ ಅಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಅವರು …

Read More »